ಹೂಗುಚ್ಛಗಳು ನ್ಯಾಷನಲ್ ವೇಸ್ಟ್ ಎನ್ನುವ ತಮ್ಮ ಹೇಳಿಕೆಯನ್ನು ಸಂಸದ ತೇಜಸ್ವಿ ಸೂರ್ಯ ಅವರು ವಾಪಸ್ ಪಡೆಯಬೇಕು ಎಂದು ದಕ್ಷಿಣ ಭಾರತ ಹೂ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ.ಅರವಿಂದ್ ಮನವಿ ಮಾಡಿದ್ದಾರೆ.