• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಡಗೋಡದಲ್ಲಿ ಮಳೆ ಬಿಡುವು: ಭತ್ತ ನಾಟಿ ಚುರುಕು

Aug 04 2025, 12:30 AM IST
ಮಳೆ ಸ್ವಲ್ಪ ವಿರಾಮ ನೀಡಿದ್ದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದೆ.

ತಿಂಗಳು ಮೊದಲೇ ಭತ್ತ ನಾಟಿಯಿಂದಾಗಿ ಯೂರಿಯಾ ಬೇಡಿಕೆ ಹೆಚ್ಚಳ

Aug 02 2025, 12:00 AM IST
ಕಳೆದ ವರ್ಷ ಆಗಸ್ಟ್‌ ಮೊದಲ ಬಾರಿದಲ್ಲಿ ಭತ್ತ ನಾಟಿ ಮಾಡಲಾಗುತ್ತಿತ್ತು. ಈ ವರ್ಷ ಜೂನ್‌ನಲ್ಲಿ ಉತ್ತಮ ಮಳೆಯಾಗಿದ್ದರಿಂದ ಜುಲೈನಲ್ಲಿ ನಾಟಿ ಮಾಡಲಾಗಿದೆ. ಇದರಿಂದ ಯೂರಿಯಾ ಗೊಬ್ಬರದ ಬೇಡಿಕೆ ಹೆಚ್ಚಿದೆ.

ಮಳೆ ಬಿರುಸು: ಭತ್ತ ನಾಟಿ ಕಾರ್ಯ ಚುರುಕು

Jul 28 2025, 12:30 AM IST
ಜಿಲ್ಲೆಯಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಉತ್ತಮವಾಗಿ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆ ಬಿರುಸುಗೊಂಡಿದೆ. ಈಗಾಗಲೇ ಮೆಕ್ಕೆಜೋಳ ಬಿತ್ತನೆ ಮಾಡಿರುವ ರೈತರು ಈಗ ಭತ್ತ ನಾಟಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಭರದಿಂದ ಸಾಗಿದ ಭತ್ತ ನಾಟಿ ಕಾರ್ಯ

Jul 27 2025, 12:01 AM IST
ತಾಲೂಕಿನಾದ್ಯಂತ ಹಲವು ವರ್ಷಗಳ ಮಳೆ ಕೊರತೆಯಿಂದ ಮೆಕ್ಕೆಜೋಳ, ಶೇಂಗಾ, ಹತ್ತಿ ಬೆಳೆಯುವ ರೈತರು ಉತ್ತಮ ಮಳೆ ನೆಚ್ಚಿಕೊಂಡು ಭತ್ತ ನಾಟಿಗೆ ಮುಂದಾಗಿದ್ದಾರೆ

ಭತ್ತ ಮಡಿ, ನಾಟಿಗೆ ಭದ್ರಾ ನಾಲೆಗೆ ನೀರು ಬಿಡಿ

Jul 21 2025, 12:00 AM IST
ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಬತ್ತದ ಬೀಜ ಚೆಲ್ಲಿ, ಸಸಿ ಮಡಿ ಸಿದ್ಧಪಡಿಸಿಕೊಂಡು ನಾಟಿಗಾಗಿ ಭದ್ರಾ ನೀರಿಗಾಗಿ ಕಾಯುತ್ತಿದ್ದಾರೆ. ಜು.21ರಿಂದಲೇ ಭದ್ರಾ ಡ್ಯಾಂನಿಂದ ಭದ್ರಾ ಕಾಲುವೆಗಳಿಗೆ ನೀರು ಹರಿಸುವಂತೆ ಜಿಲ್ಲಾ ರೈತರ ಒಕ್ಕೂಟ ಅಧ್ಯಕ್ಷ ಬಿ.ಎಂ. ಸತೀಶ ಕೊಳೇನಹಳ್ಳಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಯಾಂತ್ರಿಕೃತ ಭತ್ತ ಬೇಸಾಯದಿಂದ ಉತ್ತಮ ಇಳುವರಿ: ಸಂಗಮೇಶ ಹಕ್ಲಪ್ಪನವರ

Jul 10 2025, 12:48 AM IST
ನ್ಯಾನೋ ಯೂರಿಯಾ ಹಾಗೂ ನ್ಯಾನೋ ಡಿಎಪಿ ಬಳಸುವ ಮೂಲಕ ಹೊಸ ಕೃಷಿ ಪದ್ಧತಿಗೆ ಆದ್ಯತೆ ನೀಡಬೇಕು.

ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಕೂಲಿಯಾಳುಗಳ ಕೊರತೆ: ಭತ್ತ ನಾಟಿಗೆ ಸಂಕಷ್ಟ

Jul 04 2025, 11:47 PM IST
ಕಾರ್ಕಳ ಮತ್ತು ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಈ ಬಾರಿ ಸುಮಾರು 7000 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಕಾರ್ಯ ಚುರುಕಾಗಿದೆ. ಆದರೆ ಗ್ರಾಮೀಣ ಭಾಗಗಳಲ್ಲಿ ಕೌಶಲ್ಯಯುತ ಕೃಷಿ ಕೂಲಿ ಕಾರ್ಮಿಕರ ಕೊರತೆಯು ರೈತರಿಗೆ ತೀವ್ರ ಸಮಸ್ಯೆಯಾಗಿದೆ.

ಹೈನುಗಾರಿಕೆ, ತಾಳೆ, ಭತ್ತ, ಕಬಬಿನಲ್ಲೂ ಗಳಿಗೆ

Jun 25 2025, 12:33 AM IST
ತಾಳೆ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ವಾರ್ಷಿಕ 2.50 ಲಕ್ಷ ರು. ಆದಾಯ ಗಳಿಸುತ್ತಿದ್ದಾರೆ.

ಕಾಳೇನಹಳ್ಳಿಯಲ್ಲಿ ಭತ್ತ, ಮುಸುಕಿನಜೋಳ, ಶುಂಠಿ ಬೆಳೆ ಕುರಿತು ತರಬೇತಿ ಕಾರ್ಯಕ್ರಮ

Jun 18 2025, 11:49 PM IST
ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ 2025-26ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಕಾಳೇನಹಳ್ಳಿಯಲ್ಲಿ ಭತ್ತ, ಮುಸುಕಿನಜೋಳ ಮತ್ತು ಶುಂಠಿ ಬೆಳೆಯಲ್ಲಿ ಸಮಗ್ರ ಬೇಸಾಯ ಕ್ರಮಗಳ ಅಳವಡಿಕೆ ಕುರಿತು ಬುಧವಾರ ಒಂದು ದಿನದ ಹೊರಾಂಗಣ ತರಬೇತಿ ಕಾರ್ಯಕ್ರಮ.

ಇರುವುದು ಒಂದೇ ಎಕರೆ ಜಮೀನು; ಭತ್ತ, ಮೀನು ಸಾಕಾಣಿಕೆ ಜೊತೆಗೆ ಸಾಗಿದೆ ಜೀವನ

Jun 18 2025, 11:49 PM IST
ನಮಗೆ ಇರುವುದು ಒಂದೇ ಎಕರೆ ಜಮೀನು. ಕಪಿಲಾ ನದಿ ದಂಡೆಯಲ್ಲಿರುವುದು ಭೂಮಿ ಸದಾ ವಸ್ತಿಯಾಗಿರುತ್ತದೆ. ಎರಡು ಬೆಳೆ ಭತ್ತ ಬೆಳೆದುಕೊಳ್ಳುತ್ತಿದ್ದೇವು. ಮನೆ ಬಳಕೆಯಾಗಿ ಉಳಿಯುವ ಭತ್ತವನ್ನು ಮಾರಾಟ ಮಾಡುತ್ತೇವೆ. 20-25 ಸಾವಿರ ರು. ಸಿಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved