• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವಾಸೋದ್ಯಮ- ಕೈಗಾರಿಕೋದ್ಯಮ ಎರಡಕ್ಕೂ ಉತ್ತೇಜನ

Aug 01 2025, 12:30 AM IST
ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿ- ಧಾರವಾಡ. ಇದು ರಾಜ್ಯದ ಎರಡನೆಯ ದೊಡ್ಡ ನಗರ, ವಾಣಿಜ್ಯನಗರಿ ಎನಿಸಿಕೊಂಡಿದೆ. ನೈಋತ್ಯ ರೈಲ್ವೆ ವಲಯದ ಕೇಂದ್ರ ಕಚೇರಿ ಇಲ್ಲಿದೆ. ದೇಶದ ಹಲವು ರಾಜ್ಯಗಳಿಗೆ ಇಲ್ಲಿಂದ ರೈಲು ಸಂಪರ್ಕ ಸೇವೆ ಲಭ್ಯ. ಪುಣೆ- ಬೆಂಗಳೂರು, ಹೊಸಪೇಟೆ- ಅಂಕೋಲಾ, ಹುಬ್ಬಳ್ಳಿ- ಸೊಲ್ಲಾಪುರ ಹೆದ್ದಾರಿ ಹೀಗೆ ಸಾರಿಗೆ ಸಂಪರ್ಕವೂ ಸಾಕಷ್ಟಿದೆ.

ಜಾರ್ಖಂಡಲ್ಲಿ ದೇಶದ ಮೊದಲ ಗಣಿ ಪ್ರವಾಸೋದ್ಯಮ ಆರಂಭ

Jul 22 2025, 12:16 AM IST
ಗಣಿ ಶ್ರೀಮಂತ ರಾಜ್ಯವಾದ ಜಾರ್ಖಂಡ್‌ ದೇಶದಲ್ಲೇ ಮೊದಲ ಬಾರಿ ಗಣಿಗಾರಿಕಾ ಪ್ರವಾಸೋದ್ಯಮ ಆರಂಭಕ್ಕೆ ಮುಂದಾಗಿದೆ. ಈ ಕುರಿತು ಜಾರ್ಖಂಡ್‌ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಸೆಂಟ್ರಲ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (ಸಿಸಿಎಲ್) ಜತೆ ಒಪ್ಪಂದ ಮಾಡಿಕೊಂಡಿದೆ.

ಪ್ರವಾಸೋದ್ಯಮ ಇಲಾಖೆಯ ಕಾರ್ಯ ಶ್ಲಾಘನೀಯ: ಶ್ರೀಗಳು

Jul 15 2025, 11:45 PM IST
101 ದೇವಾಲಯ, 101 ಕಲ್ಯಾಣಿಗಳನ್ನು ಹೊಂದಿರುವ ಇತಿಹಾಸ ಪ್ರಸಿದ್ಧ ಲಕ್ಕುಂಡಿ ಗ್ರಾಮದಲ್ಲಿ ಜೈನ ಬಸದಿಗಳನ್ನು ಅಭಿವೃದ್ಧಿ ಮಾಡುವ ಜತೆಗೆ ಅವುಗಳ ಸಂರಕ್ಷಣೆಗೆ ಕಂಕಣ ಬದ್ಧರಾಗಿ ನಿಂತಿರುವ ಪ್ರವಾಸೋದ್ಯಮ ಇಲಾಖೆಯ ಕಾರ್ಯ ಶ್ಲಾಘನೀಯ ಎಂದು ಶ್ರವಣಬೆಳಗೋಳದ ಚಾರುಕೀರ್ತಿ ಭಟ್ಟಾಚಾರ್ಯ ಪಂಡಿತಾಚಾರ್ಯ ಸ್ವಾಮೀಜಿ ಹೇಳಿದರು.

ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಕಾರಿಗೆ ಮುತ್ತಿಗೆ

Jul 06 2025, 01:48 AM IST
ಅಂಬಿಗ ಸಮುದಾಯ ಮತ್ತು ಇತರೆ ಸಮುದಾಯದ ಜನರ ನಡುವೆ ವಾಗ್ವಾದ ನಡೆಯಿತು. ಆಗ ಪೊಲೀಸರು ಮಧ್ಯಪ್ರವೇಶಿಸಿ ಗಲಾಟೆ ಉಂಟಾಗುವುದನ್ನು ತಪ್ಪಿಸಿ ಪರಿಸ್ಥಿತಿ ಹತೋಟಿಗೆ ತಂದರು. ಇದರಿಂದಾಗಿ ಸಚಿವರು ಐಕ್ಯಮಂಟಪ ವೀಕ್ಷಣೆ ಮಾಡದೆ ಅಲ್ಲಿಂದ ತೆರಳಿದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮ, ಸಮಸ್ಯೆಗಳ ಕುರಿತು ಗಮನ: ನೂತನ ಡಿಸಿ ಸ್ವರೂಪ

Jun 21 2025, 12:49 AM IST
ಉಡುಪಿ ಜಿಲ್ಲೆಯಲ್ಲಿ ಅಗತ್ಯವಿರುವ ಕೈಗಾರಿಕೆಗಳ ಸ್ಥಾಪನೆ, ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ, ಗ್ರಾಮೀಣ ಸಮಸ್ಯೆಗಳ ಬಗ್ಗೆ ಗಮನ ಹರಿಸುವುದಾಗಿ ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.

ಕೊಪ್ಪಳ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಗವಿಶ್ರೀ ಜತೆ ಸಚಿವ ಎಚ್‌.ಕೆ. ಪಾಟೀಲ ಚರ್ಚೆ

Jun 17 2025, 12:57 AM IST
ಕೊಪ್ಪಳ ಕೋಟೆ, ಬಹದ್ದೂರುಬಂಡಿ ಕೋಟೆಯ ಅಭಿವೃದ್ಧಿ ಮಾಡುತ್ತಿದ್ದು ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ಜತೆಗೆ ಎಕ್ಸಲೇಟರ್ ವ್ಯವಸ್ಥೆಯನ್ನು ಕೋಟೆ ಏರಲು ಮಾಡಲಾಗುವುದು ಎಂದು ಸಚಿವ ಎಚ್‌.ಕೆ. ಪಾಟೀಲ ತಿಳಿಸಿದ್ದಾರೆ.

ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸಚಿವರಿಗೆ ರೂಪಾಲಿ ನಾಯ್ಕ ಮನವಿ

May 22 2025, 12:52 AM IST
ಉತ್ತರ ಕನ್ನಡ ಜಿಲ್ಲೆಯಲ್ಲಿ ನೈಸರ್ಗಿಕ, ಪೌರಾಣಿಕ, ಐತಿಹಾಸಿಕ ಮತ್ತಿತರ ಪ್ರವಾಸಿ ತಾಣಗಳಿವೆ. ವಿಶಾಲವಾದ ಕಡಲತೀರ ಇದೆ.

ಗೋಕರ್ಣದಲ್ಲಿ ಸುರಕ್ಷಿತ ಪ್ರವಾಸೋದ್ಯಮ ನಡೆದು ಜಿಲ್ಲೆಗೆ ಮಾದರಿಯಾಗಲಿ

May 15 2025, 01:33 AM IST
ಪ್ರವಾಸಿಗರ ಸರಿಯಾದ ಮಾಹಿತಿ, ಸ್ಥಳದ ಮಹತ್ವ ನೀಡುವ ಮೂಲಕ ಪುಣ್ಯಕ್ಷೇತ್ರದಲ್ಲಿ ಸುರಕ್ಷಿತ ಪ್ರವಾಸೋದ್ಯಮ ನಡೆದು ಜಿಲ್ಲೆಗೆ ಮಾದರಿಯಾಗುವಂತೆ ಬೆಳೆಯಬೇಕು

ಜೋಗವನ್ನು ಮಾದರಿ ಪ್ರವಾಸೋದ್ಯಮ ಸ್ಥಳವಾಗಿಸುವೆ

May 13 2025, 01:31 AM IST
ತಾಳಗುಪ್ಪ: ನೈಸರ್ಗಿಕ ಸಂಪತ್ತಿನಿಂದ ಕೂಡಿದ ಜೋಗ ಜಲಪಾತ ಪ್ರದೇಶವನ್ನು‌ ಐಕಾನಿಕ್ ಹಾಗೂ ಮಾದರಿ ಪ್ರವಾಸೋದ್ಯಮ ಪ್ರದೇಶವಾಗುವಂತೆ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಧಾರ್ಮಿಕತೆ ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿ: ಗಜೇಂದ್ರ ಸಿಂಗ್‌ ಶೇಖಾವತ್‌

May 09 2025, 12:32 AM IST
ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶವಿದೆ. ಅದರಲ್ಲೂ ಕಾರ್ಕಳ ತಾಲೂಕಿನ ಕೆರೆಗಳನ್ನು ಅಭಿವೃದ್ಧಿಪಡಿಸಲು ಅಗತ್ಯ‌ ನೆರವು ಒದಗಿಸುವುದಾಗಿ ಗಜೇಂದ್ರ ಸಿಂಗ್ ಭರವಸೆ ನಿಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved