• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಟ್ಟೂರೇಶ್ವರ ದೇವಸ್ಥಾನದ ಗೋಪುರ ಕಳಸಕ್ಕೆ ಬಂಗಾರ ಲೇಪನ ಕಾರ್ಯ

May 30 2025, 12:13 AM IST
ಕೊಟ್ಟೂರೇಶ್ವರ ಸ್ವಾಮಿಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಸ್ವಾಮಿಯ ದರ್ಶನ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಸ್‌ನಲ್ಲಿದ್ದ ₹ 2.5 ಲಕ್ಷ ಮೌಲ್ಯದ ಬಂಗಾರ ಠಾಣೆಗೆ ಒಪ್ಪಿಸಿದ ವಿದ್ಯಾರ್ಥಿನಿಯರು

May 15 2025, 01:38 AM IST
ಕೊಲ್ಲಿ ನಾಗೇಶ್ವರರಾವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಿಜ್ವಾನ್, ಯಶೋಧ ಕಾಲೇಜಿನಿಂದ ಹುಲಗಿ ಬಸ್‌ನಲ್ಲಿ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ವೇಳೆ ಪ್ರಯಾಣಿಕರ ಸೀಟಿನ ಮೇಲೆ ಬಿದ್ದಿದ್ದ 2 ಚೈನ್, ಒಂದು ರಿಂಗ್ ಸಿಕ್ಕಿವೆ.

ಲಕ್ಷದ ಸನಿಹಕ್ಕೆ ಚಿನ್ನದ ಬೆಲೆ : ದಿಲ್ಲೀಲಿ ದರ ₹ 98100ಕ್ಕೇರಿಕೆ - 4 ತಿಂಗಳಲ್ಲಿ ಬಂಗಾರ ಬೆಲೆ ₹18710 ಏರಿಕೆ

Apr 17 2025, 12:49 AM IST
ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ಚೀನಾ ನಡುವೆ ತೆರಿಗೆ ಸಮರದಿಂದಾಗಿ ಗಗನಮುಖಿಯಾಗಿರುವ ಚಿನ್ನವು ಬುಧವಾರ ಮತ್ತೆ ಏರುಗತಿ ಹಿಡಿದಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಬಂಗಾರ ಬೆಲೆ 98100 ರು.ಗೆ ತಲುಪಿದೆ. ಅಂದರೆ 1ಲಕ್ಷ ರು.ಗೆ ಕೇವಲ 1900 ರು.ಕಡಿಮೆ ಇದೆ.

ಕುರುಬಗಟ್ಟಿಯಲ್ಲಿ ಬಂಗಾರ ಬಣ್ಣದ ಕಲ್ಲಂಗಡಿ ಕರಾಮತ್ತು!

Mar 18 2025, 12:30 AM IST
ಹಳದಿ ಬಣ್ಣದ ಕಲ್ಲಂಗಡಿ, ಇಳುವರಿಯ ನಿರೀಕ್ಷೆ, ಕುರುಬಗಟ್ಟಿಯ ಮೈಲಾರ ಗುಡ್ಡಪ್ಪನವರ, ಕೃಷಿ ಇಲಾಖೆ

ಅರಸೀಬೀದಿಯ ಅರಸಿ ಅಕ್ಕಾದೇವಿಯ ‘ಬಂಗಾರ’ದ ಕಥೆಗಳು: ಚೆಲುವೆ, ಯೋಧೆ ಆಗಿದ್ದ ದೇವಿ!

Mar 15 2025, 12:10 PM IST

ಇತಿಹಾಸದಲ್ಲಿ ತನ್ನದೇ ಆದ ಅನನ್ಯವಾದ ಸ್ಥಾನವನ್ನು ಹೊಂದಿದ್ದ   ಅಕ್ಕಾದೇವಿಯ ಎರಡು ಬಂಗಾರದ ನಾಣ್ಯಗಳು ಕೆಲವು ದಿನಗಳ ಹಿಂದೆ ತೆಲಂಗಾಣ ರಾಜ್ಯದಲ್ಲಿ ಪತ್ತೆಯಾಗಿವೆ.

ಸತ್ಯ, ನ್ಯಾಯದೆಡೆ ಸಾಗಿದ್ರೆ ಬದುಕು ಬಂಗಾರ: ಶಿವಾಜಿ ನಲವೆಡೆ

Mar 07 2025, 12:50 AM IST
ವಿಜಯಪುರವು ಪ್ರೀತಿ, ವಿಶ್ವಾಸ, ನಂಬಿಕೆ ವಾತ್ಸಾಲ್ಯ ಭೂಮಿಯಾಗಿದೆ. ಬಸವಣ್ಣನವರು, ಸಿದ್ದೇಶ್ವರ ಶ್ರೀಗಳು ಜನಿಸಿದ ನಾಡಲ್ಲಿ ಸೇವೆ ಸಲ್ಲಿಸಿದ್ದು ನನ್ನ ಪುಣ್ಯ

ಸತ್ಸಂಗ, ಸದಾಚಾರದಿಂದ ಬದುಕು ಬಂಗಾರ

Feb 26 2025, 01:03 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಮಾನವ ಜನ್ಮ ಶ್ರೇಷ್ಠವಾದುದು. ಅದರ ಸದ್ಬಳಕೆ ಆಗಬೇಕು. ಸತ್ಕರ್ಮ, ಸತ್ಸಂಗ, ಸದಾಚಾರ ಪಾಲಿಸಿದರೆ ಬದುಕು ಬಂಗಾರವಾಗುತ್ತದೆ ಎಂದು ನಾಗಠಾಣ ಶಾಸಕ ವಿಠಲ ಕಟಕದೊಂಡ ಹೇಳಿದರು.

ಮೀಸಲಾತಿ ಕೊಡಿಸಿದ್ರೆ ಸಚಿವೆಗೆ 1 ಕೆಜಿ ಬಂಗಾರ: ಮಾಜಿ ಸಚಿವ ಮುರುಗೇಶ ನಿರಾಣಿ

Dec 13 2024, 12:45 AM IST
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸಿಕೊಟ್ಟರೆ 1 ಕೆಜಿ ಬಂಗಾರ ನೀಡುವ ಜೊತೆಗೆ ಬೆಳಗಾವಿ ಜಿಲ್ಲೆಯಾದ್ಯಂತ ರಥದ ಮೇಲೆ ಮೆರವಣಿಗೆ ಮಾಡುವುದಾಗಿ ವಾಗ್ದಾನ

ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಸರ್ವಿಸಸ್‌ ಪ್ರಾಬಲ್ಯ : ಮತ್ತೆ 6 ಬಂಗಾರ

Dec 08 2024, 01:15 AM IST
2ನೇ ದಿನ ಹರ್ಯಾಣಕ್ಕೆ 3 ಚಿನ್ನ. ಮಹಿಳೆಯರ ಫ್ರೀಸ್ಟೈಲ್‌ನ 50 ಕೆ.ಜಿ. ವಿಭಾಗದಲ್ಲಿ ಮಧ್ಯಪ್ರದೇಶದ ಶಿವಾನಿ, 72 ಕೆ.ಜಿ. ವಿಭಾಗದಲ್ಲಿ ಹರ್ಯಾಣದ ಪ್ರಿಯಾಂಕ ಚಿನ್ನ ಗೆದ್ದರು.

ನೆಟ್ಟಕಲ್ಲಪ್ಪ ರಾಷ್ಟ್ರೀಯ ಈಜು ಕೂಟ: ಆಕಾಶ್‌ಗೆ 4, ಅನೀಶ್‌, ಅಕ್ಷಜ್‌ಗೆ ತಲಾ 3 ಬಂಗಾರ

Nov 11 2024, 12:49 AM IST
ಕರ್ನಾಟಕದ ಸ್ಪರ್ಧಿಗಳ ಸಂಪೂರ್ಣ ಮೇಲುಗೈ. ರಾಜ್ಯದ ವಿವಿಧ ಈಜು ಕೇಂದ್ರಗಳ ಸ್ಪರ್ಧಿಗಳು ಬಹುಪಾಲು ಪದಕಗಳನ್ನು ತಮ್ಮದಾಗಿಸಿಕೊಂಡರು.
  • < previous
  • 1
  • 2
  • 3
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved