ಬೆಂಗಳೂರು-ಬೆಳಗಾವಿ ವಂದೇ ಭಾರತ್ಗೆ ದಾವಣಗೆರೆಯಲ್ಲಿ ಭವ್ಯ ಸ್ವಾಗತ
Aug 11 2025, 12:30 AM ISTವಂದೇ ಭಾರತ್ ರೈಲು ದಾವಣಗೆರೆ ರೈಲು ನಿಲ್ದಾಣಕ್ಕೆ ಮಧ್ಯಾಹ್ನ ಆಗಮಿಸಿದ ವೇಳೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ, ಹರಿಹರ ಶಾಸಕ ಬಿ.ಪಿ.ಹರೀಶ ಇತರರು ಸಂಭ್ರಮದಿಂದ ಸ್ವಾಗತಿಸಿ, ನಂತರ ಇಲ್ಲಿಂದ ಮುಂದೆ ಸಾಗಲು ಹಸಿರು ನಿಶಾನೆ ತೋರುವ ಮೂಲಕ ರೈಲನ್ನು ಬೀಳ್ಕೊಟ್ಟರು.