• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕ ಪರದಾಟ

Aug 05 2025, 11:45 PM IST
ಸಾರಿಗೆ ನೌಕರರ ಮುಷ್ಕರದಿಂದಾಗಿ ಪ್ರಯಾಣಿಕರು ಇಡೀ ದಿನ ಪರದಾಡಿದ ಘಟನೆಗಳು ಮಂಗಳವಾರ ಘಟಿಸಿದವು.

ಪ್ರಯಾಣಿಕ ಸಂಚಾರ ಹೊರತುಪಡಿಸಿ ಆದಾಯ ಗಳಿಸಲು ಮೆಟ್ರೋದಲ್ಲಿ ಸರಕು ಸಾಗಣೆಗೆ ಬಿಎಂಆರ್‌ಸಿಎಲ್ ಚಿಂತನೆ

Mar 20 2025, 02:01 AM IST
ಪ್ರಯಾಣಿಕ ಸಂಚಾರ ಹೊರತುಪಡಿಸಿ ಆದಾಯ ಗಳಿಕೆಯತ್ತ ದೃಷ್ಟಿ ನೆಟ್ಟಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ದೆಹಲಿ ಮೆಟ್ರೋ ಮಾದರಿಯಲ್ಲಿ ರೈಲಿನಲ್ಲಿ ಸರಕು ಸಾಗಣೆ ಆರಂಭಿಸುವ ಚಿಂತನೆ ಹೊಂದಿದೆ.

ಪ್ರಯಾಣಿಕ ದರ ಅಲ್ಪ ಪ್ರಮಾಣದಲ್ಲಿ ಇಳಿಸಿ ಜನರ ಮೂಗಿಗೆ ತುಪ್ಪ ಸವರಿದ ಮೆಟ್ರೋ : ಜನಾಕ್ರೋಶ

Feb 15 2025, 02:18 AM IST
ಮೆಟ್ರೋ ಪ್ರಯಾಣಿಕ ದರವನ್ನು ಅಲ್ಪ ಪ್ರಮಾಣದಲ್ಲಿ ಇಳಿಸಿ ಪ್ರಯಾಣಿಕರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಲಾಗಿದೆ. ಏರಿಸಿದ್ದು ನೂರು, ಇಳಿಸಿದ್ದು ಮೂರು!

ದಾಂಡೇಲಿಯಿಂದ ಬೆಂಗಳೂರಿಗೆ ಪ್ರಯಾಣಿಕ ರೈಲು ಪ್ರಾರಂಭಿಸಲು ಆಗ್ರಹ

Jan 04 2025, 12:30 AM IST
ರೈಲ್ವೆ ಸಚಿವರಾಗಿದ್ದ ಸುರೇಶ ಅಂಗಡಿ ಅವರು ದಾಂಡೇಲಿಯಿಂದ ಪ್ರಯಾಣಿಕ ರೈಲು ಪ್ರಾರಂಭಿಸಿದ್ದರು. ದೇಶದಲ್ಲಿ ಕೊರೋನಾ ವೇಳೆ ಎಲ್ಲ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆದರೆ ದಾಂಡೇಲಿಯಲ್ಲಿ ರೈಲುಗಳ ಸಂಚಾರ ಇನ್ನೂ ಪ್ರಾರಂಭಿಸಿಲ್ಲ.

ದಾಂಡೇಲಿ ಬಳಿ ಹೃದಯಾಘಾತದಿಂದ ಬಸ್‌ನಲ್ಲಿಯೇ ಪ್ರಯಾಣಿಕ ಸಾವು

Nov 05 2024, 12:33 AM IST
ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮತ್ತೂರು ಗ್ರಾಮದ ಪುಂಡಲೀಕ ಚಂದರಗಿ (೫೭) ಎಂಬವರೇ ಸಾವಿಗೀಡಾದ ಪ್ರಯಾಣಿಕ.

ಪ್ರಯಾಣಿಕ ಸ್ನೇಹಿ ನಮ್ಮ ಮೆಟ್ರೋ 3ನೇ ಹಂತದ ಮಾರ್ಗ : ಬಹು ಮಾದರಿ ಸಾರಿಗೆ ವ್ಯವಸ್ಥೆಗೆ ಯೋಜನೆ

Oct 08 2024, 01:11 AM IST
ನಮ್ಮ ಮೆಟ್ರೋ 3ನೇ ಹಂತದ ಯೋಜನೆಯನ್ನು ಆದಷ್ಟು ಪ್ರಯಾಣಿಕ ಸ್ನೇಹಿಯಾಗಿ ರೂಪಿಸಲು ನಮ್ಮ ಮೆಟ್ರೋ ಯೋಜಿಸಿದ್ದು, 11 ನಿಲ್ದಾಣಗಳಲ್ಲಿ ಬಹುಮಾದರಿ ಸಂಪರ್ಕ ವ್ಯವಸ್ಥೆಯನ್ನು ಅಳವಡಿಸುತ್ತಿದೆ.

ಪ್ರಯಾಣಿಕ ದರ ಹೆಚ್ಚಳಕ್ಕೆ ಹೆಜ್ಜೆ ಇಟ್ಟಿರುವ ಬೆನ್ನಲ್ಲೆ ಮೆಟ್ರೋ ರೈಲಿನ ಹೊರಭಾಗದಲ್ಲಿ ಜಾಹೀರಾತು?

Oct 07 2024, 01:32 AM IST
ಮೆಟ್ರೋ ಪ್ರಯಾಣಿಕ ದರ ಹೆಚ್ಚಳಕ್ಕೆ ಹೆಜ್ಜೆ ಇಟ್ಟಿರುವ ಬೆನ್ನಲ್ಲೆ ಇದೀಗ ಆದಾಯವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಮೆಟ್ರೋ ರೈಲುಗಳ ಹೊರಭಾಗದಲ್ಲಿ ಜಾಹೀರಾತು ಪ್ರಸಾರ ಮಾಡಲು ಬೆಂಗಳೂರು ಮೆಟ್ರೋ ರೈಲು ನಿಗಮ ಮುಂದಾಗಿದೆ.

ಬಸ್ ಹತ್ತುತ್ತಿದ್ದ ಪ್ರಯಾಣಿಕ ಕೆಳಗೆ ಬಿದ್ದು ಗಂಭೀರ ಗಾಯ

Aug 07 2024, 01:04 AM IST
ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಯಾಣಿಕನನ್ನು ಸಾರ್ವಜನಿಕರು ಮತ್ತು ಸಾರಿಗೆ ಬಸ್ ಚಾಲಕ ದಯಾನಂದ ಸಾಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂಬಂಧ ಸಂಚಾರಿ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

ಪ್ರಯಾಣಿಕ ಯುವತಿ ಅಸ್ವಸ್ಥ: ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಸಿಬ್ಬಂದಿ

Aug 06 2024, 12:33 AM IST
ಶಿರ್ವದಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಯುವತಿಯೊಬ್ಬಳು ವಾಂತಿ ಮಾಡಿ ನಂತರ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಳು. ತಕ್ಷಣ ಬಸ್‌ ಚಾಲಕ ಶಶಿಕಾಂತ್ ಮತ್ತು ನಿರ್ವಾಹಕ ಸಲೀಂ ಬಸ್ಸನ್ನು ಉಡುಪಿ ನಗರದ ಡಾ.ಟಿ.ಎಂ.ಪೈ ಆಸ್ಪತ್ರೆಗೆ ಕೊಂಡೊಯ್ದುರು.

ಪ್ರಯಾಣಿಕ ರೈಲು ಹೆಚ್ಚಳಕ್ಕೆ ಜನಾಗ್ರಹ

Jun 18 2024, 12:57 AM IST
ಪ್ರಯಾಣಿಕರ ರೈಲುಗಳನ್ನು ಹೆಚ್ಚಿಸುವುದರ ಜೊತೆಗೆ ರೈಲು ಮಾರ್ಗಗಳನ್ನೂ ಹೆಚ್ಚಿಸಬೇಕು.

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved