• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರಿಗೆ ನೆರವಾಗದ ಭತ್ತ ಖರೀದಿ ಕೇಂದ್ರ: ಸತೀಶ ಟೀಕೆ

Jun 02 2025, 12:36 AM IST
ಕೊಯ್ಲು ಮಾಡಿದ ರೈತರು ಮಳೆಯಿಂದಾಗಿ ಭತ್ತ ಒಣಗಿಸಲು ಸಾಧ್ಯವಾಗದೇ, ಕೈಗೆ ಸಿಕ್ಕ ದರಕ್ಕೆ ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರಿಗೆ ಆಸರೆ ಆಗಬೇಕಿದ್ದ ಭತ್ತ ಖರೀದಿ ಕೇಂದ್ರ ಶನಿವಾರ ಮುಚ್ಚಿದೆ. ಇದ್ದರಿಂದಾಗಿ ರೈತರು ಪರದಾಡಬೇಕಾಯಿತು ಎಂದು ಜಿಲ್ಲಾ ರೈತರ ಒಕ್ಕೂಟ ಮುಖಂಡ ಬಿ.ಎಂ. ಸತೀಶ ಕೊಳೇನಹಳ್ಳಿ ಆರೋಪಿಸಿದ್ದಾರೆ.

ಮಳೆ ಭೀತಿ: ಯಂತ್ರಗಳಿಗೆ ದುಬಾರಿ ಬಾಡಿಗೆ ತೆತ್ತು ಭತ್ತ ಕಟಾವು!

May 28 2025, 01:48 AM IST
ಮುಂಗಾರು ಪೂರ್ವದಲ್ಲಿ ಕಳೆದ ವಾರದಿಂದ ಸುರಿದ ಭಾರಿ ಮಳೆಯು ರೈತರನ್ನು ಎಡಬಿಡದೇ ಕಾಡುತ್ತಿದೆ. ಈ ಸಂದರ್ಭ ಭರ್ಜರಿಯಾಗಿ ನಡೆಯಬೇಕಾಗಿದ್ದ ಭತ್ತ ಕಟಾವು ಕಾರ್ಯವೂ ಅಸ್ತವ್ಯಸ್ತಗೊಂಡಿದೆ.

ನೇರ ಕೂರಿಗೆ ಭತ್ತ ಬಿತ್ತನೆ ಪದ್ಧತಿ ರೈತರಿಗೆ ವರದಾನ

May 28 2025, 12:24 AM IST
ಬರಪೀಡಿತ ಜಗಳೂರು ತಾಲೂಕಿಲ್ಲೀಗ ವರ್ಷದಿಂದ ವರ್ಷಕ್ಕೆ ಮಳೆ ಪ್ರಮಾಣ ಹೆಚ್ಚಾಗುತ್ತಿದೆ. ಇಲ್ಲಿನ ರೈತರು ರಾಗಿ ಬೆಳೆ ಮಾದರಿಯಲ್ಲಿ ಕೂರಿಗೆ ಭತ್ತ ಬಿತ್ತನೆ ಮಾಡಿದರೆ ರೈತರಿಗೆ ವರದಾನವಾಗಲಿದೆ ಎಂದು ಕೆವಿಕೆ ಬೇಸಾಯ ತಜ್ಞ ಬಿ.ಒ. ಮಲ್ಲಿಕಾರ್ಜುನ್ ಹೇಳಿದ್ದಾರೆ.

ಭತ್ತ ಖರೀದಿ ನೋಂದಣಿ ಸಮಸ್ಯೆಗಳ ಶೀಘ್ರ ಪರಿಹರಿಸಿ

May 10 2025, 01:11 AM IST
ಭತ್ತ ಖರೀದಿ ನೋಂದಣಿಗೆ ಇರುವ ಸಮಸ್ಯೆಗಳನ್ನು ಪರಿಹರಿಸಿ, ಆದಷ್ಟು ಬೇಗನೆ ಭತ್ತ ಖರೀದಿ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಖರೀದಿ ಪ್ರಕ್ರಿಯೆ ಆರಂಭಿಸುವಂತೆ ಜಿಲ್ಲಾ ರೈತರ ಒಕ್ಕೂಟ ನಿಯೋಗದಿಂದ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರಿಗೆ ಮನವಿ ಅರ್ಪಿಸಲಾಯಿತು.

ಭತ್ತ ಖರೀದಿ ನೋಂದಣಿ ಅವಧಿ ವಿಸ್ತರಣೆಗಾಗಿ ಪ್ರತಿಭಟನೆ

May 06 2025, 12:24 AM IST
ಭತ್ತದ ಧಾರಣೆ ಕುಸಿದ ಹಿನ್ನೆಲೆ ಬೆಂಬಲ ಬೆಲೆಯಡಿ ಬತ್ತ ಖರೀದಿಸುವ ಜೊತೆಗೆ ಖರೀದಿಗಾಗಿ ನೋಂದಣಿ ಅವಧಿಯನ್ನು ವಿಸ್ತರಿಸುವಂತೆ ಒತ್ತಾಯಿಸಿ ಜಿಲ್ಲಾ ರೈತರ ಒಕ್ಕೂಟ ನೇತೃತ್ವದಲ್ಲಿ ನಗರದ ಜಿಲ್ಲಾಡಳಿತ ಭವನ ‍ಆವರಣದಲ್ಲಿ ಭತ್ತ ಬೆಳೆಗಾರರು ಸೋಮವಾರ ಪ್ರತಿಭಟಿಸಿದ್ದಾರೆ.

ಮೇ ವರೆಗೂ ಭತ್ತ ನೋಂದಣಿ ಪ್ರಕ್ರಿಯೆ ವಿಸ್ತರಿಸಿ: ಜಿಲ್ಲಾ ರೈತರ ಒಕ್ಕೂಟ

May 04 2025, 01:34 AM IST
ತಕ್ಷಣ ಭತ್ತ ಖರೀದಿ ಪ್ರಕ್ರಿಯೆ ಪ್ರಾರಂಭಿಸಬೇಕು, ನೋಂದಣಿ ಪ್ರಕ್ರಿಯೆಯನ್ನು ಮೇ ತಿಂಗಳ ಅಂತ್ಯದ ವರೆಗೆ ವಿಸ್ತರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಶನಿವಾರ ಜಿಲ್ಲಾ ರೈತ ಒಕ್ಕೂಟದಿಂದ ರಸ್ತೆ ತಡೆ ಮಾಡಿ ಅಲ್ಲಿಯೇ ಉಪ ವಿಭಾಗಾಧಿಕಾರಿ ಸಂತೋಷ್ ಪಾಟೀಲ್‌ಗೆ ಮನವಿ ಸಲ್ಲಿಸಿದರು.

ಗಾಳಿ, ಮಳೆಗೆ ತೊಯ್ದ 800 ಕ್ವಿಂಟಲ್ ಭತ್ತ!

May 04 2025, 01:31 AM IST
ತಡರಾತ್ರಿ ಬಂದ ಗಾಳಿ-ಮಳೆಗೆ ಭತ್ತ ಸಂಪೂರ್ಣವಾಗಿ ತೊಯ್ದು ಹೋಗಿದೆ. ಫಸಲಿನ ಪದರು ಕಿತ್ತು ಹೊರ ಬಂದಿರುವುದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ

ಭತ್ತ ಖರೀದಿ ಕೇಂದ್ರ ಸ್ಥಾಪನೆಗೆ ಒತ್ತಾಯ

May 01 2025, 12:49 AM IST
Demand for establishment of paddy buying center

ಆಲಿಕಲ್ಲು ಮಳೆಗೆ ೧೫೦ ಎಕರೆ ಪ್ರದೇಶದಲ್ಲಿನ ಭತ್ತ ಹಾನಿ

Apr 28 2025, 12:48 AM IST
ಹಳೆ ದರೋಜಿ ಭಾಗದ ರಾಮುಡು, ಹಸೇನ್ ಪೀರ, ರವಿ ಪ್ರಕಾಶ್, ಗುರುಮೂರ್ತಿ ಮುಂತಾದ ರೈತರ ಭತ್ತದ ಬೆಳೆ ಆಲಿಕಲ್ಲು ಮಳೆಯಿಂದ ಸಂಪೂರ್ಣ ಹಾಳಾಗಿದೆ

ಕಂಪ್ಲಿಯಲ್ಲಿ ಗಾಳಿಗೆ ನೆಲಕಚ್ಚಿದ ಭತ್ತ, ಅನ್ನದಾತಗೆ ನಷ್ಟ

Apr 22 2025, 01:47 AM IST
ಕಂಪ್ಲಿ ಪಟ್ಟಣದ ಸೇರಿದಂತೆ ತಾಲೂಕಿನ ಎಲ್ಲೆಡೆ ಭಾನುವಾರ ಮಧ್ಯರಾತ್ರಿ ಸುರಿದ ಗಾಳಿ, ಗುಡುಗು, ಸಿಡಿಲು ಸಹಿತ ಮಳೆಗೆ ಭತ್ತ ಬೆಳೆ ನೆಲಕಚ್ಚಿದ್ದು, ಅನ್ನದಾತರಿಗೆ ನಷ್ಟದ ಆತಂಕ ಉಂಟಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved