• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೌರ ಕಾರ್ಮಿಕರು ನೆಮ್ಮದಿಯಾಗಿದ್ದರೆ ನಗರವೂ ಸುಂದರ

Sep 02 2025, 12:00 AM IST
ನಗರ ಸೌಂದರ್ಯವಾಗಿ ಇರಬೇಕೆಂದರೆ ಪೌರಕಾರ್ಮಿಕರು ನೆಮ್ಮದಿಯಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಜಿ.ಪಂ. ಮಾಜಿ ಸದಸ್ಯೆ ಕುಸುಮಾ ಬಾಲಕೃಷ್ಣ ತಿಳಿಸಿದರು. ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸು ವಿದ್ಯಾವಂತರನ್ನಾಗಿ ಮಾಡಿ, ನಿವು ಮಾಡುವ ನಿತ್ಯ ಸೇವೆಯಿಂದ ನಿಮಗೆ ಒಳಿತಾಗಲಿದೆ. ಎಲ್ಲಾ ಮಹಿಳಾ ಪೌರಕಾರ್ಮಿಕರಿಗೆ ಒಟ್ಟಾಗಿ ಬಾಗಿನ ನೀಡುವ ಅವಕಾಶ ನನಗೆ ದೊರೆತಿದ್ದು ಸೌಭಾಗ್ಯ ಹಾಗೂ ಸಂತೋಷ ತಂದಿದೆ.

ಪೌರ ಕಾರ್ಮಿಕರಿಗೆ ಗೋಪಾಲಸ್ವಾಮಿ ವಸ್ತ್ರ ವಿತರಣೆ

Aug 31 2025, 01:08 AM IST
ರಾಜ್ಯದಲ್ಲಿನ ಪೌರಕಾರ್ಮಿಕರು ಬದುಕಿನ ಬವಣೆ ಅರಿತು ಅವರನ್ನು ಖಾಯಂ ಮಾಡಿದಲ್ಲದೆ ಸಮಾನ ವೇತನ ಜಾರಿಗೆ ತರುವ ಮೂಲಕ ಪೌರಕಾರ್ಮಿಕರಿಗೆ ಹೊಸ ಬದುಕು ಕಟ್ಟಿಕೊಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಮುಖ್ಯವಾಗಿದೆ ಎಂದು ಮಾಜಿ ಎಂಎಲ್‌ಸಿ ಎಂ.ಎ.ಗೋಪಾಲಸ್ವಾಮಿ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ೧೦೭ ಪೌರಕಾರ್ಮಿಕರಿಗೆ ಮಾಜಿ ಶಾಸಕ ಎಂ. ಎ. ಗೋಪಾಲಸ್ವಾಮಿ ವಸ್ತ್ರ ವಿತರಿಸಿದರು.

ಮಲ‌ ಸುರಿದುಕೊಂಡು ಪ್ರತಿಭಟನೆ ನಡೆಸಿದಾತ ಪೌರ ಕಾರ್ಮಿಕನೇ ಅಲ್ಲ

Aug 08 2025, 01:03 AM IST
ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ಎದುರು ಮೈ ಮೇಲೆ ಮಲ ಸುರಿದುಕೊಂಡು ಬುಧವಾರ ಬೆಳಗ್ಗೆ ಪ್ರತಿಭಟನೆ ನಡೆಸುತ್ತಿದ್ದ ವ್ಯಕ್ತಿಗೂ ಪುರಸಭೆಗೂ ಯಾವುದೇ ಸಂಬಂಧವಿಲ್ಲ. ಆತನು ಪುರಸಭೆಯಲ್ಲಿ ಪೌರ ಕಾರ್ಮಿಕನಾಗಿ ಸೇವೆ ಸಲ್ಲಿಸಿಲ್ಲ ಎಂದು ಲಕ್ಷ್ಮೇಶ್ವರ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಬಸವಣ್ಣೆಪ್ಪ ನಂದೆಣ್ಣವರ ಹೇಳಿದರು.

ಮಡಿಕೇರಿಯ ಪೌರ ಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರ

Jul 30 2025, 12:50 AM IST
ಪೌರಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರ ಹಾಗೂ ಔಷಧಿಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಸರ್ಕಾರದಿಂದ ಪೌರ ಕಾರ್ಮಿಕರಿಗೂ ಸೂರು ಕಲ್ಪಿಸುವ ಯೋಜನೆ: ಕೆ.ಎಂ.ಉದಯ್

Jul 27 2025, 12:00 AM IST
ಇಡೀ ಪಟ್ಟಣವನ್ನು ಸ್ವಚ್ಛಗೊಳಿಸಿ ನೈರ್ಮಲ್ಯವನ್ನು ಕಾಪಾಡಿ ಸೌಂದರ್ಯಕರಣ ಮಾಡಲು ಶ್ರಮಿಸುವ ಪೌರ ಕಾರ್ಮಿಕರು ಇತರೆ ಜನರಂತೆ ಒಳ್ಳೆಯ ವಾತಾವರಣದಲ್ಲಿ ಜೀವನ ನಡೆಸಬೇಕೆಂಬ ಉದ್ದೇಶದಿಂದ ಸರ್ಕಾರ ಗೃಹ ಭಾಗ್ಯ ಯೋಜನೆಯಡಿ ಪೌರ ಕಾರ್ಮಿಕರಿಗೂ ಸೂರು ಕಲ್ಪಿಸುವ ಯೋಜನೆ ರೂಪಿಸಿದೆ.

ಪೌರ ಕಾರ್ಮಿಕರಿಗೆ ಆಹಾರ ಕಿಟ್‌ಮತ್ತು ಬಟ್ಟೆ ವಿತರಣೆ

Jul 21 2025, 12:00 AM IST
ನಾಡ ದೇವತೆ ಚಾಮುಂಡೇಶ್ವರಿ, ನನ್ನ ಪೋಷಕರು, ಸಮಸ್ತ ಶಿಕ್ಷಕ ಬಂಧುಗಳ, ರಾಜಕೀಯ ನಾಯಕರುಗಳ ಶುಭ ಹಾರೈಕೆಯ ಆಶೀರ್ವಾದದೊಂದಿಗೆ ನಾನು ಈ ಮಟ್ಟಕ್ಕೆ ಬಂದು ನಿಂತಿದ್ದೇನೆ.

ಪೌರ ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಬದ್ಧ

Jul 11 2025, 12:32 AM IST
ಪರಿಸರ, ಜನರ ಆರೋಗ್ಯವನ್ನು ಕಾಪಾಡುವ ಕಾಯಕದಲ್ಲಿ ತಮ್ಮ ವೈಯಕ್ತಿಕ ಆರೋಗ್ಯ, ಬದುಕನ್ನೂ ಲೆಕ್ಕಿಸದ ಪೌರ ಕಾರ್ಮಿಕರೇ ಸಮಾಜದ ನಿಜವಾದ ಆರೋಗ್ಯ ಸೇನಾನಿಗಳಾಗಿದ್ದು, ಇಂತಹವರಿಗೆ ಪ್ರತಿಯೊಬ್ಬರೂ ಕೃತಜ್ಞರಾಗಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಪೌರ ಕಾರ್ಮಿಕರ ಸೇವೆಯನ್ನು ಸ್ಮರಿಸಿದರು.

ಲಂಚ ಪಡೆದು ಪೌರ ಕಾರ್ಮಿಕರ ನೇಮಕ: ಆರೋಪ

Jul 07 2025, 11:48 PM IST
ಪಪಂನಲ್ಲಿ 10 ಪೌರ ಕಾರ್ಮಿಕರನ್ನು ಸ್ವಾಮಿ ಏಜ್ಯುಕೇಶನ್ ಸೊಸೈಟಿ ಎಂಬ ಏಜೆನ್ಸಿ ಹೆಸರಿನಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಇದನ್ನು ಪಪಂ ಸದಸ್ಯರಿಗೂ ತಿಳಿಸದೇ, ಯಾವುದೇ ಸಭೆ ಕರೆಯದೇ ಒಬ್ಬೊಬ್ಬರಿಂದ ಲಕ್ಷ ರುಪಾಯಿ ಲಂಚ ಪಡೆದು ಕೆಲಸ ಮಾಡಲು ಪಪಂ ಮುಖ್ಯಾಧಿಕಾರಿ ‌ಸೂಚನೆ ನೀಡಿದ್ದಾರೆ.

ಪೌರ ಕಾರ್ಮಿಕರ ಸಮಸ್ಯೆ ಪರಿಹರಿಸಲು ಜಿಲ್ಲಾಧಿಕಾರಿ ಸೂಚನೆ

Jun 25 2025, 11:47 PM IST
ಚಿಕ್ಕಮಗಳೂರು, ಪೌರ ಕಾರ್ಮಿಕರ ಸಮಸ್ಯೆಯನ್ನು ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಹಂತದಲ್ಲಿ ಪರಿಹರಿಸಲು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚಿಸಿದರು.

ಪೌರ ಕಾರ್ಮಿಕರ ಶ್ರಮಕ್ಕೆ ಬೆಲೆ ಕಟ್ಟಲಾಗದು: ಶಾಸಕ ಶಿವರಾಮ ಹೆಬ್ಬಾರ್

Jun 22 2025, 11:47 PM IST
ಊರಿನವರೆಲ್ಲರ ಆರೋಗ್ಯ ಕಾಪಾಡಲು ಪರಿಸರ ಸ್ವಚ್ಛವಾಗಿಡಲು ನಿತ್ಯ ಶುಚಿ ಕಾಯಕದಲ್ಲಿ ತೊಡಗಿರುವ ಪೌರಕಾರ್ಮಿಕರ ಶ್ರಮಕ್ಕೆ ಬೆಲೆ ಕಟ್ಟಲಾಗದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved