• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಮ್ ಬಾಗಿಲ ಬೀಗ ಮುರಿದು 1.49 ಲಕ್ಷ ರು. ಕಳವು

Aug 03 2025, 11:45 PM IST
ಕೋರ್ಟ್ ಎದುರಿನ ಬಿಗ್ ಮಾರ್ಟ್ ಮೇಲಿರುವ ಫಿಟ್ 24 ಜಿಮ್‌ನಲ್ಲಿ ಕಳ್ಳತನ ನಡೆದಿದೆ. ಇದು ವಿವೇಕಾನಂದ ನಗರ ಬಡಾವಣೆ ವಾಸಿ ಸಂತೋಷ್ ಅವರಿಗೆ ಸೇರಿದ್ದಾಗಿದೆ.

ಯೂರಿಯಾ ಅಭಾವ: ಸೊಸೈಟಿಗೆ ಬೀಗ ಜಡಿದು ಪ್ರತಿಭಟನೆ

Jul 28 2025, 12:32 AM IST
ಯೂರಿಯಾ ಗೊಬ್ಬರ ವಿತರಿಸುವಂತೆ ಆಗ್ರಹಿಸಿ ರೈತರು ಕೊಪ್ಪಳದ ಬೆಟಗೇರಿ ವಿಎಸ್ಎಸ್ಎನ್ ಸೊಸೈಟಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆಯು ತಾಲೂಕಿನ ಬೆಟಗೇರಿಯಲ್ಲಿ ನಡೆದಿದೆ. ಈ ವೇಳೆ ರೈತರು ಗೊಬ್ಬರ ನೀಡುವಂತೆ ಒತ್ತಾಯಿಸಿ ಧರಣಿ ನಡೆಸಿದರು.

ಯೂರಿಯಾ ಗೊಬ್ಬರಕ್ಕಾಗಿ ಕಚೇರಿಗೆ ಬೀಗ, ಅಧಿಕಾರಿಗಳಿಗೆ ದಿಗ್ಬಂಧನ

Jul 24 2025, 12:49 AM IST
ಯೂರಿಯಾ ರಸಗೊಬ್ಬರಕ್ಕಾಗಿ ತಾಲೂಕಿನ ವಿವಿದೆಡೆ ರೈತರು ಮುಗಿಬಿದ್ದು ಗದ್ದಲ, ಗಲಾಟೆ ಮಾಡಿದ್ದು, ಹಲುವಾಗಲು ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಕಚೇರಿಗೆ ಬೀಗ ಜಡಿದು, ಅಧಿಕಾರಿಗಳಿಗೆ ದಿಗ್ಬಂಧನ ಹಾಕಿ ಬುಧವಾರ ಪ್ರತಿಭಟನೆ ನಡೆಸಿದರು.

ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು

Jul 16 2025, 12:45 AM IST

ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಭಾನುವಾರ ರಾತ್ರೋ ರಾತ್ರಿ ಬೀಗ ಹಾಕಿದ ಪ್ರಕರಣ ಪೀಠಾಧ್ಯಕ್ಷರಾದ ಬಸವ ಜಯಮೃತ್ಯುಂಜಯ ಶ್ರೀ ಹಾಗೂ ಕೂಡಲಸಂಗಮ ಪಂಚಮಸಾಲಿ ಪೀಠದ ಟ್ರಸ್ಟ್ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ನಡುವಿನ ತೀವ್ರ ಜಟಾಪಟಿಗೆ ಕಾರಣವಾಗಿದೆ. 

ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ರಾತ್ರೋ ರಾತ್ರಿ ಬೀಗ - ಭಕ್ತರಲ್ಲಿ ಸಂಚಲನ

Jul 15 2025, 01:37 PM IST

ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಭಾನುವಾರ ರಾತ್ರೋ ರಾತ್ರಿ ಬೀಗ ಹಾಕಲಾಗಿದ್ದು, ಭಕ್ತರಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಜು.೪ರಂದು ಪೋದಾರ್ ಶಾಲೆಗೆ ಬೀಗ ಜಡಿದು ಪ್ರತಿಭಟನೆ

Jul 02 2025, 11:48 PM IST
ಮಂಡ್ಯತಾಲೂಕಿನ ಎಚ್.ಕೋಡಿಹಳ್ಳಿ ಗೇಟ್ ಬಳಿ ಇರುವ ಪೋದಾರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣ ಪತ್ರ (ಟಿಸಿ) ಹಾಗೂ ಅಂಕಪಟ್ಟಿ ನೀಡದ ಹಿನ್ನೆಲೆಯಲ್ಲಿ ಜು.೪(ಶುಕ್ರವಾರ) ಶಾಲೆಯ ಮುಖ್ಯದ್ವಾರಕ್ಕೆ ಬೀಗ ಜಡಿದು ಪ್ರತಿಭಟನೆ.

ಅಪಾರ ಪ್ರಮಾಣದ ಬೆಳೆ ಹಾನಿ: ಕೆಪಿಟಿಸಿಎಲ್‌ಗೆ ಬೀಗ ಜಡಿದು ಪ್ರತಿಭಟನೆ

Jun 28 2025, 12:20 AM IST
ಈಗ ಸದ್ಯ ಆವರಣದಲ್ಲಿ ನಿಂತಿರುವ ನೀರನ್ನು ಪಕ್ಕದ ಜಮೀನಿಗೆ ಹೋಗದಂತೆ ಎರಡು ದಿನದಲ್ಲಿ ಹೊರ ಹಾಕಲು ಕ್ರಮ

ಪುರಸಭೆ ಮಳಿಗೆಗೆ ಬೀಗ ಭಯ: ₹5 ಲಕ್ಷ ಬಾಡಿಗೆ ವಸೂಲಿ

Jun 25 2025, 11:48 PM IST
ಪುರಸಭೆ ವ್ಯಾಪ್ತಿಯಲ್ಲಿನ ಸುಮಾರು 73 ಮಳಿಗೆಗಳ ಬಾಡಿಗೆ ಬಾಕಿ ಮೊತ್ತ ₹65 ಲಕ್ಷ ವಸೂಲಿಗೆ ಮುಖ್ಯಾಧಿಕಾರಿ ಸೇರಿ ಅಧಿಕಾರಿಗಳ ತಂಡ ಬೀಗ ಹಾಕುವ ದಿಟ್ಟ ಕ್ರಮ ಕೈಗೊಂಡಿದ್ದರ ಫಲವಾಗಿ ₹5 ಲಕ್ಷ ಬಾಡಿಗೆ ಬಾಕಿ ಹಣ ವಸೂಲಾಗಿದೆ.

1560 ಅನುದಾನಿತ ಶಾಲೆಗಳಿಗೆ ಬೀಗ

Jun 25 2025, 01:18 AM IST
ಅನುದಾನಿತ ಶಾಲೆಗಳ ಉಳಿವಿಗೆ ನಾನು ಬದ್ಧನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ತಿಳಿಸಿದರು.

ತಾಪಂ ಕಚೇರಿಗೆ ಬೀಗ ಜಡಿದು ಬಿಜೆಪಿ ಪ್ರತಿಭಟನೆ

Jun 23 2025, 11:52 PM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿದೆ. ಸರ್ಕಾರವನ್ನು ಅಮಾನತ್ತುಗೊಳಿಸಿ ತಕ್ಷಣವೇ ರಾಷ್ಟ್ರಪತಿ ಆಡಳಿತ ರಾಜ್ಯದಲ್ಲಿ ಹೇರಬೇಕೆಂದು ರಬಕವಿ-ಬನಹಟ್ಟಿ ನಗರ ಘಟಕದ ಅಧ್ಯಕ್ಷ ಶ್ರೀಶೈಲ ಬೀಳಗಿ ಆಕ್ರೋಶ ಹೊರಹಾಕಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 19
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved