• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಂಗ್ಲಾ ಪ್ರೇಯಸಿಗಾಗಿ ಜೈಲುಪಾಲಾದ ಬೀದರ್‌ ಗುತ್ತಿಗೆದಾರ...!

Jul 13 2025, 01:19 AM IST

ಬಾಂಗ್ಲಾ ಯುವತಿಯೊಂದಿಗಿನ ಪ್ರೇಮ ಪ್ರಕರಣವೊಂದು ಅಕ್ರಮವಾಗಿ ಗಡಿದಾಟುವ ಹಂತಕ್ಕೆ ಹೋಗಿ ಪೊಲೀಸರ ಅತಿಥಿಯಾಗಿ ಯುವ ಜೋಡಿಯೊಂದು ಜೈಲು ಪಾಲಾದ ಘಟನೆ ತ್ರಿಪುರಾದ ಸೇಫಾಹಿಜಾಲಾ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಬೀದರ್‌ ಗ್ರಾಮೀಣ ಭಾಗದಲ್ಲಿನ್ನೂ ನಾಟಿಕೋಳಿ ಸಾಕಾಣಿಕೆ ಜೀವಂತ

Jul 07 2025, 11:48 PM IST
ಗ್ರಾಮೀಣ ಭಾಗದಲ್ಲಿ ನಾಟಿಕೋಳಿ ಸಾಕಾಣಿಕೆಯನ್ನು ಜೀವಂತವಾಗಿಟ್ಟುಕೊಂಡಿರುವುದು ಗ್ರಾಮೀಣ ಮಹಿಳೆಯರ ಶ್ರಮ, ನಿಷ್ಠೆ ಮತ್ತು ನಿರಂತರ ಕಾಳಜಿಯ ಫಲವಾಗಿದೆ ಎಂದು ಪಶು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಸಿ.ವೀರಣ್ಣ ನುಡಿದರು.

ಬೀದರ್‌ ರೋಟರಿ ಕ್ಲಬ್ ‘ನ್ಯೂ ಸೆಂಚುರಿ’ಗೆ ನವ ಪದಾಧಿಕಾರಿಗಳ ಪದಗ್ರಹಣ

Jul 07 2025, 11:47 PM IST
ರೋಟರಿ ಕ್ಲಬ್ ಆಫ್ ಬೀದರ್‌ ನ್ಯೂ ಸೆಂಚುರಿ-3160 ವತಿಯಿಂದ ನಡೆದಂತಹ ಪದಗ್ರಹಣ ಕಾರ್ಯಕ್ರಮದಲ್ಲಿ ಪಿ.ಡಿ.ಜಿ. ರಮೇಶ ಮಂಗಲಾ ರೋಟರಿ ಡಿಸ್ಟ್ರಿಕ್ಟ್‌ 3150 ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಸಸಿಗಳಿಗೆ ನೀರೆರೆರುವ ಮುಖಾಂತರ ಚಾಲನೆ ನೀಡಿದರು.

ವಸತಿ ಹಗರಣ: ಬೀದರ್‌ ತಾಪಂ ಕಚೇರಿ ಮುತ್ತಿಗೆ ಯತ್ನ

Jun 25 2025, 11:50 PM IST
ರಾಜೀವ್‌ಗಾಂಧಿ ವಸತಿ ನಿಗಮದಲ್ಲಿ ಹಣದ ವ್ಯವಹಾರ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಬುಧವಾರ ಬಿಜೆಪಿಯಿಂದ ಪ್ರತಿಭಟನಾ ರ್ಯಾಲಿ ನಡೆಸಿ ಬೀದರ್‌ ತಾಲೂಕು ಪಂಚಾಯತ್‌ ಕಚೇರಿ ಮುತ್ತಿಗೆ ಹಾಕುವ ಯತ್ನ ನಡೆಯಿತು.

ಬೀದರ್‌ ಸೊಸೈಟಿ ಮಾದರಿ ಜಾರಿಗೆ ತರಲು ಆಗ್ರಹ

Apr 18 2025, 12:38 AM IST
ಹೊರಗುತ್ತಿಗೆ ಏಜನ್ಸಿಯನ್ನು ರದ್ದುಗೊಳಿಸಿ ಬೀದರ್ ಸೊಸೈಟಿ ಮಾದರಿಯನ್ನು 2024ರ ಅಕ್ಟೋಬರ್‌ 1ರ ಆದೇಶದಂತೆ ರಾಜ್ಯದಲ್ಲಿ ಪ್ರಾಯೋಗಿಕವಾಗಿ ಕಾರ್ಮಿಕ ಸಚಿವರ ತವರು ಜಿಲ್ಲೆಯಾದ ಧಾರವಾಡದಲ್ಲಿ ಜಾರಿಗೊಳಿಸಬೇಕಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಸಹಾಯಕ ಕಾರ್ಮಿಕ ಆಯುಕ್ತರಿಗೂ ಮನವಿ ಪತ್ರ ನೀಡಿ ಚರ್ಚಿಸಲಾಗಿತ್ತು. ಆದರೆ, ಈ ಪ್ರಕ್ರಿಯೆ ಬೈಲಾ ರಚನೆ ಹಂತದಲ್ಲಿದ್ದು ಇನ್ನೂ ಆಮೆಗತಿಯಲ್ಲೇ ನಡೆಯುತ್ತಿದೆ.

ಸ್ಥಗಿತಗೊಂಡಿದ್ದ ಬೀದರ್‌-ಬೆಂಗಳೂರು ವಿಮಾನ ಏ.15ರಿಂದ ಸೇವೆ ಆರಂಭ : ಸಚಿವ ಎಂ.ಬಿ.ಪಾಟೀಲ್‌

Apr 09 2025, 09:11 AM IST

ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಬೀದರ್‌-ಬೆಂಗಳೂರು ವಿಮಾನ ಸೇವೆ ಪುನರಾರಂಭಿಸಲಾಗುತ್ತಿದ್ದು, ಸ್ಟಾರ್‌ ಏರ್‌ ವಿಮಾನಯಾನ ಸಂಸ್ಥೆ ಏ.15ರಿಂದ ಬೀದರ್‌-ಬೆಂಗಳೂರು ನಡುವೆ ವಿಮಾನಯಾನ ಸೇವೆ ಮತ್ತೆ ಆರಂಭಿಸಲಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ಬೀದರ್‌ ಜಿಲ್ಲೆಯಾದ್ಯಂತ ಸಂಭ್ರಮದ ಈದ್‌ ಉಲ್‌ ಫಿತರ್‌

Apr 01 2025, 12:46 AM IST
ಈದ್ಗಾದಲ್ಲಿ ಸಾವಿರಾರು ಜನ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಶಾಂತಿ ಸೌಹಾರ್ದತೆಯ ಸ್ಥಾಪನೆಗಾಗಿ ಪ್ರಾರ್ಥಿಸಿದರು. ರಾಜ್ಯದ ಪೌರಾಡಳಿತ ಸಚಿವ ರಹೀಮ್‌ಖಾನ್‌ ಸೇರಿದಂತೆ ಅನೇಕರು ಸಾಮೂಹಿಪ್ರಾರ್ಥನೆ ಸಲ್ಲಿಸಿದರಲ್ಲದೆ ಈ ಸಂದರ್ಭದಲ್ಲಿ ಕಪ್ಪು ಪಟ್ಟಿ ಧರಿಸಿಕೊಂಡು ಪಾಲ್ಗೊಂಡಿದ್ದರು.

ಬೀದರ್‌ ವಿಶ್ವವಿದ್ಯಾಲಯ ಮಾತ್ರ ಕಡಿಮೆ ಖರ್ಚು, ಹಳೆಯ ವಿವಿಯೊಂದಿಗಿನ ಉತ್ತಮ ಬಾಂಧವ್ಯದಿಂದ ನಿರ್ವಹಣೆ

Mar 23 2025, 10:16 AM IST

ಬೀದರ್‌ ವಿಶ್ವವಿದ್ಯಾಲಯ ಮಾತ್ರ ಕಡಿಮೆ ಖರ್ಚು, ಹಳೆಯ ವಿವಿಯೊಂದಿಗಿನ ಉತ್ತಮ ಬಾಂಧವ್ಯದಿಂದಾಗಿ ಆರೋಗ್ಯಕರವಾಗಿ ಮುನ್ನಡೆಯುತ್ತಿದೆ.

ಬೀದರ್‌ ಶಹೀನ್‌ ಗ್ರೂಪ್‌ನ ಶೆಫರ್ಡ್‌ ಶಿಕ್ಷಣ ಸಂಸ್ಥೆ ಮಂಗಳೂರಲ್ಲಿ ಆರಂಭ

Mar 17 2025, 12:34 AM IST
ಗುಣಮಟ್ಟದ ಶಿಕ್ಷಣದಲ್ಲಿ ಹೆಸರು ಮಾಡಿರುವ ಬೀದರ್‌ ಶಾಹೀನ್‌ ಗ್ರೂಪ್‌ ವತಿಯಿಂದ ಮಂಗಳೂರಿನಲ್ಲಿ ಶೆಫರ್ಡ್‌ ಸಂಸ್ಥೆಯ ಸಹಯೋಗದಲ್ಲಿ ತನ್ನ ಪ್ರಥಮ ಶಿಕ್ಷಣ ಸಂಸ್ಥೆಯನ್ನು ಆರಂಭಿಸಲಿದೆ.

ಬೀದರ್‌ ಎಟಿಎಂ ದರೋಡೆ, ಹತ್ಯೆ ಆರೋಪಿಗಳ ಸುಳಿವು ನೀಡಿದ್ರೆ 5 ಲಕ್ಷ - ರಾಜ್ಯ ಪೊಲೀಸ್ ಇಲಾಖೆ

Feb 16 2025, 09:42 AM IST

ಹಾಡುಹಗಲೇ ಎಟಿಎಂಗೆ ಹಣ ತುಂಬಿಸುವ ವಾಹನದಿಂದ ಹಣ ದರೋಡೆ ಹಾಗೂ ಕೊಲೆ ಪ್ರಕರಣ ಎಸಗಿದ ಖದೀಮರ ಸುಳಿವು ಕೊಟ್ಟವರಿಗೆ ರಾಜ್ಯ ಪೊಲೀಸ್ ಇಲಾಖೆ ₹5 ಲಕ್ಷ ಬಹುಮಾನ ಘೋಷಿಸಿದೆ.

  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ : ಸಚಿವ ಸೋಮಣ್ಣ
ಸೋಲನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ : ಮಾಲೂರಿನತ್ತ ತಲೆ ಹಾಕೋಲ್ಲ ಎಂದು ನಿಖಿಲ್ ಶಪಥ
ಮೈಲಾರಲಿಂಗೇಶ್ವರ ಕಾರ್ಣಿಕದ ಗೂಡಾರ್ಥ : ಸಿಎಂ ಬದಲು ಖಚಿತ
‘5 ವರ್ಷ ಒಬ್ಬರೇ ಸಿಎಂ’ ಕಾನೂನು ತನ್ನಿ: ಈಶ್ವರಾನಂದಪುರಿ ಶ್ರೀ
ಮೊರಾರ್ಜಿ ಶಾಲೆಯಿಂದಲೂ ‘ದಡ್ಡ’ರಿಗೆ ಗೇಟ್‌ಪಾಸ್‌!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved