• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳೆಯಂಗಡಿ ಸಿಎಸ್‌ಐ ದೇವಳ: ಬೆಳೆ ಹಬ್ಬ, ಆಟೋಟ ಸ್ವರ್ಧೆ

Oct 21 2025, 01:00 AM IST
ಹಳೆಯಂಗಡಿ ಸಿಎಸ್‌ಐ ದೇವಾಲಯದಲ್ಲಿ ಬೆಳೆ ಹಬ್ಬದ ಆರಾಧನೆ ಹಾಗೂ ಆಟೋಟ ಸ್ವರ್ಧೆನಡೆಯಿತು. ಹಳೆಯಂಗಡಿಯ ಸಿಎಸ್‌ಐ ಚರ್ಚಿನ ಸಭಾಪಾಲಕ ಅಮೃತ್ ರಾಜ್ ಖೋಡೆ ಅಧ್ಯಕ್ಷತೆ ವಹಿಸಿದ್ದರು.

ನೆಲಮಂಗಲ ತಾಲೂಕಿನಲ್ಲಿ ಶೇ.68ರಷ್ಟು ಬೆಳೆ ಸಮೀಕ್ಷೆ ಪೂರ್ಣ

Oct 20 2025, 01:02 AM IST
ದಾಬಸ್‍ಪೇಟೆ: ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆ ಮತ್ತು ಬೆಳೆ ಪರಿಹಾರ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ಪಡೆಯಲು ಅಗತ್ಯವಾಗಿರುವ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಮುಗಿಯುತ್ತಾ ಬಂದಿದ್ದು, ರೈತರು ಸೇರಿದಂತೆ ಸಿಬ್ಬಂದಿ ವರ್ಗದವರೂ ಸಮೀಕ್ಷೆ ಕಾರ್ಯದಲ್ಲಿ ತೊಡಗಿದ್ದಾರೆ.

ರೈತರಲ್ಲಿ ಬೆಳೆ ವಿಮೆ ಕುರಿತು ಅರಿವು ಮೂಡಿಸಿ: ಪಿ.ಸಿ. ಗದ್ದಿಗೌಡರ

Oct 17 2025, 01:03 AM IST
ಬಾಗಲಕೋಟೆ ಜಿಪಂ ನೂತನ ಸಭಾಂಗಣದಲ್ಲಿ ಗುರುವಾರ ಜರುಗಿದ 2025-26ನೇ ಸಾಲಿನ ಎರಡನೇ ತ್ರೈಮಾಸಿಕ ದಿಶಾ ಪ್ರಗತಿ ಪರಿಶೀಲನೆ ಸಭೆ ಸಂಸದ ಪಿ.ಸಿ. ಗದ್ದಿಗೌಡರ ನೇತೃತ್ವದಲ್ಲಿ ನಡೆಯಿತು.

ಹಾವೇರಿ ಜಿಲ್ಲೆಯಲ್ಲಿ ವಿಸ್ತಾರವಾಗುತ್ತಿರುವ ಚೆಂಡು ಹೂವಿನ ಬೆಳೆ

Oct 16 2025, 02:00 AM IST
ನವರಾತ್ರಿ, ದೀಪಾವಳಿ ಸೇರಿದಂತೆ ಹಬ್ಬದ ದಿನಗಳಲ್ಲಿ ಮಾತ್ರ ಬೇಡಿಕೆ ಇರುತ್ತಿದ್ದ ಚೆಂಡು ಹೂವಿನ ಬೆಳೆ ಪ್ರಸ್ತುತ ಜಿಲ್ಲೆಯ ಪ್ರಮುಖ ತೋಟಗಾರಿಕೆ ಬೆಳೆಯಾಗುವತ್ತ ದಾಪುಗಾಲಿಡುತ್ತಿದೆ. ಉತ್ತಮ ಇಳುವರಿ ಮತ್ತು ದರವೂ ಸಿಗುತ್ತಿರುವುದರಿಂದ ರೈತರು ಚೆಂಡು ಹೂ ಬೆಳೆಯಲು ಆಸಕ್ತಿ ತೋರುತ್ತಿದ್ದು, ವರ್ಷದಿಂದ ವರ್ಷಕ್ಕೆ ಬೆಳೆ ಪ್ರದೇಶ ವಿಸ್ತರಣೆಯಾಗುತ್ತಿದೆ.

ಆರ್‌ಎಸ್‌ಎಸ್‌ ಬ್ಯಾನ್‌ ಅಲ್ಲ, ಸಂತ್ರಸ್ತರಿಗೆ ಬೆಳೆ ಪರಿಹಾರ ನೀಡಲು ಪತ್ರ ಬರೆಯಿರಿ: ಶಾಸಕ ಕೃಷ್ಣ ನಾಯ್ಕ

Oct 15 2025, 02:08 AM IST
ಸಮ ಸಮಾಜ ನಿರ್ಮಾನವೆಂದು ಬೊಬ್ಬೆ ಹೊಡೆಯುತ್ತಿರುವ ಸಿಎಂ ಸಿದ್ದರಾಮಯ್ಯ, ಅನ್ಯ ವಿಷಯಕ್ಕೆ ಸಮಯ ಹಾಳು ಮಾಡುತ್ತಿದ್ದಾರೆ, ಇಂತಹ ಸಚಿವರಿಗೆ ಬುದ್ಧಿ ಹೇಳಬೇಕಿತ್ತು. ಅದನ್ನು ಮಾಡುತ್ತಿಲ್ಲವೆಂದು ಶಾಸಕ ಕೃಷ್ಣ ನಾಯ್ಕ ಕಿಡಿಕಾರಿದರು.

ರೈತರಿಗೆ ತಕ್ಷಣ ಬೆಳೆ ಹಾನಿ ಪರಿಹಾರ ನೀಡಿ

Oct 14 2025, 01:02 AM IST
ಭೀಮಾ, ಕೃಷ್ಣಾ ಹಾಗೂ ಡೋಣಿ ನದಿಯ ಪ್ರವಾಹದಿಂದಾಗಿಯೂ ಸಾಕಷ್ಟು ಬೆಳೆ ಹಾನಿ

ಬೆಳೆ ನಷ್ಟ ಪರಿಹಾರ, ಮಧ್ಯಂತರ ವಿಮೆ ನೀಡುವಂತೆ ಆಗ್ರಹ

Oct 14 2025, 01:01 AM IST
ಅತಿವೃಷ್ಟಿಯಿಂದ ತಾಲೂಕಿನಲ್ಲಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದ್ದು, ಅಧಿಕಾರಿಗಳು ಬೆಳೆ ಸಮೀಕ್ಷೆ ಮಾಡುವಲ್ಲಿ ತಾರತಮ್ಯ ಎಸಗಿದ್ದಾರೆ. ಈ ಕೂಡಲೇ ಬೆಳೆ ನಷ್ಟ ಪರಿಹಾರ ಹಾಗೂ ಮಧ್ಯಂತರ ಬೆಳೆ ವಿಮಾ ಪರಿಹಾರ ನೀಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ರೈತ ಮುಖಂಡರು ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಬೆಳೆ ಹಾನಿ ನಿರ್ಲಕ್ಷ್ಯ ಬೇಡ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್

Oct 13 2025, 02:02 AM IST
ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳಿಗೆ ನಿಯಮಿತವಾಗಿ ಅಣಕು ಪ್ರದರ್ಶನ ಮತ್ತು ತರಬೇತಿ ಹೊಂದಬೇಕು

ಮಂಚೀಕೇರಿಯಲ್ಲಿ ಬೆಳೆ ಪರಿಶೀಲನೆ; ಅಲ್ಲಲ್ಲಿ ರೋಗದ ಬಾಧೆ

Oct 12 2025, 01:01 AM IST
ತಾಲೂಕಿನ ಮಂಚಿಕೇರಿ ಹೋಬಳಿಯ ಕೆರೆಹೊಸಳ್ಳಿ, ಬಿದ್ರಳ್ಳಿ, ಉಮ್ಮಚಗಿ, ತೋಳಗೋಡ, ಹೆಮ್ಮಾಡಿ, ಭರಣಿ ಹಾಗೂ ಭರತನಹಳ್ಳಿ ಗ್ರಾಮಗಳಲ್ಲಿ ಅಲ್ಲಲ್ಲಿ ಕಂದುಜಿಗಿ ಹುಳು, ಎಲೆಸುರುಳಿ ಹುಳುಗಳ ಬಾಧೆ ಹಾಗೂ ಬೆಂಕಿರೋಗದ ಬಾಧೆ ಕಂಡುಬಂದಿದೆ.

ಬೆಳೆ ಹಾನಿ ಪರಿಹಾರ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ: ಸಚಿವ ಚಲುವರಾಯಸ್ವಾಮಿ

Oct 12 2025, 01:00 AM IST
ಅಧಿಕ ಮಳೆಯಿಂದಾಗಿ ಸಿಡಿಎಸ್ ನಾಲೆ ಒಡೆದು ಕೃಷಿ ಬೆಳೆ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಮಳೆ ನಿಂತ ನಂತರ ಜಂಟಿ ಸರ್ವೇ ಕಾರ್ಯಾಚರಣೆ ನಡೆಸಿ ಬೆಳೆ ಎಷ್ಟು ಹಾನಿಯಾಗಿದೆ ಎಂದು ತಿಳಿದುಕೊಂಡು ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 64
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved