ಬಾಲ್ಯ ವಿವಾಹ ನಿಷೇಧ, ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ್ ಎಲ್.
Jun 06 2025, 01:32 AM ISTಜಿಲ್ಲೆಯ ಕೈಗಾರಿಕೆ, ದಾಬಾ, ಹೋಟೆಲ್, ಇಟ್ಟಂಗಿ ಭಟ್ಟಿ, ಎಪಿಎಂಸಿ ಸೇರಿದಂತೆ ವಿವಿಧ ಸ್ಥಳಗಳಿಗೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ, ಬಾಲಕಾರ್ಮಿಕರನ್ನು ಪತ್ತೆ ಹಚ್ಚಬೇಕು.