• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೋಧ್ಪುರಕ್ಕೆ ಹೊರಟಿದ್ದ ಬಸ್‌ಗೆ ಬೆಂಕಿ: 20 ಜನ ಸಜೀವ ದಹನ

Oct 15 2025, 06:13 AM IST

ರಾಜಸ್ಥಾನದ ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಹೋಗುತ್ತಿದ್ದ ಎಸಿ ಸ್ಲೀಪರ್‌ ಬಸ್‌ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು 20 ಪ್ರಯಾಣಿಕರು ಸಜೀವ ದಹನವಾದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಬಸ್ಸಿನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ.

ಗುರುಕುಲ ಮಾದರಿ ವಸತಿ ಶಾಲೆಗೆ ಆಕಸ್ಮಿಕ ಬೆಂಕಿ: ವಿದ್ಯಾರ್ಥಿ ಬೆಂಕಿಗೆ ಆಹುತಿ

Oct 10 2025, 01:01 AM IST

  ಹರಿ ಮಂದಿರ್ ವಸತಿ ಶಾಲೆಗೆ ಗುರುವಾರ ಆಕಸ್ಮಿಕ ಬೆಂಕಿ ತಗುಲಿ ಶಾಲೆಯ ಮೇಲ್ಛಾವಣಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಈ ವಿದ್ಯಾರ್ಥಿ ನಿಲಯದಲ್ಲಿದ್ದ ಒಟ್ಟು 51 ವಿದ್ಯಾರ್ಥಿಗಳು ಸುರಕ್ಷಿತವಾಗಿ ಹೊರ ಬಂದಿದ್ದು ಓರ್ವ ಎರಡನೇ ತರಗತಿ ವಿದ್ಯಾರ್ಥಿ ಪುಷ್ಪಕ್ (8) ಎಂಬಾತನು ಬೆಂಕಿಗೆ ಆಹುತಿಯಾಗಿದ್ದಾನೆ

ಮೂರು ಮನೆಗೆ ಬೆಂಕಿ ಹಚ್ಚಲು ಯತ್ನ: 6 ಪುಡಿರೌಡಿಗಳ ಬಂಧನ

Oct 10 2025, 01:00 AM IST
ಶಶಾಂಕ್, ಧನುಷ್, ಜಯಂತ್, ವರದ, ಮುತ್ತ, ಹೃತೇಷ್ ಬಂಧಿತ ಆರೋಪಿಗಳು. ಗಾಂಧೀನಗರ ಐದನೇ ಕ್ರಾಸ್‌ನ ಭಾಗ್ಯ, ಹೊಸಹಳ್ಳಿಯ ಆದರ್ಶ ಸ್ಕೂಲ್ ಸಮೀಪದ ಕವಿತಾ ಹಾಗೂ ಅವರು ನೀಡಿದ ದೂರನ್ನು ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಜೈಪುರ ಆಸ್ಪತ್ರೆಗೆ ಬೆಂಕಿ : 6 ರೋಗಿಗಳ ಸಜೀವ ದಹನ

Oct 07 2025, 01:02 AM IST
ಜೈಪುರದ ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್‌ ಸಿಂಗ್‌ ಆಸ್ಪತ್ರೆಯಲ್ಲಿ ಭಾನುವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಐಸಿಯುನಲ್ಲಿದ್ದ 6 ರೋಗಿಗಳು ಮೃತಪಟ್ಟ ದಾರುಣ ಘಟನೆ ನಡೆದಿದೆ.

ಸೆಂಟ್ ಸ್ಪ್ರೇ ಮಾಡಿ ಹಸುವಿನ ಬಾಲಕ್ಕೆ ಬೆಂಕಿ ಹಚ್ಚಿದ ಬಾಲಕ

Oct 06 2025, 12:00 PM IST

ಹಸುವಿನ ಬಾಲಕ್ಕೆ ಸೆಂಟ್ ಸ್ಪ್ರೇ ಮಾಡಿ ಲೈಟರ್‌ನಿಂದ ಬಾಲಕನೋರ್ವ ಬೆಂಕಿ ಹಚ್ಚಿದ ಘಟನೆ ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ನಡೆದಿದೆ. 16 ವರ್ಷದ ಬಾಲಕನ ಕೃತ್ಯ ಎಸಗಿದ್ದು ಆತನ ವಿರುದ್ಧ ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿದೆ.

ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಬೆಂಕಿ

Sep 24 2025, 01:04 AM IST
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಸೋಮವಾರ ತಡರಾತ್ರಿ ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಕೆಲ ಸಂಘಟನೆ ಕಾರ್ಯಕರ್ತರು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.ಐನಾಪುರ ಮಾರ್ಗವಾಗಿ ಹೈದರಾಬಾದ್ ಕಡೆಗೆ ನಾಲ್ಕು ಬೃಹತ್ ಲಾರಿಗಳಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೆಲವು ಸಂಘಟನೆಗಳ ಕಾರ್ಯಕರ್ತರು ವಾಹನಗಳನ್ನು ತಡೆದು ಒಂದು ವಾಹನಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

3 ಟನ್‌ ಅಕ್ರಮ ಗೋಮಾಂಸ:ಲಾರಿಗೆ ಬೆಂಕಿ ಇಟ್ಟ ಸಂಘಟನೆ

Sep 24 2025, 01:00 AM IST
ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಕೆಲ ಸಂಘಟನೆಗಳ ಕಾರ್ಯಕರ್ತರು ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪುರದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಬಿಜೆಪಿಯವರಿಂದ ಧರ್ಮ, ಜಾತಿಗಳ ನಡುವೆ ಬೆಂಕಿ ಹಚ್ಚುವ ಕೆಲಸ: ಸಿಎಂ ಆಕ್ರೋಶ

Sep 14 2025, 01:04 AM IST
ರಾಜ್ಯದಲ್ಲಿ ಉತ್ತಮ ಮಳೆಯಿಂದ 82 ಹೆಕ್ಟೇರ್ ಪ್ರದೇಶದಲ್ಲಿ ಭಿತ್ತನೆಯಾಗಿದೆ. ಸುಮಾರು 5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ನಾನು ಈಗಾಗಲೇ ಡಿಸಿ ಮತ್ತು ಸಿಇಒರವರಿಗೆ ಸಭೆ ಕರೆದು ಹತ್ತು ದಿನಗಳೊಳಗೆ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ.

ಓಲೈಕೆ ರಾಜಕಾರಣದಿಂದ ಬೆಂಕಿ ಹಚ್ಚುವ ಕೆಲಸಕ್ಕೆ ಕುಮ್ಮಕ್ಕು: ಬಿ.ವೈ.ವಿಜಯೇಂದ್ರ

Sep 11 2025, 12:03 AM IST
ಬಿಜೆಪಿಯವರು ಕೋಮು ಸೌಹಾರ್ದತೆ ಕದಡುತ್ತಿದ್ದಾರೆಂದು ಕಾಂಗ್ರೆಸ್ಸಿಗರು ಆರೋಪಿಸುತ್ತಾರೆ. ಮಸೀದಿಯಲ್ಲಿ ಕಲ್ಲು ಇಟ್ಟುಕೊಂಡಾಗಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಅದನ್ನು ಬಿಟ್ಟು ಇವತ್ತು ನಮ್ಮ ಮೇಲೆ ಆರೋಪ ಮಾಡ್ತಿದ್ದಾರೆ ಎಂದು ಕಿಡಿಕಾರಿದ ಅವರು, ಭದ್ರಾವತಿ ಶಾಸಕರ ಹೇಳಿಕೆಗಳು ಉರಿಯುವ ಬೆಂಕಿಗೆ ತುಪ್ಪ ಸುರಿಯುವಂತಹದ್ದು. ಇಂತಹ ಕೆಲಸ ರಾಜ್ಯ ಸರ್ಕಾರದಿಂದ ಆಗುತ್ತಿದೆ.

ಡಿಸೇಲ್‌ ಸುರಿದು ಬೆಂಕಿ ಹಚ್ಚಿ ಹತ್ಯೆ: ತಂದೆ-ತಾಯಿ, ಸಹೋದರ ಬಂಧನ

Sep 08 2025, 01:01 AM IST

ದುಶ್ಚಟಗಳ ದಾಸನಾಗಿ ಸಾಲ ಮಾಡಿಕೊಂಡು ಆಸ್ತಿಯಲ್ಲಿ ಪಾಲು ಕೇಳಿ ಮನೆಯವರ ಮೇಲೆ ಹಲ್ಲೆಗೆ ಯತ್ನಿಸಿದ ಯುವಕನನ್ನು ತಂದೆ-ತಾಯಿ ಹಾಗೂ ಸಹೋದರ ಸೇರಿಕೊಂಡು ಕಣ್ಣಿಗೆ ಕಾರದ ಪುಡಿ ಎರಚಿ ಹಗ್ಗದಿಂದ ಕುತ್ತಿಗೆಗೆ ಬಿಗಿದು ಎರಡೂ ಕೈ ಕಟ್ಟಿ ಹೊರಗೆಳೆದು ತಂದು ಡೀಸೆಲ್‌ ಸುರಿದು ಸಜೀವ ದಹನ ಮಾಡಿದ ಘಟನೆ  ನಡೆದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 34
  • next >

More Trending News

Top Stories
ಯಶ್‌ ಟಾಕ್ಸಿಕ್‌ ಸಿನಿಮಾದ ದೃಶ್ಯ ಲೀಕ್‌ ರಾಕಿಭಾಯ್‌ ಷರ್ಟ್‌ಲೆಸ್‌ ಲುಕ್‌ ಟ್ರೆಂಡಿಂಗ್‌
ಸಿಎಂ ಸ್ಥಾನದ ವಿಚಾರ : ನಾನುಂಟು ದೇವರುಂಟು ಎಂದ ಡಿ.ಕೆ.ಶಿವಕುಮಾರ್
ಹಾಸನಂಬೆ ಬಾಡದ ಹೂವು, ಹಾಳಾಗದ ನೈವೇದ್ಯ ಜ್ಯೋತಿಯ ಬಗ್ಗೆ ತಿಳಿಸಿದ ವಿನಯ್ ಗುರೂಜಿ
12 ಅಧಿಕಾರಿಗಳ ಮೇಲೆ ಲೋಕಾ ದಾಳಿ
ಹೈವೇಲಿ ಗಲೀಜು ಶೌಚಾಲಯ ಕಂಡರೆ ವರದಿ ಮಾಡಿ ₹ 1000 ರೀ ಚಾರ್ಜ್‌ ಪಡೀರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved