• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮರ್ಪಕ ಬಸ್ ಸೌಲಭ್ಯ, ರಸ್ತೆ ದುರಸ್ತಿಗೆ ಆಗ್ರಹ

Nov 03 2025, 02:30 AM IST
ಮುಂಡಗೋಡ ಸಾರಿಗೆ ಘಟಕದಿಂದ ಹುಬ್ಬಳ್ಳಿ ಮಾರ್ಗಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸುವುದು ಹಾಗೂ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಪಟ್ಟಣದ ಸಾರ್ವಜನಿಕರು ಭಾನುವಾರ ಶಾಸಕ ಶಿವರಾಮ ಹೆಬ್ಬಾರಗೆ ಮನವಿ ಸಲ್ಲಿಸಿದರು.

ಬಸ್ ಸಂಚಾರ ತಡೆಗಟ್ಟಿ ಬನ್ನಿಗೋಳ ಗ್ರಾಮಸ್ಥರ ಪ್ರತಿಭಟನೆ

Oct 31 2025, 02:30 AM IST
ಗ್ರಾಮದ ಗ್ರಾಪಂ ಸದಸ್ಯ ಜಿ.ಮೋಹನರೆಡ್ಡಿ ಮಾತನಾಡಿ, ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಇಲ್ಲದಿರುವುದರಿಂದ ಈ ಭಾಗದ ಶಾಲಾ ಕಾಲೇಜು ವಿದ್ಯಾರ್ಥಿಗಳ ಶಿಕ್ಷಣ ಕುಂಠಿತವಾಗುತ್ತಿದೆ.

ವಿಜಯಪುರ ಬಸ್ ನಿಲ್ದಾಣಕ್ಕೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಮನವಿRequest to name Puneet Rajkumar for Vijayapur bus stand

Oct 30 2025, 01:15 AM IST
ಪುನೀತ್ ರಾಜ್ ಕುಮಾರ್ ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ಅವರು ಮಾಡಿರುವ ಸಾಮಾಜಿಕ ಕಾರ್ಯಕ್ರಮಗಳು ನಮ್ಮ ಮುಂದೆ ಇವೆ. ಪುನೀತ್ ಅವರು ಯುವಕರಿಗೆ ಆದರ್ಶ ವ್ಯಕ್ತಿಯಾಗಿದ್ದಾರೆ. ವಿಜಯಪುರ ಬಸ್ ನಿಲ್ದಾಣಕ್ಕೆ ಪುನೀತ್ ರಾಜ್ ಕುಮಾರ್ ನಿಲ್ದಾಣವೆಂದು ನಾಮಕರಣ ಮಾಡಬೇಕು.

ಬಸ್ ವ್ಯವಸ್ಥೆ ಕಲ್ಪಿಸುವಂತೆ ರಸ್ತೆ ತಡೆದು ಪ್ರತಿಭಟನೆ

Oct 29 2025, 01:45 AM IST
ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ತಾಲೂಕಿನ ಪಾಳಾ ಕ್ರಾಸ್‌ನಲ್ಲಿ ಶಾಲಾ-ಕಾಲೇಜು ವಿದ್ಯಾಥಿಗಳು ಬಸ್ ತಡೆದು ಕೆಲ ಕಾಲ ರಸ್ತೆ ತಡೆ ನಡೆಸಿ ಮಂಗಳವಾರ ಪ್ರತಿಭಟಿಸಿದರು.

ಬಸ್ ನಿಲುಗಡೆಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

Oct 28 2025, 12:15 AM IST
ಸಾರಿಗೆ ಬಸ್‌ಗಳನ್ನು ಸಕಾಲಕ್ಕೆ ಓಡಿಸುವುದು, ಅಗಡಿ ಗ್ರಾಮದ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಬಸ್‌ಗಳಿಗೆ ನಿಲುಗಡೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ತಾಲೂಕಿನ ಅಗಡಿ ಗ್ರಾಮದ ವಿದ್ಯಾರ್ಥಿಗಳು ಸೋಮವಾರ ಗ್ರಾಮದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದರು.

ಜಿಲ್ಲೆಯಲ್ಲಿ 100 ಬಸ್ ತಂಗುದಾಣ ನಿರ್ಮಿಸುವ ಗುರಿ

Oct 27 2025, 02:00 AM IST
ಜನರಿಗೆ ಅನುಕೂಲವಾಗುವ ದೃಷ್ಠಿಯಿಂದ ಬೆಳಗಾವಿ ಜಿಲ್ಲೆಯಲ್ಲಿ 100 ಬಸ್ ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡುವ ಗುರಿ ಹಾಕಿಕೊಳ್ಳಲಾಗಿದ್ದು, ಅದರಲ್ಲಿ ಶೇ.50ರಷ್ಟು ಪೂರ್ಣಗೊಂಡಿವೆ ಎಂದು ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಗಂಗಾವಳಿ ಸೇತುವೆ ಮೇಲೆ ಬಸ್ ಸಂಚಾರ ಆರಂಭಿಸಲು ಆಗ್ರಹ

Oct 27 2025, 12:30 AM IST
ಸಾರ್ವಜನಿಕರಿಗೆ ಅನುಕೂಲವಾಗುವ ಸಾರಿಗೆ ಸಂಸ್ಥೆಯ ಬಸ್ ಸಂಚಾರಕ್ಕೆ ಮಾತ್ರ ನಿರ್ಬಂಧ ಹಾಕಲಾಗಿದ್ದು, ಅಂತೂ ಇಂತು ಸಂಚಾರ ಆರಂಭಿಸಿದ ಒಂದು ಬಸ್ ಸಹ ರಾಜಕೀಯ ಹುಚ್ಚಾಟಕ್ಕೆ ಬಲಿಯಾಗಿ ಸಂಚಾರ ನಿಂತಿದೆ.

ಹರಿಹರ: ಎಕ್ಕೆಗೊಂದಿ ಕ್ರಾಸ್‌ಗೆ ಬಸ್ ನಿಲುಗಡೆ ಸೌಲಭ್ಯ ಯಾವಾಗ?

Oct 27 2025, 12:15 AM IST
ಇಲ್ಲಿಗೆ ಸಮೀಪದ ಎಕ್ಕೆಗೊಂದಿ ಕ್ರಾಸ್‌ಗೆ ಬಸ್ ನಿಲುಗಡೆ ಸೌಲಭ್ಯ ಬಗೆಹರಿಯದೇ ಇನ್ನೂ ಸಮಸ್ಯೆಯಾಗಿಯೇ ಉಳಿದಿದೆ. ಮಲೇಬೆನ್ನೂರಿನಿಂದ ಬಸ್ ಹತ್ತಿದರೆ ಹರಿಹರಕ್ಕೆ ಟಿಕೆಟ್ ತಗಿಸಬೇಕು. ಹರಿಹರದಿಂದ ಬಸ್ ಹತ್ತಿದರೆ ಕುಂಬಳೂರಿಗೆ ಟಿಕೆಟ್ ತೆಗಿಸಬೇಕು. ಇದರಿಂದಾಗಿ ಎಕ್ಕೆಗೊಂದಿ ಕ್ರಾಸ್‌ನಲ್ಲಿ ಬಸ್‌ ಇಳಿಯುವವರು ವಿನಾಕಾರಣ ದುಪ್ಪಟ್ಟು ಹಣ ಖರ್ಚು ಮಾಡಿ ಸಂಚರಿಸುವಂತಾಗಿದೆ.

ಸಾರಿಗೆ ಬಸ್- ಕಾರಿನ ನಡುವೆ ಭೀಕರ ಅಪಘಾತ : ಕಾರು ಚಾಲಕ ಸ್ಥಳದಲ್ಲೇ ಸಾವು

Oct 25 2025, 01:00 AM IST

ಸಾರಿಗೆ ಸಂಸ್ಥೆ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟು, ಓರ್ವ ವೃದ್ಧೆ, ಬಸ್ ಚಾಲಕ ಮತ್ತು ನಿರ್ವಾಹಕಿ ಸೇರಿದಂತೆ 18 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ  ಜರುಗಿದೆ.

ವಿಶೇಷ ಬಸ್ ನಿಲ್ಲಿಸಿ, ಕಾಲ್ತುಳಿತಆದ್ರೆ ಹೊಣೆ ನಾವು ಹೊರಲ್ಲ: ಎಸ್ಪಿ

Oct 20 2025, 01:02 AM IST
ರಜೆ, ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹಾಸನಾಂಬ ದೇವಿಯ ದರ್ಶನಕ್ಕಾಗಿ ಕಳೆದ ಎರಡು ದಿನಗಳಿಂದ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುತ್ತಿದ್ದು, ಭಕ್ತರನ್ನು ನಿಯಂತ್ರಿಸುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 45
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved