• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಕ್ಕೇರಿಮಠದ ಪರಂಪರೆ ತಿಳಿಸಲು ಅದ್ಧೂರಿಯಾಗಿ ಜಾತ್ರಾ ಮಹೋತ್ಸವ-ಸಂಸದ ಬೊಮ್ಮಾಯಿ

Oct 19 2025, 01:00 AM IST
ಹುಕ್ಕೇರಿಮಠದ ಪರಂಪರೆಯನ್ನು ಮುಂದಿನ ಜನಾಂಗಕ್ಕೆ ತಿಳಿಸಲು ಅದ್ಧೂರಿಯಾಗಿ ಜಾತ್ರಾ ಮಹೋತ್ಸವ ಮಾಡಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ವನ್ಯಜೀವಿ ಕೇಸಲ್ಲಿದ್ದವರ ರಕ್ಷಿಸಿದ್ದೇ ಬೊಮ್ಮಾಯಿ: ಹರೀಶ್‌ ಕಿಡಿ

Oct 19 2025, 01:00 AM IST
ವನ್ಯಪ್ರಾಣಿಗಳ ಕೇಸ್‌ನಲ್ಲಿ ಜೈಲಿನಲ್ಲಿ ಇರಬೇಕಾದವರು ಇಂದು ಹೊರಗಿರಲು ನಮ್ಮದೇ ಸರ್ಕಾರದಲ್ಲಿ ಮುಖ್ಯಮಂತ್ರಿ, ಗೃಹಮಂತ್ರಿ, ಅರಣ್ಯ ಸಚಿವರಾಗಿದ್ದವರು ಕಾರಣ‍ವಾಗಿದ್ದಾರೆ. ಇಂತಹವರಿಂದಲೇ ಬಿಜೆಪಿ ಅಧಿಕಾರ ಕಳೆದುಕೊಳ್ಳಬೇಕಾಯಿತು ಎಂದು ಹರಿಹರ ಶಾಸಕ ಬಿ.ಪಿ.ಹರೀಶ ಸ್ವಪಕ್ಷದ ಬಸವರಾಜ ಬೊಮ್ಮಾಯಿ ಇತರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ರಮ ಚಟುವಟಿಕೆಗಳಿಗೆ ಸರ್ಕಾರದ ಆರ್ಶೀರ್ವಾದವೇ ಕಾರಣ -ಸಂಸದ ಬೊಮ್ಮಾಯಿ

Oct 13 2025, 02:02 AM IST
ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಕಾನೂನು ವ್ಯವಸ್ಥೆ ಸಂಪೂರ್ಣ ಹದಗಟ್ಟಿದೆ. ಅಕ್ರಮ ಚಟುವಟಿಕೆಗಳಿಗೆ ಸರ್ಕಾರದ ಆರ್ಶೀರ್ವಾದವೇ ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ಡಿಕೆಶಿ ಆಡಿರುವ ಮಾತು ಕಾಂಗ್ರೆಸ್ಸಿನ ಮನಸ್ಥಿತಿ - ಸಂಸದ ಬೊಮ್ಮಾಯಿ

Oct 13 2025, 02:02 AM IST
ಶಾಸಕ ಮುನಿರತ್ನ ಅವರು ಹಾಕಿದ್ದ ಆರ್‌ಎಸ್‌ಎಸ್ ಟೋಪಿಯ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಆಡಿರುವ ಮಾತು ಕಾಂಗ್ರೆಸ್‌ನವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಬೇಡ್ತಿ-ವರದಾ ನದಿ ಜೋಡಣೆ ಆಗಲೇಬೇಕು: ಬಸವರಾಜ ಬೊಮ್ಮಾಯಿ

Oct 12 2025, 01:01 AM IST
ಬೇಡ್ತಿ-ವರದಾ ನದಿ ಜೋಡಣೆ ಆಗಲೇಬೇಕು. ಇದರಲ್ಲಿ ಎರಡನೇ ಮಾತಿಲ್ಲ. ವರದಾ-ಬೇಡ್ತಿ ಜೋಡಣೆಯಿಂದ ಉತ್ತರ ಕನ್ನಡ ಜಿಲ್ಲೆಗೆ ಯಾವುದೇ ತೊಂದರೆಯಾಗುವುದಿಲ್ಲ. ಅವರ ಜೊತೆ ಮಾತುಕತೆ ನಡೆಸಿ ಸೌಹಾರ್ದಯುತವಾಗಿ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

2047ಕ್ಕೆ ಭಾರತ ವಿಶ್ವದ ನಂಬರ್ ಒನ್ ದೇಶವಾಗಲು ಸ್ವದೇಶಿ ವಸ್ತುಗಳ ಬಳಸಿ-ಸಂಸದ ಬೊಮ್ಮಾಯಿ

Oct 12 2025, 01:01 AM IST
2047ಕ್ಕೆ ಭಾರತ ವಿಶ್ವದ ನಂಬರ್ ಒನ್ ದೇಶ ಆಗಬೇಕೆಂದರೆ ವಿದೇಶಿ ವಸ್ತುಗಳ ಮೇಲಿನ ಅವಲಂಬನೆ ಕಡಿಮೆ ಮಾಡಿ, ಸ್ವದೇಶಿ ವಸ್ತುಗಳನ್ನು ಬಳಸಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭವ್ಯ ಭಾರತ, ಆತ್ಮನಿರ್ಭರ, ನಶಾ ಮುಕ್ತ ಭಾರತ ಮಾಡುತ್ತೇವೆ ಎಂದು ಸಂಕಲ್ಪ ಮಾಡೋಣ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಜಿಎಸ್‌ಟಿ ಪರಿಹಾರ ವಿಚಾರದಲ್ಲಿ ಸುಳ್ಳನ್ನೇ ಸತ್ಯ ಮಾಡಲು ಹೊರಟಿರುವ ಸಿಎಂ-ಸಂಸದ ಬೊಮ್ಮಾಯಿ

Oct 05 2025, 01:01 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ಜಿಎಸ್‌ಟಿ ಪರಿಹಾರದ ವಿಚಾರದಲ್ಲಿ ಒಂದು ಸುಳ್ಳನ್ನು ನೂರು ಸಲ ಹೇಳಿ ಸತ್ಯ ಮಾಡಲು ಹೊರಟಿದ್ದಾರೆ. ಮನಸ್ಸಿನಲ್ಲಿ ಮಂಡಿಗೆ ತಿಂದರೆ ಲೆಕ್ಕ ಕೊಡುವವರು ಯಾರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಕನಕದಾಸರಿಂದ ವಿಶ್ವವೇ ಜ್ಞಾಪಿಸಿಕೊಳ್ಳುವಂತಹ ಸಾಧನೆ-ಸಂಸದ ಬೊಮ್ಮಾಯಿ

Oct 01 2025, 01:01 AM IST
ಯುದ್ಧ ಪರಂಪರೆಯಿಂದ ನೆಮ್ಮದಿ ಸಾಧ್ಯವಿಲ್ಲವೆಂಬುದನ್ನು ಅರಿತು ಶಸ್ತ್ರಗಳನ್ನು ತ್ಯಜಿಸಿದ ಅದೆಷ್ಟೋ ರಾಜ ಮಹಾರಾಜರು ಬಳಿಕ ದಾರ್ಶನಿಕರಾಗಿ ಬದುಕನ್ನು ಮುಂದುವರೆಸುವ ಮೂಲಕ ವಿಶ್ವವೇ ಜ್ಞಾಪಿಸಿಕೊಳ್ಳುವಂತಹ ಸಾಧನೆ ಮಾಡಿದ್ದು ಅಂತಹವರಲ್ಲಿ ದಾಸಶ್ರೇಷ್ಠ ಕನಕದಾಸರು ಮುಂಚೂಣಿಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದರು.

ಜನರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭಿಸಲಿ: ಬೊಮ್ಮಾಯಿ

Oct 01 2025, 01:00 AM IST
ನರರೋಗದ ಜತೆಗೆ ಹೃದ್ರೋಗಿಗಳಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ನಾರಾಯಣ ಹೆಲ್ತ್‌ನ ಸಹಭಾಗಿತ್ವದಲ್ಲಿ ಆರಂಭಿಸಿರುವ ಈ ಹೃದ್ರೋಗ ಘಟಕದಲ್ಲಿ ಸುಸಜ್ಜಿತ ಕ್ಯಾಥಲಾಬ್, ಇಸಿಜಿ, ಇಕೋ, ಟಿಎಂಟಿ ಸೇರಿದಂತೆ ಅನೇಕ ಸೌಲಭ್ಯಗಳಿವೆ.

ರಾಜ್ಯ ಸರ್ಕಾರದ ಸಂಕುಚಿತ ಮನೋಭಾವ: ಬೊಮ್ಮಾಯಿ ಆರೋಪ

Sep 27 2025, 12:00 AM IST
ಬೀರೂರು, ಕೆಎಸ್ಆರ್ಟಿಸಿ ನೌಕರರ ವೇತನ ಪರಿಷ್ಕರಣೆ ಮತ್ತು ಹಿಂಬಾಕಿ ಪಾವತಿ ಕುರಿತು ರಾಜ್ಯ ಸರ್ಕಾರ ಸಂಕುಚಿತ ಮನೋಭಾವ ಪ್ರದರ್ಶಿಸುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 34
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved