• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಗೃಹ ಸಚಿವರ ದಕ್ಷತಾ ಪ್ರಶಸ್ತಿಗೆ 8 ಪೊಲೀಸರು ಭಾಜನ

Nov 01 2025, 11:00 AM IST

ಪ್ರಸಕ್ತ ಸಾಲಿನ ಕೇಂದ್ರ ಗೃಹ ಸಚಿವರ ದಕ್ಷತಾ ಪುರಸ್ಕಾರಕ್ಕೆ ಹಾಸನ ಜಿಲ್ಲಾ ಹೆಚ್ಚುವರಿ ವರಿಷ್ಠಾಧಿಕಾರಿ ಎಂ.ಕೆ.ತಮ್ಮಯ್ಯ ಸೇರಿ ರಾಜ್ಯದ ಎಂಟು ಮಂದಿ ಪೊಲೀಸರು ಭಾಜನರಾಗಿದ್ದಾರೆ. ಹಾಸನ ಎಎಸ್ಪಿ ತಮ್ಮಯ್ಯ, ಇತರರಿಗೆ ಪ್ರಶಸ್ತಿ

ದೀಪಾವಳಿ ಹಬ್ಬ ಮರೆತು ವೆಂಕಟೇಶ ಹತ್ಯೆ ಆರೋಪಿಗಳ ಬಂಧಿಸಿದ ಪೊಲೀಸರು

Oct 28 2025, 12:37 AM IST
ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ ಅವರನ್ನು ಕೊಲೆ ಮಾಡಿದ ಆರೋಪಿಗಳನ್ನು ನಮ್ಮ ಸಿಬ್ಬಂದಿ ದೀಪಾವಳಿ ಮರೆತು ಹಗಲು, ರಾತ್ರಿ ಕಾರ್ಯಾಚರಣೆ ನಡೆಸಿ, ಹೆಡೆಮುರಿ ಕಟ್ಟಿದ್ದು, ಬಹುತೇಕ ಆರೋಪಿಗಳು ಜೈಲು ಸೇರಿದ್ದಾರೆ ಎಂದು ಎಸ್ಪಿ ಡಾ. ರಾಮ ಎಲ್. ಅರಸಿದ್ದಿ ಹೇಳಿದ್ದಾರೆ.

ಪೊಲೀಸರು ಸುಸ್ಥಿರ ಸಮಾಜದ ಆಧಾರ ಸ್ತಂಭ: ನ್ಯಾ. ಬಿ.ವಿ.ರೇಣುಕ

Oct 22 2025, 01:03 AM IST
ಇದೇ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್.ಎಚ್.ರಾಮಚಂದ್ರಯ್ಯ, ರಾಜೇಂದ್ರ ಡಿ.ಎಸ್., ಡಿವೈಎಸ್ಪಿ ಗಿರಿ, ಜಿಲ್ಲೆ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ನಿವೃತ್ತ ಪೊಲೀಸ್ ಅಧಿಕಾರಿಗಳು, ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಗಿರೀಶ್, ಜಿಲ್ಲಾ ಪತ್ರಕರ್ತರ ಪರವಾಗಿ ಹಿರಿಯ ಪತ್ರಕರ್ತ ಲಕ್ಷ್ಮೀಪತಿ ಮಂಗಳವಾರಪೇಟೆ, ಸಾರ್ವಜನಿಕರ ಪರವಾಗಿ ಕೋಟೆ ಸಿದ್ದರಾಮಯ್ಯ ಅವರು ಸೇರಿದಂತೆ ಹಲವರು ಪೊಲೀಸ್ ಸ್ಮಾರಕಕ್ಕೆ ಹೂ ಗುಚ್ಚ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯಿಂದ ಮೂರು ಸುತ್ತು ಕುಶಾಲ ತೋಪು ಹಾರಿಸಿ ಪೊಲೀಸ್ ಹುತಾತ್ಮರಿಗೆ ಗೌರವ ಅರ್ಪಿಸಲಾಯಿತು.

ಆಟೋ ಚಾಲಕಗೆ ಹಲ್ಲೆ: ಇಬ್ಬರು ಪೊಲೀಸರು ಅಮಾನತು

Oct 19 2025, 01:02 AM IST
ಆಟೋ ಚಾಲಕನನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಬಳಿಕದ ಬೆಳವಣಿಗೆಯಲ್ಲಿ ಶನಿವಾರ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎಎಸ್‌ಐ ಹಾಗೂ ಕಾನ್‌ಸ್ಟೇಬಲ್ ಓರ್ವರನ್ನು ಇಲಾಖಾ ಸೇವೆಯಿಂದ ಅಮಾನತು ಮಾಡಲಾಗಿದೆ.

ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧಿಸಿದ ಬಾಗೇಪಲ್ಲಿ ಪೊಲೀಸರು

Oct 17 2025, 01:00 AM IST
ತಾನು ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿಯ ಅರಕುವ್ಯಾಲಿ ಎಂಬ ಊರಿನಿಂದ ತೆಗೆದುಕೊಂಡು ಬಂದು ಗೂಳೂರು, ಬಾಗೇಪಲ್ಲಿ ಮತ್ತು ಇತರೆ ಕಡೆಗಳಲ್ಲಿ ಕಾನೂನು ಬಾಹೀರವಾಗಿ ಮಾರಾಟ ಮಾಡುತ್ತಿರುವುದಾಗಿ ವ್ಯಕ್ತಿ ತಪ್ಪೊಪ್ಪಿಕೊಂಡಿದ್ದು, ಮಾಲು ಸಮೇತ ವಶಕ್ಕೆ ಪಡೆದ ಬಾಗೇಪಲ್ಲಿ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದಾರೆ.

ಪೊಲೀಸರು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿ: ಅಲೋಕ್ ಕುಮಾರ್

Oct 16 2025, 02:00 AM IST
ಕಡೂರು, ಪ್ರಶಿಕ್ಷಣಾರ್ಥಿಗಳು ದರ್ಪ ತೋರಿಸದೆ ವೃತ್ತಿಪರ ಜೀವನ ಅಳವಡಿಸಿಕೊಂಡು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಬೇಕಿದೆ ಎಂದು ಪೊಲೀಸ್ ತರಬೇತಿ ಹೆಚ್ಚುವರಿ ಮಹಾನಿರ್ದೇಶಕ ಅಲೋಕ್ ಕುಮಾರ್ ಸಲಹೆ ನೀಡಿದರು.

₹1.45 ಕೋಟಿ ಹವಾಲಾ ಹಣ ಕದ್ದ ಪೊಲೀಸರು!

Oct 11 2025, 12:02 AM IST
ಬೇಲಿಯೇ ಎದ್ದು ಹೊಲ ಮೇಯ್ದಂತೆ ಎನ್ನುವ ಹಾಗೆ ಮಹಾರಾಷ್ಟ್ರದಲ್ಲಿ ವ್ಯಕ್ತಿಯೊಬ್ಬನಿಂದ ವಶಪಡಿಸಿಕೊಳ್ಳಬೇಕಿದ್ದ 1.45 ಕೋಟಿ ರು. ಹಣವನ್ನು ಪೊಲೀಸರು ಜಪ್ತಿ ಮಾಡದೆ ತಾವೇ ದೋಚಿರುವ ಘಟನೆ ನಡೆದಿದೆ. ಈ ಸಂಬಂಧ ಉಪವಿಭಾಗಾಧಿಕಾರಿ ಸೇರಿ 10 ಮಂದಿ ಪೊಲೀಸರು ಅಮಾನತುಗೊಂಡಿದ್ದಾರೆ.

ವಂಚನೆ ಕೇಸ್‌: 44 ಕಾರು ಪತ್ತೆ ಹಚ್ಚಿ ಮಾಲೀಕರಿಗೆ ಹಿಂದಿರುಗಿಸಿದ ಪೊಲೀಸರು

Oct 07 2025, 01:03 AM IST
ಮಹ್ಮದ್ ಜಾಹೀರ್ ಬಾಷಾನಿಂದ ಕಾರುಗಳನ್ನು ಖರೀದಿಸಿದವರು ಕೂಡಲೇ ವಾಪಸ್ ಮಾಡಬೇಕು.

ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿರುವ ಪೊಲೀಸರು: ಯತ್ನಾಳ್

Sep 20 2025, 01:01 AM IST
ಗಣಪತಿ ಡಿಜೆ ಹಚ್ಚಿದಕ್ಕೆ, ಸಭೆಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಎಫ್‌ಐಆರ್ ದಾಖಲು ಮಾಡುತ್ತಾರೆ. ಬರುವ 2028ಕ್ಕೆ ರಾಜ್ಯದಲ್ಲಿ ಹಿಂದೂಗಳ ಪರವಾದ ಜೆಸಿಬಿ ಪಕ್ಷ ಅಧಿಕಾರಕ್ಕೆ ಬರುತ್ತದೆ. ಹಿಂದೂಗಳ ಮೇಲೆ ದಾಖಲಾದ ಪ್ರಕರಣ ವಾಪಸ್ ಪಡೆಯೋದೇ ಮೊದಲ ಕೆಲಸ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

ಪೊಲೀಸರು ಸೇವಕರಾಗಬೇಕೆ ಹೊರತು ಪೀಡಕರಾಗಬಾರದು

Sep 17 2025, 01:06 AM IST
ಪೊಲೀಸ್ ತರಬೇತಿ ಪಡೆದ ಪ್ರಶಿಕ್ಷಣಾರ್ಥಿಗಳು ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಬೇಕು. ಯಾವುದೇ ಅಕ್ರಮಗಳಲ್ಲಿ, ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿ ಆಗಬಾರದು. ಕಾನೂನು ಪಾಲನೆ ನಮ್ಮ ಆದ್ಯ ಕರ್ತವ್ಯವಾಗಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 19
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved