• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಲ, ಬಡ್ಡಿ ವಸೂಲಿಗೆ ದೌರ್ಜನ್ಯ ನಡೆಸಿದ್ರೆ ಕ್ರಮ: ಡಿಸಿ

Aug 21 2025, 01:00 AM IST
ಮೈಕ್ರೋ ಫೈನಾನ್ಸ್, ಎಂಎಫ್‌ಐ, ಎನ್‌ಬಿಎಫ್‌ಸಿಗಳ ಅಧಿಕಾರಿಗಳು, ಪಾನ್‌ ಬ್ರೋಕರ್ಸ್‌, ಲೇವಾದೇವಿದಾರರು ಸಾಲ, ಕಂತು, ಬಡ್ಡಿ ವಸೂಲಿ ಹೆಸರಿನಲ್ಲಿ ಕಾನೂನು ಬಾಹಿರವಾಗಿ ವರ್ತಿಸಿದರೆ ಮುಲಾಜಿಲ್ಲದೇ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಶೂನ್ಯ ಬಡ್ಡಿ ದರದಲ್ಲಿ 15 ಕೋಟಿ ಸಾಲ ವಿತರಣೆ: ಡಿ.ಕೆ.ಸುರೇಶ್

Aug 18 2025, 12:00 AM IST
ಹಾರೋಹಳ್ಳಿ: ರೈತರ ಬೆಳೆ ಸಾಲ ಹಾಗೂ ಗ್ರಾಮೀಣ ಜೀವನೋತ್ಪತ್ತಿ ಅಭಿಯಾನದ ಮೂಲಕ ಬಿಡಿಸಿಸಿ ಬ್ಯಾಂಕಿನಿಂದ ಗ್ರಾಮೀಣ ಪ್ರದೇಶದ 1095 ಜನರಿಗೆ 15 ಕೋಟಿ ರುಪಾಯಿ ಸಾಲ ವಿತರಣೆ ಮಾಡಲಾಗುತ್ತಿದೆ ಎಂದು ಮಾಜಿ ಸಂಸದ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದರು.

ನ್ಯಾಮತಿ: ಮೀಟರ್ ಬಡ್ಡಿ ಕಿರುಕುಳ- ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ

Aug 08 2025, 01:00 AM IST
ಮೀಟರ್ ಬಡ್ಡಿ ದಂಧೆಯವರ ಕಿರುಕುಳದಿಂದ ನೊಂದ ಯುವಕನೊಬ್ಬ ಡೆತ್‌ನೋಟ್‌ ಬರೆದಿಟ್ಟು, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನ್ಯಾಮತಿ ತಾಲೂಕಿನ ಮಾಚಗೊಂಡನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಮನ್ನಾ ಮಾಡಿರುವ ಕೃಷಿ ಸಾಲದ ಬಡ್ಡಿ ಹಣ ಬಿಡುಗಡೆ ಮಾಡಿ: ಕಲ್ಲೂರು ಮೇಘರಾಜ್

Jul 11 2025, 01:47 AM IST
ಕೃಷಿ ಸಾಲದ(ಎಂಟಿಎಲ್) ಬಡ್ಡಿ ಹಣವನ್ನು ಮನ್ನಾ ಮಾಡುವುದಾಗಿ ಚುನಾವಣೆ ಸಂದರ್ಭದಲ್ಲಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದರಿಂದ ಜಿಲ್ಲೆಯ 144 ರೈತ ಫಲಾನುಭವಿಗಳು ಸಾಲದ ಅಸಲು ಹಣ ಪಾವತಿಸಿದ್ದು, ಕೂಡಲೇ ರಾಜ್ಯ ಸರ್ಕಾರ 2.52 ಕೋಟಿ ರು. ಬಡ್ಡಿ ಹಣವನ್ನು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ ಮಾಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಒತ್ತಾಯಿಸಿದರು.

ಕಡಿಮೆ ಬಡ್ಡಿ ಆಸೆ ತೋರಿಸಿ ಚಿನ್ನ ಗೋಲ್‌ಮಾಲ್..!

Jul 10 2025, 12:45 AM IST
ನೀವು ಚಿನ್ನವನ್ನು ದುಬಾರಿ ಬಡ್ಡಿಗೆ ಬ್ಯಾಂಕ್‌ಗಳಲ್ಲಿ ಅಡವಿಟ್ಟಿದ್ದೀರಾ. ನಿಮ್ಮ ಚಿನ್ನವನ್ನು ನಾವು ಬಿಡಿಸಿಕೊಟ್ಟು ಕಡಿಮೆ ಬಡ್ಡಿಗೆ ಸಾಲ ನೀಡುತ್ತೇವೆ. ನಿಮ್ಮ ಚಿನ್ನಕ್ಕೆ ನಾವು ಗ್ಯಾರಂಟಿ...! ಹೀಗೆ ಮಹಿಳೆಯೊಬ್ಬರು ನಿಮಗೆ ಕರೆ ಮಾಡಿ ಹೇಳಿದರೆ ಮೋಸ ಹೋಗಬೇಡಿ. ಒಮ್ಮೆ ಕಡಿಮೆ ಬಡ್ಡಿ ಆಸೆಗೊಳಗಾಗಿ ಚಿನ್ನವನ್ನು ತೆಗೆದು ಕರೆ ಮಾಡಿದ ಮಹಿಳೆಯ ಬ್ಯಾಂಕ್‌ನಲ್ಲಿ ಅಡವಿಟ್ಟರೆ ಅಲ್ಲಿಗೆ ನೀವು ಚಿನ್ನವನ್ನು ಕಳೆದುಕೊಂಡಂತೆಯೇ...!

ಬಿಡಿಎ ಸಿಎ ಸೈಟ್‌ ಗುತ್ತಿಗೆ ನವೀಕರಣ ಶುಲ್ಕ ಪಾವತಿಸಿದರೆ ಬಡ್ಡಿ ಮನ್ನಾ

Jul 05 2025, 01:48 AM IST
ದೇವಸ್ಥಾನ, ಮಸೀದಿ, ಚರ್ಚ್‌ ಸೇರಿದಂತೆ ವಿವಿಧ ಸಂಘ ಸಂಸ್ಥೆ ಹಾಗೂ ಟ್ರಸ್ಟ್‌ಗಳು ನಾಗರಿಕ ಸೌಲಭ್ಯ (ಸಿಎ) ನಿವೇಶನಗಳ ಗುತ್ತಿಗೆ ನವೀಕರಣ ಶುಲ್ಕ ಪಾವತಿಸಿದರೆ ಶೇ.100 ರಷ್ಟು ಬಡ್ಡಿ ಮನ್ನಾ ಆಗಲಿದೆ.

ಕೃಷಿಯನ್ನು ಉದ್ಯಮವಾಗಿ ಬೆಳೆಸಿ: ಪ್ರಶಾಂತ ಬಡ್ಡಿ

Jul 04 2025, 11:54 PM IST
ಶುಕ್ರವಾರ ಹಳಿಯಾಳ ಪಟ್ಟಣದ ಕೆನರಾ ದೇಶಪಾಂಡೆ ಆರ್‌ಸೆಟಿ ಸಭಾಂಗಣದಲ್ಲಿ ತಾಲೂಕಿನ ರೈತರಿಗೆ ಕೃಷಿ ಜಾಗೃತಿ ಕಾರ್ಯಾಗಾರ ನಡೆಯಿತು. ವಿವಿಧ ಕೃಷಿ ಬಗ್ಗೆ ರೈತರಿಗೆ ಮಾಹಿತಿ ನೀಡಲಾಯಿತು.

ಮೀಟರ್ ಬಡ್ಡಿ ದಂಧೆ: ಯುವಕ ನೇಣಿಗೆ ಶರಣು

Jul 02 2025, 12:21 AM IST
ಈತ ಖಾಸಗಿ ವ್ಯಕ್ತಿಗಳಿಂದ ಮೀಟರ್ ಬಡ್ಡಿಗೆ ಸಾಲ ಪಡೆದಿದ್ದು, ಸುಮಾರು 15 ಲಕ್ಷ ರು. ಸಾಲ ಮಾಡಿಕೊಂಡಿದ್ದರೆನ್ನಲಾಗಿದೆ.

ಕರ್ನಾಟಕ ಆರ್ಯವೈಶ್ಯ ಮಹಾ ಸಭಾದಿಂದ ಲ್ಯಾಪ್ಟಾಪ್‌, ಪಿಂಚಣಿ, ಬಡ್ಡಿ ರಹಿತ ಸಾಲ ವಿತರಣೆ

Apr 17 2025, 12:49 AM IST
ಕರ್ನಾಟಕ ಆರ್ಯವೈಶ್ಯ ಮಹಾಸಭಾ ವತಿಯಿಂದ ನಗರದಲ್ಲಿ ನಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌, ಅಂಗವಿಕಲರಿಗೆ ಮಾಸಾಶನ, ವಿಧವೆಯರಿಗೆ ಪಿಂಚಣಿ ಮತ್ತು ಉನ್ನತ ಶಿಕ್ಷಣಕ್ಕೆ ಬಡ್ಡಿ ರಹಿತ ಸಾಲ ವಿತರಣೆ ಇತ್ತೀಚೆಗೆ ನೆರವೇರಿತು.

ಬಡ್ಡಿ ಹಣದಿಂದ ಪಿಂಚಣಿ ನೀಡದಿದ್ದಲ್ಲಿ ಅಮರಣಾಂತ ಉಪವಾಸ

Apr 12 2025, 12:47 AM IST
ನಾವು ದುಡಿದಂತಹ ಸಂಸ್ಥೆಯಲ್ಲಿ ಪಿಂಚಣಿ ಕೇಳುವುದಕ್ಕೆ ನಮಗೆ ಹಕ್ಕಿದೆ, ನಮ್ಮ ಬೇಡಿಕೆಗೆ ಬ್ಯಾಂಕಿನವರು ಸ್ಪಂದಿಸಬೇಕು. ಜಿಲ್ಲಾ ಸಹಕಾರಿ ಬ್ಯಾಂಕ್ ತಾನು ಪಡೆಯುತ್ತಿರುವ ಬಡ್ಡಿಯಿಂದ ನಮಗೆ ಪಿಂಚಣಿ ಕೊಡಬೇಕು. ಏನಾದರೂ ಸರ್ಕಾರದ ಉದಾಸೀನತೆ ಹೀಗೆ ಮುಂದುವರಿದಲ್ಲಿ ಬೆಂಗಳೂರಿನ ಫ್ರೀಡಂಪಾರ್ಕ್‌ಲ್ಲಿ ಅಮರಣಾಂತ ಉಪವಾಸ ಕೈಗೊಳ್ಳುವುದಾಗಿ ಕರ್ನಾಟಕ ರಾಜ್ಯ ಜಿಲ್ಲಾ ಸಹಕಾರ ಬ್ಯಾಂಕುಗಳ ನಿವೃತ್ತ ನೌಕರರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಟಿ.ಎನ್. ಕಾಳೇಗೌಡ ಎಚ್ಚರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved