• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬನ್ನೇರುಘಟ್ಟ ಡಂಪಿಂಗ್ ಯಾರ್ಡ್‌ ಆಗುತ್ತಿದೆಯೇ?

Jun 18 2025, 09:23 AM IST

 ಪ್ರವಾಸಿಗರ ನೆಚ್ಚಿನ ತಾಣವಾಗಿ ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಹೊಂದಿರುವ ಬನ್ನೇರುಘಟ್ಟ ಇಂದು ಡಂಪಿಂಗ್ ಯಾರ್ಡ್‌ ಆಗಿ ಬದಲಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಬನ್ನೇರುಘಟ್ಟ ಸಫಾರಿಯಲ್ಲಿ ನಡುರಸ್ತೆಯಲ್ಲಿ ನಿಂತು ಬಸ್‌ ಅಡ್ಡಗಟ್ಟಿದ ಸಾಕಾನೆ : ಆತಂಕ

Apr 18 2025, 07:49 AM IST

ಬನ್ನೇರುಘಟ್ಟ ಸಫಾರಿಯಲ್ಲಿರುವ ಸಾಕಾನೆಯೊಂದು ನಡುರಸ್ತೆಯಲ್ಲಿ ನಿಂತು ಸುಮಾರು ಒಂದು ಗಂಟೆಗೂ ಅಧಿಕ ಸಮಯ ಬಸ್ ಅಡ್ಡಗಟ್ಟಿ ಪ್ರಯಾಣಿಕರಿಗೆ ಆತಂಕದ ವಾತಾವರಣ ಸೃಷ್ಠಿಸಿದ ಘಟನೆ ನಡೆದಿದೆ.

ಬನ್ನೇರುಘಟ್ಟ ರಸ್ತೆ ದೊಡ್ಡಕಮ್ಮನಹಳ್ಳಿಯಲ್ಲಿ ಪತ್ನಿ ಶವ ಸೂಟ್‌ಕೇಸ್‌ಗೆ ತುಂಬಿದ್ದವ 6 ದಿನ ಕಸ್ಟಡಿಗೆ

Apr 03 2025, 02:45 AM IST
ಇತ್ತೀಚೆಗೆ ಬನ್ನೇರುಘಟ್ಟ ರಸ್ತೆ ದೊಡ್ಡಕಮ್ಮನಹಳ್ಳಿಯಲ್ಲಿ ಪತ್ನಿ ಗೌರಿ ಅನಿಲ್‌ ಸಾಂಬೇಕರ್ ಅವರನ್ನು ಹತ್ಯೆಗೈದು ಬಳಿಕ ಮೃತದೇಹವನ್ನು ಟ್ರಾಲಿ ಸೂಟ್‌ಕೇಸ್‌ಗೆ ತುಂಬಿದ ಪ್ರಕರಣ ಸಂಬಂಧ ಆರೋಪಿ ಪತಿ ರಾಕೇಶ್‌ನನ್ನು ಹುಳಿಮಾವು ಠಾಣೆ ಪೊಲೀಸರು ಆರು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ.

ಬನ್ನೇರುಘಟ್ಟ ಮಾದರಿಯಲ್ಲಿ ರಂಗನತಿಟ್ಟಿನಲ್ಲೂ ಚಿಟ್ಟೆ ಪಾರ್ಕ್: ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ

Nov 26 2024, 12:47 AM IST
ರಂಗನತಿಟ್ಟಿನ ದೋಣಿಗಳಿಗೆ ಹೇಮಾವತಿ, ಕಾವೇರಿ, ಲಕ್ಷ್ಮಣತೀರ್ಥ, ತುಂಗಾ, ಕೃಷ್ಣಾ ಎಂದು ಹೆಸರಿಟ್ಟಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಈಶ್ವರ ಬಿ.ಖಂಡ್ರೆ, ಈಗ ಉದ್ಘಾಟಿಸಿದ ದೋಣಿಗಳಿಗೆ ಮಾಂಜ್ರಾ, ಗೋದಾವರಿ, ಕಾರಂಜಾ ನದಿಗಳ ಹೆಸರಿಡುವಂತೆ ಅಧಿಕಾರಿಗಳಿಗೆ ಸಲಹೆ.

ಬೆಂಗಳೂರು : ಪ್ರವಾಸಿಗರನ್ನು ಸೆಳೆಯುತ್ತಿರುವ ಬನ್ನೇರುಘಟ್ಟ ಜೈವಿಕ ಉದ್ಯಾನದ ಚಿಟ್ಟೆ ಪಾರ್ಕ್‌

Nov 15 2024, 01:30 AM IST
ಮರಗಿಡಗಳ ನಡುವೆ ಹಾರಾಡುತ್ತಿರುವ ಬಣ್ಣ ಬಣ್ಣದ ಚಿಟ್ಟೆಗಳು, ಒಂದೇ ಕಡೆ ಹತ್ತಾರು ಪ್ರಬೇಧದ ಪತಂಗಗಳು, ಅವುಗಳನ್ನು ಹತ್ತಿರದಿಂದ ಕಂಡು ಖುಷಿಪಡುತ್ತಿರುವ ಪ್ರವಾಸಿಗರು. ಇಂತಹ ರೋಮಾಂಚಕಾರಿ ದೃಶ್ಯಗಳನ್ನು ಬನ್ನೇರುಘಟ್ಟ ಜೈವಿಕ ಉದ್ಯಾನದ ಚಿಟ್ಟೆ ಪಾರ್ಕ್‌ನಲ್ಲಿ ವೀಕ್ಷಿಸಬಹುದಾಗಿದೆ.

ಬನ್ನೇರುಘಟ್ಟ : ಹೊಟ್ಟೆಯಲ್ಲಿದ್ದ ಸೋಂಕಿನಿಂದ ರಸ್ತೆ ಬದಿ ನರಳಾಡಿ ಪ್ರಾಣ ಬಿಟ್ಟ ಕಾಡಾನೆ

Oct 30 2024, 01:33 AM IST
ಬನ್ನೇರುಘಟ್ಟ ಅರಣ್ಯ ವ್ಯಾಪ್ತಿಗೆ ಬರುವ ತಟ್ಟೆಕೆರೆ ರಸ್ತೆಯ ಹುರುಗನ ದೊಡ್ಡಿ ಹತ್ತಿರ ಸುಮಾರು 8 ವರ್ಷದ ಕಾಡಾನೆಯೊಂದು ರಸ್ತೆ ಬದಿಯಲ್ಲಿ ನರಳಾಡಿ ಪ್ರಾಣಬಿಟ್ಟ ಘಟನೆ ನಡೆದಿದೆ.

ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಬನ್ನೇರುಘಟ್ಟ ಪಾರ್ಕ್‌ಗೆ ಬಿಳಿ ಹುಲಿ,ಕಾಡು ಬೆಕ್ಕು, 3 ಮೊಸಳೆ ಆಗಮನ

Oct 19 2024, 01:32 AM IST
ಪ್ರಾಣಿ ವಿನಿಮಯ ಕಾರ್ಯಕ್ರಮದಡಿಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನ ಮತ್ತು ಬಿಹಾರದ ಪಾಟ್ನಾದ ಸಂಜಯ್ ಗಾಂಧಿ ಜೈವಿಕ ಉದ್ಯಾನವನಗಳ ನಡುವೆ ಯಶಸ್ವಿ ಪ್ರಾಣಿ ವಿನಿಮಯ ನಡೆದಿದೆ.

ಬನ್ನೇರುಘಟ್ಟ: ಸಫಾರಿಗೆ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರ ಮಿನಿ ಬಸ್‌ನ ಮೇಲೆ ಚಿರತೆ ಏರಲು ಪ್ರಯತ್ನ

Oct 08 2024, 01:08 AM IST
ಸಫಾರಿಗೆ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರ ಮಿನಿ ಬಸ್‌ನ ಮೇಲೆ ಚಿರತೆ ಏರಲು ಪ್ರಯತ್ನ ನಡೆಸಿದ ಪರಿಣಾಮ ಪ್ರವಾಸಿಗರು ಕೆಲಕಾಲ ಆತಂಕಕ್ಕೀಡಾದ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ನಡೆದಿದೆ.

2 ಹಂತದಲ್ಲಿ ಬನ್ನೇರುಘಟ್ಟ ರಸ್ತೆ ಮೂಲಕವಾಗಿ ನಾಗವಾರ ಕಾಳೇನ ಅಗ್ರಹಾರ ಸಂಪರ್ಕಿಸಲಿರುವ ಮೆಟ್ರೋ ಗುಲಾಬಿ ಮಾರ್ಗ ಮುಕ್ತ?

Aug 26 2024, 01:36 AM IST
ಬನ್ನೇರುಘಟ್ಟ ರಸ್ತೆ ಮೂಲಕವಾಗಿ ನಾಗವಾರ ಕಾಳೇನ ಅಗ್ರಹಾರ ಸಂಪರ್ಕಿಸಲಿರುವ ನಮ್ಮ ಮೆಟ್ರೋದ ಗುಲಾಬಿ ಮಾರ್ಗ (21.25ಕಿಮೀ) ಮುಂದಿನ ವರ್ಷಾಂತ್ಯಕ್ಕೆ ಒಂದೇ ಹಂತದ ಬದಲು ಎರಡು ಹಂತದಲ್ಲಿ ಜನಸಂಚಾರಕ್ಕೆ ಮುಕ್ತಗೊಳ್ಳುವ ಸಾಧ್ಯತೆ ಇದೆ.

ಬನ್ನೇರುಘಟ್ಟ ಸುಕಿನೋ ಕೇಂದ್ರದಲ್ಲಿನರರೋಗಕ್ಕೆ ಹೈಡ್ರೋಥೆರಪಿ ಶುರು

Jul 02 2024, 01:33 AM IST
ಬನ್ನೇರುಘಟ್ಟದಲ್ಲಿರುವ ಸುಕಿನೋ ಕೇಂದ್ರದಲ್ಲಿ ಪ್ರಥಮ ಬಾರಿಗೆ ಹೈಡ್ರೋಥೆರಪಿ ಪರಿಚಯ.

More Trending News

Top Stories
ವೈದ್ಯಕೀಯ ಸೇವೆಗೆ ಜಯದೇವ ಆಸ್ಪತ್ರೆ ಮಾದರಿ
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ
ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ
ಕಾಂಗ್ರೆಸ್‌ನ ಗ್ಯಾರಂಟಿ ಬರೀ ಚುನಾವಣೆ ಗಿಮಿಕ್‌ : ನಿಖಿಲ್‌
ಒಂದೇ ತಿಂಗಳಲ್ಲಿ 70+ ಎಸ್‌ಐ, ಇನ್ಸ್‌ಪೆಕ್ಟರ್‌ಗಳಿಗೆ ಮುಂಬಡ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved