• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಗಲೀಕರಣ: ಬ್ಯಾಡಗಿ ಪುರಸಭೆ ಕಟ್ಟಡ ತೆರವು

Nov 20 2025, 01:00 AM IST
ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ 2 ದಿನಗಳಿಂದ ಬ್ಯಾಡಗಿ ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ ಹೊಳೆಯಪ್ಪಗೋಳ ಖುದ್ದಾಗಿ ತೆರವು ಕಾರ್ಯಾಚರಣೆಗೆ ಇಳಿದಿದ್ದು, ಪುರಸಭೆಯ 15ಕ್ಕೂ ಹೆಚ್ಚು ಮಳಿಗೆಗಳನ್ನು ತೆರವುಗೊಳಿಸಿದರು.

ಕಾರ್ಕಳ ಪುರಸಭೆ: ರಸ್ತೆಗಳ ತುರ್ತು ದುರಸ್ತಿಗೆ ಶಾಸಕ ಸುನಿಲ್‌ಕುಮಾರ್‌ ಸೂಚನೆ

Nov 19 2025, 01:45 AM IST
ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಹಾಳಾಗಿರುವ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಶಾಸಕ ಸುನಿಲ್‌ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಚುನಾಯಿತ ಸದಸ್ಯರ ಹೊರಗಿಟ್ಟಿರುವ ಪುರಸಭೆ: ಸದಸ್ಯ ಗಾದ್ರಿರಾಜು

Nov 19 2025, 12:30 AM IST
ಚನ್ನಗಿರಿ ಪುರಸಭೆಗೆ ಆಡಳಿತ ಅಧಿಕಾರಿಗಳು ನೇಮಕವಾಗದೇ ಇದ್ದರೂ ಇಲ್ಲಿನ ಪುರಸಭೆಯ ಮುಖ್ಯಾಧಿಕಾರಿಗಳು ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ ಎಲ್ಲಾ ಚುನಾಯಿತ ಸದಸ್ಯರನ್ನು ಹೊರಗಿಟ್ಟು ಆಡಳಿತ ನಡೆಸುತ್ತಿದ್ದಾರೆ ಎಂದು ಪುರಸಭೆಯ ಸದಸ್ಯ ಗಾದ್ರಿರಾಜು ಆರೋಪಿಸಿದರು.

ಉಪಯೋಗಕ್ಕೆ ಬಾರದ ಪುರಸಭೆ ವಸತಿ ಗೃಹಗಳು

Nov 18 2025, 01:30 AM IST
ವಸತಿ ಗೃಹಗಳು ಇತ್ತ ಬಳಕೆಗೂ ಬಾರದೆ ಮತ್ತೊಂದು ಕಡೆ ಕೆಡವಿ ಮಳಿಗೆಗಳನ್ನೂ ನಿರ್ಮಾಣ ಮಾಡದೆ ಬಿಟ್ಟಿರುವುದರಿಂದ ವಸತಿ ಗೃಹಗಳು ಇಂದೋ ನಾಳೆನೋ ನೆಲ ಕಚ್ಚುವ ಹಂತದಲ್ಲಿದೆ. ಮನೆ ಮೇಲೆ ಕಾಂಗ್ರೆಸ್ ಗಿಡಗಳು ದಟ್ಟವಾಗಿ ಬೆಳೆದಿದೆ. ಮನೆಗಳ ಸುತ್ತಲೂ ನೈರ್ಮಲ್ಯವಿಲ್ಲದೆ ಗಬ್ಬು ನಾರುತ್ತಿದೆ

ಕನಿಷ್ಠ ವೇತನ ವ್ಯತ್ಯಾಸದ ಹಣಕ್ಕಾಗಿ ನಯಾ ಪೈಸೆ ಲಂಚ ಕೊಟ್ಟಿಲ್ಲ: ಬಿಡದಿ ಪುರಸಭೆ ಹೊರ ಗುತ್ತಿಗೆ ಸಿಬ್ಬಂದಿಯ ಸ್ಪಷ್ಟನೆ

Nov 18 2025, 12:02 AM IST
ಸಾಮಾನ್ಯ ಸಭೆಗಳಲ್ಲಿ ಹೊರಗುತ್ತಿಗೆ ಸಿಬ್ಬಂದಿಯ ಕನಿಷ್ಠ ವೇತನ ಕುರಿತು ಚರ್ಚಿಸಿದ ತೀರ್ಮಾನಗಳು ಕಾರ್ಯಗತ ಆಗಲೇ ಇಲ್ಲ. ಕೇಸ್ ವರ್ಕರ್ ಗಳು ನಮಗೆ ಅನ್ಯಾಯ ಮಾಡುತ್ತಾ ಬಂದರೂ ಅದನ್ನು ಯಾರೂ ಕೂಡ ಪ್ರಶ್ನೆ ಮಾಡಲಿಲ್ಲ. ಈಗ ವಿರೋಧ ಮಾಡುತ್ತಿರುವ ವ್ಯಕ್ತಿಗಳು ಅಂದೇ ನಮ್ಮ ಬೆಂಬಲಕ್ಕೆ ನಿಂತಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ.

ಬಿಡದಿ ಪುರಸಭೆ ಆಡಳಿತದಲ್ಲಿ ಹೊರಗಿನವರ ಹಸ್ತಕ್ಷೇಪ

Nov 16 2025, 01:15 AM IST
ಪಟ್ಟಣದ ಸ್ವಚ್ಛತಾ ಕಾರ್ಯದಲ್ಲಿ ಕೆಲಸ ನಿರ್ವಹಿಸುವವರಿಗೆ ಸಕಾಲದಲ್ಲಿ ವೇತನ ಪಾವತಿ ಮಾಡಬೇಕು. ಆದರೆ, ಅವರಿಗೆ ವೇತನ ಕೊಡದೆ ಪುರಸಭೆ ಅಧ್ಯಕ್ಷರು ಹಾಗೂ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ.

ಪುರಸಭೆ, ಪ.ಪಂ.ಗೆ ನೇಮಿಸಿದ ಆಡಳಿತಾಧಿಕಾರಿ ಹಿಂಪಡೆಯಲು ಮನವಿ

Nov 16 2025, 01:15 AM IST
ಚಿಕ್ಕಮಗಳೂರು; ಅವಧಿ ಪೂರ್ವ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಮಾಡಿರುವ ಆಡಳಿತಾಧಿಕಾರಿಗಳ ನೇಮಕ ಹಿಂಪಡೆಯಬೇಕು ಎಂದು ವಿವಿಧ ಪುರಸಭೆ, ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿ ಪದಾಧಿಕಾರಿಗಳು ಶನಿವಾರ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಮುಖಾಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಹಳಿಯಾಳ ಪುರಸಭೆ: 23 ವಾರ್ಡ್‌ಗಳ ಕರಡು ಮೀಸಲಾತಿ ಪ್ರಕಟ

Nov 14 2025, 03:30 AM IST
ಪುರಸಭೆಯ 23 ವಾರ್ಡ್‌ಗಳಿಗೆ ಪ್ರಕಟಗೊಂಡ ಕರಡು ಮೀಸಲಾತಿಯು ಪುರಸಭೆಯ ಹಾಲಿ ಅಧ್ಯಕ್ಷ, ಉಪಾಧ್ಯಕ್ಷರು ಸ್ಥಾಯಿ ಸಮಿತಿ ಚೇರ್‌ಮನ್ ಸೇರಿದಂತೆ ಹಲವು ಸದಸ್ಯರು ಮತ್ತೆ ತಮ್ಮದೇ ವಾರ್ಡ್‌ನಿಂದ ಸ್ಪರ್ಧಿಸಿದಂತೆ ಮಾಡಿದೆ.

ಕೊರಟಗೆರೆ ಪಪಂ ಇನ್ನೂ ಪುರಸಭೆ

Nov 08 2025, 01:15 AM IST
ಕೊರಟಗೆರೆ ಪಟ್ಟಣ ಪಂಚಾಯಿತಿಯನ್ನ ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿ ಮಹತ್ವದ ಆದೇಶವನ್ನ ರಾಜ್ಯ ಸರ್ಕಾರ ಹೊರಡಿಸಿದೆ.

ಹರಪನಹಳ್ಳಿ ಪುರಸಭೆ ಆಡಳಿತಾಧಿಕಾರಿ ನೇಮಕಕ್ಕೆ ಹೈಕೋರ್ಟ್ ತಡೆ

Nov 06 2025, 02:45 AM IST
ಪುರಸಭೆ ಎರಡನೇ ಅವಧಿಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷರಿಗೆ ಒಂದು ವರ್ಷ ಅಧಿಕಾರ ಲಭಿಸಿದೆ. ಉಳಿ ದ ಒಂದೂವರೆ ವರ್ಷ ಆಡಳಿತಾಧಿಕಾರಿ ನೇಮಕವಾಗಿದ್ದು, ಇದರಿಂದ ಅನ್ಯಾಯವಾಗಿದೆ ಎಂದು ಸದಸ್ಯರಿಂದ ಕೋರ್ಟ್‌ಗೆ ಅರ್ಜಿ ಹಾಕಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 46
  • next >

More Trending News

Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved