• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ ಕೇಂದ್ರ ಬಸ್ ನಿಲ್ದಾಣಕ್ಕೆ ನಗದು ಪುರಸ್ಕಾರ

Jul 29 2025, 01:02 AM IST
ಯಾಣಿಕರಿಗೆ ಉತ್ತಮ ರೀತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸುವ ಜವಾಬ್ದಾರಿ ನಮ್ಮದಾಗಿದೆ. ಇದೊಂದು ವಿನೂತನ ಪ್ರಯೋಗವಾಗಿದ್ದು, ಪ್ರಯಾಣಿಕರಿಗೆ ಒಳ್ಳೆಯ ಪ್ರಯಾಣದ ಅನುಭವ ನೀಡಲು ಸಹಕಾರಿಯಾಗಿದೆ. ಸಂಸ್ಥೆಯ ಎಲ್ಲ ಬಸ್ ನಿಲ್ದಾಣಗಳನ್ನು ಸ್ಚಚ್ಚವಾಗಿಟ್ಟುಕೊಳ್ಳುವದು ನಮ್ಮ ಕರ್ತವ್ಯ.

ಬೆಳಗಾವಿ ಪಾಲಿಕೆಯ ನಾಡದ್ರೋಹಿ ಸದಸ್ಯರ ಸದಸ್ಯತ್ವ ರದ್ದುಪಡಿಸಲು ಒತ್ತಾಯ

Jul 26 2025, 01:30 AM IST
ಇತ್ತೀಚೆಗೆ ಬೆಳಗಾವಿ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಎಂಇಎಸ್ ಬೆಂಬಲಿತ ಸದಸ್ಯ ರವಿ ಸಾಳುಂಕೆ ಸೇರಿದಂತೆ ಮೂವರು ಪಾಲಿಕೆ ಸದಸ್ಯರು ಕನ್ನಡ ಕಡ್ಡಾಯ ಆದೇಶ ಹಿಂಪಡೆದು ಮರಾಠಿ ಭಾಷೆಯಲ್ಲಿಯೇ ಎಲ್ಲ ದಾಖಲೆಗಳನ್ನು ವ್ಯವಹರಿಸುವಂತೆ ಆಗ್ರಹಿಸಿದರು. ಇದು ಸರಿಯಲ್ಲ.

ಹುಬ್ಬಳ್ಳಿ, ಬೆಳಗಾವಿ ಏರ್ಪೋರ್ಟ್‌ ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಿ : ಎಂ.ಬಿ.ಪಾಟೀಲ ಮನವಿ

Jul 25 2025, 12:31 AM IST
ಕರ್ನಾಟಕದ ವೈಮಾನಿಕ ವಲಯದ ಹಲವು ಬೇಡಿಕೆಗಳೊಂದಿಗೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಗುರುವಾರ ಇಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್‌ ನಾಯ್ಡು ಅವರನ್ನು ಭೇಟಿಯಾಗಿ, ಮನವಿ ಸಲ್ಲಿಕೆಯ ಜೊತೆಗೆ ವಿಸ್ತೃತ ಮಾತುಕತೆ ನಡೆಸಿದ್ದಾರೆ.

ಕಮಲ್‌ ವಿರುದ್ಧ ಮುಂದುವರಿದ ಹೋರಾಟ : ಬೆಳಗಾವಿ, ಮೈಸೂರಲ್ಲಿ ಪ್ರತಿಭಟನೆ

Jun 03 2025, 11:07 AM IST

ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ನಟ ಕಮಲಹಾಸನ್ ಹೇಳಿಕೆ ಖಂಡಿಸಿ ಸೋಮವಾರವೂ ಪ್ರತಿಭಟನೆ ಮುಂದುವರೆದಿದೆ. ಮೈಸೂರು, ಬೆಳಗಾವಿ ಸೇರಿದಂತೆ ವಿವಿಧಡೆ ಪ್ರತಿಭಟನೆ ನಡೆಸಲಾಗಿದೆ.

ಕೊರೋನಾಗೆ ರಾಜ್ಯದಲ್ಲಿ 2ನೇ ಬಲಿ, ಬೆಳಗಾವಿ ವ್ಯಕ್ತಿ ಸಾವು

May 30 2025, 12:15 AM IST
ಬೆಳಗಾವಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಾಗೂ ಕೊರೋನಾ ಸೋಂಕು ದೃಢಪಟ್ಟಿದ್ದ 70 ವರ್ಷದ ವೃದ್ಧರೊಬ್ಬರು ಬುಧವಾರ ಮೃತಪಟ್ಟಿದ್ದು, ರಾಜ್ಯದಲ್ಲಿ ಕೊರೋನಾದಿಂದ ಮೃತರಾದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

ಬೆಳಗಾವಿ ಮಠಕ್ಕೆ ನುಗ್ಗಿ ಕೈಗೆ ಸಿಕ್ಕ ವಸ್ತು ಹೊತ್ತೊಯ್ದ ಜನ!

May 25 2025, 07:36 AM IST

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ರಾಮಮಂದಿರ ಮಠದ ಸ್ವಯಂಘೋಷಿತ ಸ್ವಾಮಿ, ಹಠವಾದಿ ಲೋಕೇಶ್ವರ ಸ್ವಾಮೀಜಿ ವಿರುದ್ಧ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣ ದಾಖಲಾಗಿದೆ.

ಬೆಳಗಾವಿ ಮೂಲದ ಎಂಬಿಬಿಎಸ್‌ ವಿದ್ಯಾರ್ಥಿನಿ ಮೇಲೆ ಸಾಂಗ್ಲಿಯಲ್ಲಿ ಗ್ಯಾಂಗ್‌ರೇಪ್‌

May 24 2025, 12:07 AM IST
ಬೆಳಗಾವಿ ಮೂಲದ ಎಂಬಿಬಿಎಸ್‌ ವಿದ್ಯಾರ್ಥಿನಿ ಮೇಲೆ ಸ್ನೇಹಿತರೇ ಸಾಮೂಹಿಕ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆಯು ಮೇ 18ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಬೆಳಗಾವಿ: ರೆಸಾರ್ಟ್‌ಗೆ ಕರೆದೊಯ್ದು ಅಪ್ರಾಪ್ತೆ ಮೇಲೆ ಗ್ಯಾಂಗ್‌ರೇಪ್‌

May 20 2025, 11:51 PM IST
ರೆಸಾರ್ಟ್‌ಗೆ ಕರೆದೊಯ್ದು 15 ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತರು ಸೇರಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಟಿಳಕವಾಡಿಯ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಜಲಾಶಯಗಳಿಗೆ ಪೊಲೀಸ್‌ ಬಿಗಿ ಭದ್ರತೆ

May 10 2025, 01:12 AM IST
ಆಪರೇಷನ್‌ ಸಿಂದೂರ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಆಣೆಕಟ್ಟುಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!

May 09 2025, 04:10 AM IST

ಮೂವರು ಕನ್ನಡಿಗರು ಸೇರಿ 26 ಜನರನ್ನು ಬಲಿ ಪಡೆದ ಪಹಲ್ಗಾಂ ನರಮೇಧಕ್ಕೆ ಪತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರ ಕಾರ್ಯಾಚರಣೆ ಮರುದಿನವೇ ಕನ್ನಡಿಗರು ಭರ್ಜರಿ ಹಮ್ಮೆ ಪಡುವಂತಹ ಸಂಗತಿಯೊಂದು ಹೊರಬಿದ್ದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 19
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved