• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಮಹಿಳಾ ಪೊಲೀಸ್ ಸಿಬ್ಬಂದಿ ಸಮಾವೇಶಕ್ಕೆ ಚಾಲನೆ

Oct 17 2025, 01:03 AM IST
2 ದಿನಗಳ ಮಹಿಳಾ ಪೊಲೀಸ್‌ ಸಮಾವೇಶ 2025ಕ್ಕೆ ಗುರುವಾರ ನಗರದ ಜಗನ್ನಾಥ ಸಭಾ ಭವನದಲ್ಲಿ ಚಾಲನೆನೀಡಲಾಯಿತು. ಸಮಾವೇಶವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್‌ ಶಂಕರ್‌ ಉದ್ಘಾಟಿಸಿ ಶುಭ ಹಾರೈಸಿದರು.

ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಲಪಡಿಸಲು ಮನೆ ಮನೆ ಪೊಲೀಸ್ ಕಾರ್ಯಕ್ರಮ

Oct 17 2025, 01:02 AM IST
ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಲಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹಾಗೂ ಅವರಲ್ಲಿರುವ ಸಮಸ್ಯಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮನೆ ಮನೆ ಪೊಲೀಸ್ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮುಖ್ಯ ಪೇದೆ ಸುರೇಶ ಅಂಗಡಿ ಹೇಳಿದರು.

ಪೊಲೀಸ್ ಕವಾಯತು ಮೈದಾನದಲ್ಲಿ ಕನ್ನಡರಾಜ್ಯೋತ್ಸವ

Oct 16 2025, 02:00 AM IST
ಚಿತ್ರದುರ್ಗದ ಹೃದಯ ಭಾಗದಲ್ಲಿರುವ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಮಟ್ಟದಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧ್ಯಕ್ಷೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು. ಇದಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಸ್ವಾಗತ, ಹಣಕಾಸು, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಹಾಗೂ ವೇದಿಕೆ ಸಮಿತಿಗಳನ್ನು ರಚಿಸಲಾಗಿದೆ.

ಪೊಲೀಸ್ ಮಹಿಳಾ ಕಬಡ್ಡಿ ತಂಡಕ್ಕೆ ಕ್ರೀಡಾಪಟುಗಳ ಆಯ್ಕೆಗೆ ಕ್ರಮ: ಶಾಸಕ ಶಿವಣ್ಣನವರ

Oct 15 2025, 02:07 AM IST
ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಚರ್ಚಿಸಿ ಕ್ರೀಡಾ ಕೋಟಾದಡಿ ಕರ್ನಾಟಕ ಸ್ಟೇಟ್ ಪೊಲೀಸ್ ಮಹಿಳಾ ಕಬಡ್ಡಿ ತಂಡಕ್ಕೆ ಕ್ರೀಡಾಪಟುಗಳ ಆಯ್ಕೆಗೆ ಕ್ರಮಕೈಗೊಳ್ಳುವುದಾಗಿ ಶಾಸಕ ಬಸವರಾಜ ಶಿವಣ್ಣನವರ ಭರವಸೆ ನೀಡಿದರು.

ರಾಜ್ಯದಲ್ಲೇ ಎತ್ತರದ ಪೊಲೀಸ್ ಹುತಾತ್ಮ ಸ್ಮಾರಕ ನಿರ್ಮಾಣ

Oct 12 2025, 01:00 AM IST
ಸಮಾಜದ ಶಾಂತಿ- ಸುವ್ಯವಸ್ಥೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಹುತಾತ್ಮ ಪೊಲೀಸರ ಸ್ಮರಣಾರ್ಥ ರಾಜ್ಯದಲ್ಲೇ ಅತಿ ಎತ್ತರದ ಹುತಾತ್ಮ ಸ್ಮಾರಕ ಗಡಿಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿದೆ.

ಸಿರಿಗೇರಿ ಪೊಲೀಸ್ ಠಾಣೆ ಜನಸ್ನೇಹಿ-ಅತ್ಯುತ್ತಮ ಠಾಣೆ ಪ್ರಶಸ್ತಿ

Oct 11 2025, 12:03 AM IST
ಸ್ಥಳೀಯ ಸೌಕರ್ಯಗಳ ಪರಿಗಣಿಸಿ ಕೇಂದ್ರ ಗೃಹ ಇಲಾಖೆ ಗುರುತಿಸಿದ ರಾಜ್ಯದ ಮೂರು ಠಾಣೆಗಳ ಪೈಕಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಪೊಲೀಸ್ ಠಾಣೆಯೂ ಒಂದಾಗಿದೆ.

ಕವಿತಾಳಕ್ಕೆ ಕೇಂದ್ರ ಗೃಹ ಇಲಾಖೆ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿ

Oct 08 2025, 01:00 AM IST
ದೇಶದ 10ನೇ ಪೊಲೀಸ್‌ ಠಾಣೆ ಎಂಬ ಹೆಗ್ಗಳಿಕೆ ಕೇಂದ್ರ ಗೃಹ ಇಲಾಖೆ ನೀಡುವ ಅತ್ಯುತ್ತಮ ಪೊಲೀಸ್ ಠಾಣೆ ವಾರ್ಷಿಕ ಪ್ರಶಸ್ತಿಗೆ ದೇಶದ ಪ್ರತಿ ರಾಜ್ಯದಿಂದ ಮೂರು ಪೊಲೀಸ್ ಠಾಣೆಗಳನ್ನು ಆಯ್ಕೆ ಮಾಡಲಾಗುತ್ತದೆ, ರಾಜ್ಯದ 906 ಪೊಲೀಸ್ ಠಾಣೆಗಳ ಪೈಕಿ ರಾಯಚೂರು ಜಿಲ್ಲೆಯ ಕವಿತಾಳ, ಬಳಗಾನೂರು ಮತ್ತು ಬಳ್ಳಾರಿ ಜಿಲ್ಲೆಯ ಸಿರಿಗೇರಿ ಪೊಲೀಸ್ ಠಾಣೆಗಳು ಆಯ್ಕೆಯಾಗಿವೆ ಎಂದು ಗೃಹ ಮಂತ್ರಲಾಯದ ಅಧಿಕಾರಿ ಸೈಯದ್‌ ಮಹ್ಮದ್‌ ಹುಸೇನ್‌ ತಿಳಿಸಿದರು.

ಪೊಲೀಸ್ ವರ್ಗಾವಣೆಗೆ ದಿಲ್ಲಿ ನಾಯಕರ ಎಂಟ್ರಿ!

Oct 07 2025, 01:03 AM IST
ರಾಜ್ಯ ಪೊಲೀಸ್ ಇಲಾಖೆಯಲ್ಲಿ ‘ವರ್ಗಾವಣೆ ಪರ್ವ’ಕ್ಕೆ ಆರಂಭದಲ್ಲೇ ರಾಜಕೀಯ ವಿಘ್ನ ಎದುರಾಗಿದ್ದು, ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಎರಡು ಬಣಗಳ ತಿಕ್ಕಾಟದ ಪರಿಣಾಮ ಬೆಂಗಳೂರು ಸೇರಿ ಕೆಲ ಜಿಲ್ಲೆಗಳ ಪೊಲೀಸರ ವರ್ಗವನ್ನು ಇಲಾಖೆ ತಡೆ ಹಿಡಿದಿದೆ.

ಮದ್ದೂರಿನಲ್ಲಿ ಗಲಭೆ ಅನಿರೀಕ್ಷಿತ, ಪೂರ್ವಯೋಜಿತವಲ್ಲ : ಪೊಲೀಸ್ ಮೂಲಗಳು

Oct 05 2025, 01:00 AM IST

ಮದ್ದೂರು ಪಟ್ಟಣದಲ್ಲಿ ಇತ್ತೀಚೆಗೆ ಗಣೇಶಮೂರ್ತಿ ವಿಸರ್ಜನೆ ವೇಳೆ ಉಂಟಾದ ಗಲಭೆ ಅನಿರೀಕ್ಷಿತವಾದದ್ದು. ಇದು ಪೂರ್ವಯೋಜಿತ ಕೃತ್ಯವಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಪಟ್ಟಣದಲ್ಲಿ ಈ ಹಿಂದೆ ಇಂತಹ ಯಾವುದೇ ಘಟನೆಗಳು ನಡೆದಿರಲಿಲ್ಲ.

ವರದರಾಜಸ್ವಾಮಿಗೆ ಪೊಲೀಸ್ ಇಲಾಖೆಯಿಂದ ಗೌರವ ವಂದನೆ

Oct 05 2025, 01:00 AM IST
ಮೈಸೂರು ಸಂಸ್ಥಾನದಲ್ಲಿ ಅನಾದಿ ಕಾಲದಿಂದಲೂ ದಸರಾ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 30
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved