ಬೆಳಗ್ಗೆ ಬಸ್ ಬಂದ್, ಸಂಜೆ ಮತ್ತೆ ಸಂಚಾರ ಶುರು
Aug 06 2025, 01:15 AM ISTವೇತನ ಹಿಂಬಾಕಿ, ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಯಿಂದ ಮಂಗಳವಾರ ಸಿಬ್ಬಂದಿ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ್ ನಡೆಸಿದ್ದು, ಬೆಳಗ್ಗೆ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ವಿವಿಧ ಕೆಲಸ ಕಾರ್ಯಗಳಿಗೆ ಹೋಗುವ ಸಾರ್ವಜನಿಕರು ಬಸ್ ಸಂಚಾರ ಇಲ್ಲದೇ ನಿಲ್ದಾಣದಲ್ಲಿ ಪರದಾಡಿದ್ದು ಕಂಡು ಬಂದಿತು. ನ್ಯಾಯಾಲಯದ ಆದೇಶದ ಪ್ರಕಾರ ಸಂಜೆ ಬಸ್ ಸೇವೆ ಪ್ರಾರಂಭವಾಯಿತು.