ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸೈಯದ್ ಯಾಸಿನ್ ಖಾತೆಯಲ್ಲಿದ್ದ 29 ಸಾವಿರ ರು. ಹಣವನ್ನು ಜಾರಿ ನಿರ್ದೇಶನಾಲಯ(ಇ.ಡಿ.)ವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಮುಟ್ಟುಗೋಲು ಹಾಕಿಕೊಂಡಿದೆ.
ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ‘ವೋಟ್ ಚೋರಿ’ ಆರೋಪ ಸಾಬೀತು ಮಾಡುವ ‘ಆಟಂ ಬಾಂಬ್’ ಕಾಂಗ್ರೆಸ್ ಪಕ್ಷದ ಬಳಿ ಇದೆ. ಅದು ಸ್ಫೋಟಗೊಂಡಾಗ ಚುನಾವಣಾ ಆಯೋಗಕ್ಕೆ ಅಡಗಿಕೊಳ್ಳಲು ದೇಶದ ಎಲ್ಲೂ ಸ್ಥಳವಿರುವುದಿಲ್ಲ’ ಎಂದು ಹೇಳಿದ್ದಾರೆ.
ಬಿಜೆಪಿ ಮುಖಂಡ ಎಲ್.ಕೆ. ಅಡ್ವಾಣಿ ಭೇಟಿಗೂ ಮುನ್ನ ಸಂಭವಿಸಿದ್ದ, 58 ಮಂದಿ ಸಾವಿಗೆ ಕಾರಣವಾಗಿದ್ದ 1998ರ ಕೊಯಮತ್ತೂರು ಬಾಂಬ್ ಸ್ಫೋಟದ ಪ್ರಮುಖ ಆರೋಪಿ, ಉಗ್ರ ಸಾದಿಕ್ ಅಲಿಯಾಸ್ ಟೈಲರ್ ರಾಜಾನನ್ನು ಕರ್ನಾಟಕದ ವಿಜಯಪುರದಲ್ಲಿ ತಮಿಳುನಾಡು ಉಗ್ರ ನಿಗ್ರಹ ಪಡೆ (ಎಟಿಎಸ್) ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಮಲ್ಲೇಶ್ವರಂ ಬಿಜೆಪಿ ಕಚೇರಿ ಸ್ಫೋಟ ಪ್ರಕರಣ ಸಂಬಂಧ ಇತ್ತೀಚೆಗೆ ಬಂಧಿಸಲ್ಪಟ್ಟ ಉಗ್ರ ಅಬೂಬಕ್ಕರ್ ಸಿದ್ದಿಕಿ ಅಂದುಕೊಂಡಿದ್ದಕ್ಕಿಂತಲೂ ದೊಡ್ಡ ‘ಮೀನು’. ಆತ ಎಲೆಕ್ಟ್ರಾನಿಕ್ ಉಪಕರಣ, ಟೈಮರ್ಗಳನ್ನು ಬಳಸಿಕೊಂಡು ಸುಧಾರಿತ ಸ್ಫೋಟಕ ತಯಾರಿಯಲ್ಲಿ ಸ್ಪೆಷಲಿಸ್ಟ್ ಆಗಿದ್ದ
ರಾಜ್ಯ ರಾಜಕಾರಣದಲ್ಲಿ ಆಗಸ್ಟ್-ಸೆಪ್ಟೆಂಬರ್ ನಂತರ ಭಾರಿ ಬದಲಾವಣೆಯಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ‘ಬಾಂಬ್’ ಸಿಡಿಸಿದ್ದಾರೆ.