• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಪ್ಪಳ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಗವಿಶ್ರೀ ಜತೆ ಸಚಿವ ಎಚ್‌.ಕೆ. ಪಾಟೀಲ ಚರ್ಚೆ

Jun 17 2025, 12:57 AM IST
ಕೊಪ್ಪಳ ಕೋಟೆ, ಬಹದ್ದೂರುಬಂಡಿ ಕೋಟೆಯ ಅಭಿವೃದ್ಧಿ ಮಾಡುತ್ತಿದ್ದು ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ಜತೆಗೆ ಎಕ್ಸಲೇಟರ್ ವ್ಯವಸ್ಥೆಯನ್ನು ಕೋಟೆ ಏರಲು ಮಾಡಲಾಗುವುದು ಎಂದು ಸಚಿವ ಎಚ್‌.ಕೆ. ಪಾಟೀಲ ತಿಳಿಸಿದ್ದಾರೆ.

ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸಚಿವರಿಗೆ ರೂಪಾಲಿ ನಾಯ್ಕ ಮನವಿ

May 22 2025, 12:52 AM IST
ಉತ್ತರ ಕನ್ನಡ ಜಿಲ್ಲೆಯಲ್ಲಿ ನೈಸರ್ಗಿಕ, ಪೌರಾಣಿಕ, ಐತಿಹಾಸಿಕ ಮತ್ತಿತರ ಪ್ರವಾಸಿ ತಾಣಗಳಿವೆ. ವಿಶಾಲವಾದ ಕಡಲತೀರ ಇದೆ.

ಗೋಕರ್ಣದಲ್ಲಿ ಸುರಕ್ಷಿತ ಪ್ರವಾಸೋದ್ಯಮ ನಡೆದು ಜಿಲ್ಲೆಗೆ ಮಾದರಿಯಾಗಲಿ

May 15 2025, 01:33 AM IST
ಪ್ರವಾಸಿಗರ ಸರಿಯಾದ ಮಾಹಿತಿ, ಸ್ಥಳದ ಮಹತ್ವ ನೀಡುವ ಮೂಲಕ ಪುಣ್ಯಕ್ಷೇತ್ರದಲ್ಲಿ ಸುರಕ್ಷಿತ ಪ್ರವಾಸೋದ್ಯಮ ನಡೆದು ಜಿಲ್ಲೆಗೆ ಮಾದರಿಯಾಗುವಂತೆ ಬೆಳೆಯಬೇಕು

ಜೋಗವನ್ನು ಮಾದರಿ ಪ್ರವಾಸೋದ್ಯಮ ಸ್ಥಳವಾಗಿಸುವೆ

May 13 2025, 01:31 AM IST
ತಾಳಗುಪ್ಪ: ನೈಸರ್ಗಿಕ ಸಂಪತ್ತಿನಿಂದ ಕೂಡಿದ ಜೋಗ ಜಲಪಾತ ಪ್ರದೇಶವನ್ನು‌ ಐಕಾನಿಕ್ ಹಾಗೂ ಮಾದರಿ ಪ್ರವಾಸೋದ್ಯಮ ಪ್ರದೇಶವಾಗುವಂತೆ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಧಾರ್ಮಿಕತೆ ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿ: ಗಜೇಂದ್ರ ಸಿಂಗ್‌ ಶೇಖಾವತ್‌

May 09 2025, 12:32 AM IST
ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶವಿದೆ. ಅದರಲ್ಲೂ ಕಾರ್ಕಳ ತಾಲೂಕಿನ ಕೆರೆಗಳನ್ನು ಅಭಿವೃದ್ಧಿಪಡಿಸಲು ಅಗತ್ಯ‌ ನೆರವು ಒದಗಿಸುವುದಾಗಿ ಗಜೇಂದ್ರ ಸಿಂಗ್ ಭರವಸೆ ನಿಡಿದರು.

ಪುಟ..2 ಲೀಡ್‌ಪುಣ್ಯಕ್ಷೇತ್ರವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ

May 04 2025, 01:32 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಹಾಲುಮತ ಸಮುದಾಯದವರು ತಮ್ಮ ಶ್ರದ್ಧೆ, ಭಕ್ತಿ, ನಂಬಿಕೆ ಮತ್ತು ಸಂಸ್ಕೃತಿಯನ್ನು ನಿಸ್ವಾರ್ಥದಿಂದ ಮುಂದುವರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರ ಭೇಟಿ

Apr 19 2025, 12:31 AM IST
ಇವೆಲ್ಲ ಜಾರಿಗೆ ತರುವಲ್ಲಿ ಸಾವಿರಾರು ಕೋಟಿ ಹಣ ಬೇಕಾಗಿದ್ದ ಕಾರಣ ವರದಿಯಲ್ಲಿ ಆದ್ಯತೆಯ ಮೇರೆಗೆ ಪಟ್ಟಿ ಮಾಡಲಾಗಿದೆ

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕ ಕ್ರಮ: ಡಾ.ರಾಜೇಂದ್ರ

Apr 16 2025, 12:38 AM IST
ಜಿಲ್ಲೆಯ ಪ್ರವಾಸೋದ್ಯಮ ಭಾಗೀದಾರರಿಗೆ ಎಲ್ಲ ರೀತಿಯ ಸಹಕಾರ ನೀಡುವ ಮೂಲಕ ಪ್ರವಾಸಿ ಚಟುವಟಿಕೆಗಳ ಅಭಿವೃದ್ಧಿಗೆ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುವುದು

ರೈಲ್ವೆ ಪ್ರವಾಸೋದ್ಯಮ ನಿಗಮದಿಂದ ಪ್ರವಾಸ ಪ್ಯಾಕೇಜ್ ಪ್ರಕಟ

Apr 14 2025, 01:16 AM IST
ದಕ್ಷಿಣ ಕೊರಿಯಾ, ಯುರೋಪ್, ನೇಪಾಳ, ಶ್ರೀಲಂಕಾ, ಊಟಿ, ಅಯೋಧ್ಯೆ, ಕಾಶ್ಮೀರ ಮುಂತಾದ ದೇಶ- ವಿದೇಶಗಳ ವಿಶೇಷ ಸ್ಥಳಗಳಿಗೆ ಪ್ರವಾಸ ಪ್ಯಾಕೇಜ್ ಪ್ರಕಟಿಸುವ ಮೂಲಕ ಪ್ರವಾಸೋದ್ಯಮ ಉತ್ತೇಜನಕ್ಕೆ ಮುಂದಾಗಿದೆ. ಭಾರತೀಯ ರೈಲ್ವೆಯಡಿ ಕಾರ್ಯನಿರ್ವಹಿಸುವ ಐಆರ್‌ಸಿಟಿ ಇದನ್ನು ಆಯೋಜಿಸುತ್ತಿದೆ.

ಪ್ರವಾಸೋದ್ಯಮ ನವನೀತಿಯಂತೆ ಕೊಡಗಿನಲ್ಲಿ ಹೊಣೆಯರಿತ ಯೋಜನೆಗಳ ಜಾರಿಗೆ ಕ್ರಮ: ಅನಿತಾ ಭಾಸ್ಕರ್

Apr 04 2025, 12:47 AM IST
ಈಗಾಗಲೇ ಕೊಡಗಿನ 23 ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ವಿವಿಧ ಪ್ರಗತಿ ಯೋಜನೆ ಜಾರಿಗೊಳಿಸಲಾಗುತ್ತಿದೆ. 9 ಗೈಡ್‌ಗಳನ್ನು ವಿವಿಧ ಪ್ರವಾಸಿ ತಾಣಗಳಲ್ಲಿ ನೇಮಕ ಮಾಡಲಾಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved