• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ-ಧಾರವಾಡ ರೈಲು ಮಾರ್ಗ ವಿಳಂಬಕ್ಕೆ ಸಚಿವ ಲಾಡ ಕಾರಣ

Sep 16 2025, 01:00 AM IST
ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ರಾಜ್ಯ ಸರ್ಕಾರ ಹಾಗೂ ಸಚಿವ ಸಂತೋಷ ಲಾಡ್ ಕಾರಣ ಎಂದು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಆರೋಪಿಸಿದರು.

ಮುಂಬೈ ಮೀರಿಸಿದ ಬೆಳಗಾವಿ ಗಣೇಶ ಮೆರವಣಿಗೆ

Sep 09 2025, 01:01 AM IST
ಬೆಳಗಾವಿ ನಗರದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಬರೋಬ್ಬರಿ 38 ಗಂಟೆಗಳ ಕಾಲ ನಡೆಯುವ ಮೂಲಕ ಹೊಸ ದಾಖಲೆ ಬರೆದಿದೆ.

ಬೆಳಗಾವಿ- ಮಂತ್ರಾಲಯ ರೈಲಿಗೆ ಮತ್ತೆ ಬೇಡಿಕೆ

Sep 07 2025, 01:00 AM IST
ಕೊರೋನಾಕ್ಕಿಂತ ಮುಂಚೆ ಸಂಚರಿಸುತ್ತಿತ್ತು. ಕೊರೋನಾ ವೇಳೆ ರಶ್‌ ಆಗುವುದನ್ನು ತಡೆಯುವ ಹಿತದೃಷ್ಟಿಯಿಂದ ಕೆಲ ರೈಲುಗಳನ್ನು ಸ್ಥಗಿತಗೊಳಿಸಲಾಗಿತ್ತು. ಆಗ ಸ್ಥಗಿತಗೊಳಿಸಿದ ರೈಲುಗಳ ಪೈಕಿ ಮಂತ್ರಾಲಯಂ ರೋಡ್‌ಗೆ ಉತ್ತರ ಕರ್ನಾಟಕ ಭಾಗದಿಂದ ಸಂಪರ್ಕಿಸುವ ರೈಲು ಕೂಡ ಒಂದಾಗಿದೆ.ಕೊರೋನಾ ಮುಗಿದ ಬಳಿಕ ಸ್ಥಗಿತಗೊಂಡಿದ್ದ ಉಳಿದ ಎಲ್ಲ ರೈಲುಗಳ ಸಂಚಾರ ಪುನಾರಂಭಗೊಳಿಸಲಾಯಿತು. ಆದರೆ ಅದೇಕೋ ಏನೋ ಮಂತ್ರಾಲಯಂ ರೋಡ್‌ಗೆ ಸಂಪರ್ಕಿಸುವ ರೈಲು ಮಾತ್ರ ಪುನಾರಂಭಗೊಳ್ಳಲೇ ಇಲ್ಲ.

ದಸರಾ ಪ್ರಯುಕ್ತ ಬೆಂಗಳೂರು, ಬೆಳಗಾವಿ, ಮೈಸೂರು ನಡುವೆ ವಿಶೇಷ ರೈಲು ಸೇವೆ

Sep 05 2025, 07:50 AM IST

ಮುಂಬರುವ ದಸರಾ ಹಬ್ಬದಲ್ಲಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳ ಸೇವೆ ನೀಡಲಿದೆ.

ಬೆಳಗಾವಿ ಸುತ್ತಮುತ್ತ ಭಾರೀ ಮಳೆ: ವೃದ್ಧ ಬಲಿ

Aug 21 2025, 01:00 AM IST
ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಮನೆಯ ಚಾವಣಿ ಕುಸಿದು ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ನಿಂಗಾಪೂರ ಪೇಟ ಮಹದೇವ ಗುಡಿ ಹತ್ತಿರ ವಾಮನ್ ರಾವ್ ಬಾಪೂ ಪವಾರ್ (75) ಎಂಬುವರು ಮೃತಪಟ್ಟಿದ್ದಾರೆ.

ಬೆಳಗಾವಿ ಸಿಇಟಿ-ಸಕ್ಷಮ್ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ

Aug 16 2025, 02:01 AM IST
ಬೆಳಗಾವಿಯಲ್ಲಿ ಸದ್ಯ ಜಾರಿಯಲ್ಲಿರುವ ಸಿಇಟಿ-ಸಕ್ಷಮ್ ಕಾರ್ಯಕ್ರಮವು ಇಡೀ ರಾಜ್ಯಕ್ಕೆ ಮಾದರಿಯಾಗಿ ಹೊರಹೊಮ್ಮಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಬೆಂಗ್ಳೂರು-ಬೆಳಗಾವಿ ವಂದೇ ಭಾರತ್‌ಗೆ ಮೋದಿ ಚಾಲನೆ

Aug 11 2025, 12:30 AM IST
ರಾಜಧಾನಿ ಬೆಂಗಳೂರಿನಿಂದ ಕುಂದಾ ನಗರಿ ಬೆಳಗಾವಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಪರ್ಕ ಕಲ್ಪಿಸಬೇಕು ಎನ್ನುವ ಬಹುದಿನಗಳ ಬೇಡಿಕೆ ಭಾನುವಾರ ಈಡೇರಿತು.

ಬೆಂಗಳೂರು-ಬೆಳಗಾವಿ ವಂದೇ ಭಾರತ್‌ಗೆ ದಾವಣಗೆರೆಯಲ್ಲಿ ಭವ್ಯ ಸ್ವಾಗತ

Aug 11 2025, 12:30 AM IST
ವಂದೇ ಭಾರತ್ ರೈಲು ದಾವಣಗೆರೆ ರೈಲು ನಿಲ್ದಾಣಕ್ಕೆ ಮಧ್ಯಾಹ್ನ ಆಗಮಿಸಿದ ವೇಳೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌, ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ, ಹರಿಹರ ಶಾಸಕ ಬಿ.ಪಿ.ಹರೀಶ ಇತರರು ಸಂಭ್ರಮದಿಂದ ಸ್ವಾಗತಿಸಿ, ನಂತರ ಇಲ್ಲಿಂದ ಮುಂದೆ ಸಾಗಲು ಹಸಿರು ನಿಶಾನೆ ತೋರುವ ಮೂಲಕ ರೈಲನ್ನು ಬೀಳ್ಕೊಟ್ಟರು.

ಬೆಳಗಾವಿ- ಬೆಂಗಳೂರು ವಂದೇ ಭಾರತ್‌ ರೈಲಿಗೆ ನಾಳೆ ಚಾಲನೆ

Aug 09 2025, 12:01 AM IST
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆ. 10ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಈ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅಂದು ವಿಶೇಷ ರೈಲು ಸಂಖ್ಯೆ 06575 ಕೆಎಸ್‌ಆರ್ ಬೆಂಗಳೂರು - ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ (ಒನ್‌ ವೇ), ಕೆಎಸ್‌ಆರ್ ಬೆಂಗಳೂರಿನಿಂದ 11:15 ಗಂಟೆಗೆ ಹೊರಡಲಿದೆ.

ಬೆಳಗಾವಿ ಕೇಂದ್ರ ಬಸ್ ನಿಲ್ದಾಣಕ್ಕೆ ನಗದು ಪುರಸ್ಕಾರ

Jul 29 2025, 01:02 AM IST
ಯಾಣಿಕರಿಗೆ ಉತ್ತಮ ರೀತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸುವ ಜವಾಬ್ದಾರಿ ನಮ್ಮದಾಗಿದೆ. ಇದೊಂದು ವಿನೂತನ ಪ್ರಯೋಗವಾಗಿದ್ದು, ಪ್ರಯಾಣಿಕರಿಗೆ ಒಳ್ಳೆಯ ಪ್ರಯಾಣದ ಅನುಭವ ನೀಡಲು ಸಹಕಾರಿಯಾಗಿದೆ. ಸಂಸ್ಥೆಯ ಎಲ್ಲ ಬಸ್ ನಿಲ್ದಾಣಗಳನ್ನು ಸ್ಚಚ್ಚವಾಗಿಟ್ಟುಕೊಳ್ಳುವದು ನಮ್ಮ ಕರ್ತವ್ಯ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 20
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved