• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರಪನಹಳ್ಳಿ ಪುರಸಭೆ ಆಡಳಿತಾಧಿಕಾರಿ ನೇಮಕಕ್ಕೆ ಹೈಕೋರ್ಟ್ ತಡೆ

Nov 06 2025, 02:45 AM IST
ಪುರಸಭೆ ಎರಡನೇ ಅವಧಿಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷರಿಗೆ ಒಂದು ವರ್ಷ ಅಧಿಕಾರ ಲಭಿಸಿದೆ. ಉಳಿ ದ ಒಂದೂವರೆ ವರ್ಷ ಆಡಳಿತಾಧಿಕಾರಿ ನೇಮಕವಾಗಿದ್ದು, ಇದರಿಂದ ಅನ್ಯಾಯವಾಗಿದೆ ಎಂದು ಸದಸ್ಯರಿಂದ ಕೋರ್ಟ್‌ಗೆ ಅರ್ಜಿ ಹಾಕಿದ್ದಾರೆ.

ಕೆ.ಆರ್‌. ನಗರ ಪುರಸಭೆ ಚುನಾಯಿತ ಆಡಳಿತ ಸದಸ್ಯರ ಅಧಿಕಾರಾವಧಿ ಇಂದು ಕೊನೆ

Nov 06 2025, 01:15 AM IST
ಕೆ.ಆರ್‌.ನಗರ ಪಟ್ಟಣದ ಪುರಸಭೆಯ ಚುನಾಯಿತ ಆಡಳಿತ ಸದಸ್ಯರ ಅಧಿಕಾರವಧಿ ನ. 6 ರಂದು ಗುರುವಾರ ಕೊನೆಗೊಳ್ಳಲಿದೆ. 2019ರ ಮೇ 31ರಂದು ಪುರಸಭೆಯ 23 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆದ ಸಂದರ್ಭದಲ್ಲಿ ಕಾಂಗ್ರೆಸ್ -14, ಜೆಡಿಎಸ್ - 8, ಬಿಜೆಪಿ -1 ಸ್ಥಾನವನ್ನು ಗಳಿಸಿತ್ತು, ಜೆಡಿಎಸ್ ತೆಕ್ಕೆಯಲ್ಲಿದ್ದ ಆಡಳಿತವನ್ನು ಕಾಂಗ್ರೆಸ್ ಕೈ ವಶ ಮಾಡಿಕೊಂಡಿತ್ತು.

ವಿವಿಧ ಕಾಮಗಾರಿಗಳ ವಿಳಂಬಕ್ಕೆ ಪುರಸಭೆ ಸದಸ್ಯರ ಆಕ್ರೋಶ

Nov 05 2025, 01:45 AM IST
ಪೌರ ಕಾರ್ಮಿಕರು ಹಾಗೂ ನೀರುಗಂಟಿಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸರಿಯಾಗಿ ವೇತನ ನೀಡದಿರುವ ಬಗ್ಗೆ ಪೌರ ಕಾರ್ಮಿಕರು ಗುತ್ತಿಗೆದಾರರ ವಿರುದ್ಧ ದೂರಿದ್ದಾರೆ. ಪುರಸಭೆ ಮುಖ್ಯಾಧಿಕಾರಿಗಳು ಗುತ್ತಿಗೆದಾರರ ವಿರುದ್ಧ ಕ್ರಮ ವಹಿಸಬೇಕು.

ಚಿಕ್ಕನಾಯಕನಹಳ್ಳಿ ಪುರಸಭೆ ಹಣ ದುರುಪಯೋಗ: ಸದಸ್ಯರ ಆರೋಪ

Nov 01 2025, 02:15 AM IST
ಸದಸ್ಯೆ ಉಮಾ ಪರಮೇಶ್, ಪುರಸಭೆಯಲ್ಲಿ ಸದಸ್ಯರ ಮಾತಿಗೆ ಬೆಲೆಯೇ ಇಲ್ಲದಂತಾಗಿದೆ. ಅವರ ಮನಸ್ಸಿಗೆ ಬಂದಂತೆ ಆಡಳಿತ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬೀದಿ ಲೈಟ್‌; ಹೂವಿನಹಡಗಲಿ ಪುರಸಭೆ ಸಭೆಯಲ್ಲಿ ಸದಸ್ಯರ ಫೈಟ್‌

Oct 31 2025, 03:00 AM IST
ನಮ್‌ ಓಣ್ಯಾಗ ಚೊಲೋ ಇದ್ದ ಲೈಟ್‌ ಕಿತ್ತು ಎಲ್‌ಇಡಿ ಲೈಟ್‌ ಹಾಕ್ಯಾರ. ಅದು ಎಲ್ಲ ಕಡಿಗೂ ಹಾಕಿಲ್ಲ.

ಗಜೇಂದ್ರಗಡ ಪುರಸಭೆ ಸದಸ್ಯರ ಅಧಿಕಾರ ಅವಧಿ ಮುಕ್ತಾಯಕ್ಕೆ ದಿನಗಣನೆ

Oct 31 2025, 02:45 AM IST
ಗಜೇಂದ್ರಗಡ ಪುರಸಭೆ ಸದಸ್ಯರ ಅಧಿಕಾರ ಅವಧಿ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಕೊನೆಗೊಳ್ಳಲಿದ್ದು, ಕೆಲವು ಸದಸ್ಯರು ಈಗಾಗಲೇ ಮುಂಬರುವ ಪುರಸಭೆ ಚುನಾವಣೆಯ ಲೆಕ್ಕಾಚಾರದಲ್ಲಿ ಮಗ್ನವಾಗಿದ್ದಾರೆ.

ಪುರಸಭೆ ಸದಸ್ಯತ್ವ ಮುಂದುವರಿಸುವ ಬೇಡಿಕೆ ಅಸಮಂಜಸ

Oct 31 2025, 02:45 AM IST
ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ಸದಸ್ಯರ ಅವಧಿ ವಿಸ್ತರಿಸುವಂತೆ ನ್ಯಾಯಾಲಯದ ಮೊರೆ ಹೋಗಿರುವುದು ಯೋಗ್ಯವಾದ ವಿಚಾರವಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ) ಅಧ್ಯಕ್ಷ ಮಹೇಶ ಕಲಘಟಗಿ ಮತ್ತು ಯುವ ಮುಖಂಡ ನಾಗರಾಜ ಚಿಂಚಲಿ ಹೇಳಿದ್ದಾರೆ.

ಹೊನ್ನಾಳಿ ಪುರಸಭೆ ನಾಲ್ಕು ಸ್ಥಾಯಿ ಸಮಿತಿಗಳ ನೂತನ ಅಧ್ಯಕ್ಷರ ಪದಗ್ರಹಣ

Oct 29 2025, 01:15 AM IST
ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 4 ಸ್ಥಾಮಿ ಸಮಿತಿಗಳ ರಚನೆ ಕುರಿತಂತೆ ಕ್ರಮ ವಹಿಸಲು ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯ ಆದೇಶದಂತೆ ಪಟ್ಟಣದ ಪುರಸಭೆಗೆ 4 ಸ್ಥಾಮಿ ಸಮಿತಿಗಳನ್ನು ರಚಿಸಲಾಗಿದೆ ಎಂದು ಪುರಸಭೆ ಅಧ್ಯಕ್ಷ ಎ.ಕೆ. ಮೈಲಪ್ಪ ಹೇಳಿದ್ದಾರೆ.

ಭಟ್ಕಳ ಪುರಸಭೆ ಅಭಿಯಂತರ, ಸಿಬ್ಬಂದಿ ಬೇರೆಡೆ ನಿಯೋಜನೆಗೆ ಆಕ್ಷೇಪ

Oct 26 2025, 02:00 AM IST
ಭಟ್ಕಳ ಪುರಸಭೆ ಅಭಿಯಂತರರು ಹಾಗೂ ಸಿಬ್ಬಂದಿಯನ್ನು ಬೇರೆ ಕಡೆ ನಿಯೋಜಿಸಿದ್ದರ ಬಗ್ಗೆ ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಸಮರ್ಪಕ ಸಿಬ್ಬಂದಿ ಇಲ್ಲದಿದ್ದರೆ ಪುರಸಭೆಯಲ್ಲಿ ಕೆಲಸ ಆಗುವುದು ಹೇಗೆ ಎಂದು ಪ್ರಶ್ನಿಸಿದರು.

ಸಕಲೇಶಪುರ ಪುರಸಭೆ ಮುಖ್ಯಾಧಿಕಾರಿ ಕಚೇರಿಗೆ ಬೆಂಕಿ

Oct 25 2025, 01:00 AM IST

ಪಟ್ಟಣ ಪುರಸಭೆಯ ಮುಖ್ಯಾಧಿಕಾರಿಯ ಕಛೆರಿಗೆ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಶುಕ್ರವಾರ ನಡೆದಿದೆ. ಶುಕ್ರವಾರ ಸಂಜೆ 4 ಗಂಟೆ ಸಮಯದಲ್ಲಿ ವ್ಯಕ್ತಿಯೊಬ್ಬ ಪುರಸಭೆಯ ಮುಖ್ಯಾಧಿಕಾರಿ ಕಚೇರಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಕೊಠಡಿಗೆ ನುಗ್ಗಿ ಬೆಂಕಿ ಇಟ್ಟು ಪರಾರಿಯಾಗಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 45
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved