• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆಹೊಸಳ್ಳಿಯಲ್ಲಿ ಯಶಸ್ವಿ ಏತ ನೀರಾವರಿ ಯೋಜನೆ: ಭಾಗ್ವತ್‌

Mar 13 2025, 12:51 AM IST
ತಾಲೂಕಿನ ಮಂಚೀಕೇರಿ ಸಮೀಪದ ಕೆರೆಹೊಸಳ್ಳಿ ಅರೆ ಬಯಲುಸೀಮೆ ಪ್ರದೇಶವಾಗಿದೆ.

ಹಿಂದೂ ಸಂಘಟನೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಗುರಿ : ಮೋಹನ ಭಾಗವತ್‌ ಹೇಳಿಕೆ

Feb 17 2025, 12:31 AM IST
‘ಹಿಂದೂ ಸಮಾಜ ಒಂದು ಜವಾಬ್ದಾರಿಯುತ ಸಮುದಾಯ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಸಮಾಜ ಅದು. ಹೀಗಾಗಿಯೇ ಈ ಸಮಾಜವನ್ನು ಸಂಘಟಿಸಲು ಆರೆಸ್ಸೆಸ್‌ ಬಯಸುತ್ತದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಮೋಹನ ಭಾಗವತ್‌ ಹೇಳಿದರು.

ಸ್ವಾತಂತ್ರ್ಯದ ಕುರಿತ ಮೋಹನ್‌ ಭಾಗವತ್‌ ಹೇಳಿಕೆ ರಾಷ್ಟ್ರದ್ರೋಹದ್ದು : ರಾಹುಲ್‌ ಗಾಂಧಿ

Jan 16 2025, 01:30 AM IST
ನವದೆಹಲಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾದ ದಿನವೇ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು ಎಂಬ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿಕೆ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಮಮಂದಿರ ಉದ್ಘಾಟನೆ ದಿನವವೇ ನಿಜ ಸ್ವಾತಂತ್ರ್ಯ : ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌

Jan 14 2025, 01:00 AM IST

 ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾದ ದಿನವನ್ನು ‘ಪ್ರತಿಷ್ಠಾ ದ್ವಾದಶಿ’ ಎಂದು ಆಚರಿಸಿ ಭಾರತದ ನೈಜ ಸ್ವಾತಂತ್ರ್ಯವೆಂದು ಘೋಷಿಸಬೇಕೆಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ ಹೇಳಿದ್ದಾರೆ.

ಭಾಗವತ್‌ ಆರೆಸ್ಸೆಸ್‌ ಮುಖ್ಯಸ್ಥರು, ಹಿಂದೂ ಧರ್ಮದ್ದಲ್ಲ: ಭದ್ರಾಚಾರ್ಯ

Dec 25 2024, 12:47 AM IST
ದೇಶದಲ್ಲಿ ಹೆಚ್ಚುತ್ತಿರುವ ದೇವಸ್ಥಾನ-ಮಸೀದಿ ವಿವಾದಗಳಿಗೆ ಸಂಬಂಧಿಸಿ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಆಕ್ಷೇಪ ವ್ಯಕ್ತಪಡಿಸಿದಕ್ಕೆ ಧಾರ್ಮಿಕ ನಾಯಕ, ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಸೇರಿದಂತೆ ಹಲವು ಸಂತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇರೆ ದೇಶಗಳಲ್ಲಿ ಅಲ್ಪಸಂಖ್ಯಾತರ ಕತೆ ಏನಾಗುತ್ತಿದೆ? : ಮೋಹನ್‌ ಭಾಗವತ್‌ ಪ್ರಶ್ನೆ

Dec 20 2024, 12:47 AM IST
ಭಾರತದ ಅಲ್ಪಸಂಖ್ಯಾರತರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಬಗ್ಗೆ ನಮಗೆ ಬುದ್ಧಿವಾದ ಹೇಳಲಾಗುತ್ತಿತ್ತು. ಆದರೆ ಈಗ ಬೇರೆ ದೇಶದ ಅಲ್ಪಸಂಖ್ಯಾತರ ಅವಸ್ಥೆ ಏನಾಗಿದೆ ಎಂಬುದನ್ನು ನೋಡುತ್ತಿದ್ದೇವೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

ಸನಾತನ ಧರ್ಮ ರಕ್ಷಣೆ, ಪೋಷಣೆಯಲ್ಲಿ ಸಮಸ್ತ ಹಿಂದು ಶೂನ್ಯ ಸಹಿಷ್ಣುವಾಗಿರಬೇಕು: ಭಾಗವತ್‌

Dec 09 2024, 12:48 AM IST
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಭಾನುವಾರ ಸಂಜೆ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ವಿದ್ಯೆಯನ್ನು ಸರಿಯಾಗಿ ಬಳಸುವ ವಿವೇಕ, ಬುದ್ಧಿ, ಸಂಸ್ಕಾರ ಬೇಕು: ಮೋಹನ್‌ ಭಾಗವತ್‌

Dec 08 2024, 01:16 AM IST
ವಿದ್ಯಾರ್ಥಿಗಳು ಮೈದಾನದಲ್ಲಿ ನೀಡುತ್ತಿದ್ದ ಪ್ರದರ್ಶನಗಳನ್ನು ತದೇಕಚಿತ್ತದಿಂದ ವೀಕ್ಷಿಸಿದ ಮೋಹನ್‌ ಭಾಗವತ್ ರವರು ಪ್ರತೀ ಪ್ರದರ್ಶನಕ್ಕೂ ತಮ್ಮ ಚಪ್ಪಾಳೆಯ ಅಭಿನಂದನೆ ನೀಡುತ್ತಿದ್ದರು. ವಿದ್ಯಾರ್ಥಿ ಸಮೂಹ ಹಾಗೂ ಪ್ರೇಕ್ಷಕ‌ ಸಮೂಹದ ಜೈಶ್ರೀರಾಮ್ ಘೋಷಣೆಗೆ ತಾವೂ ಧ್ವನಿಯಾದರು. ಶ್ರೀರಾಮನ ಪ್ರತಿಷ್ಠೆಯ ಸನ್ನಿವೇಶದಲ್ಲಿ ವಿದ್ಯಾರ್ಥಿಯೊಬ್ಬ ಧರಿಸಿದ ತನ್ನ ಛದ್ಮವೇಷವನ್ನು ಕಂಡು ನಕ್ಕು ಸಂಭ್ರಮಿಸಿದರು.

ಇಂದು ಕಲ್ಲಡ್ಕ ಕ್ರೀಡೋತ್ಸವ ಉದ್ಘಾಟನೆಗೆ ಸರಸಂಘ ಚಾಲಕ್ ಡಾ. ಮೋಹನ್‌ ಭಾಗವತ್‌

Dec 07 2024, 12:30 AM IST
ತಿ ಬಾರಿಯೂ ರಾಜ್ಯ, ರಾಷ್ಟ್ರಮಟ್ಟದ ಗಣ್ಯರು ಆಗಮಿಸುವುದು ಇಲ್ಲಿನ ವಿಶೇಷ. ಈ ಬಾರಿ ಆರೆಸ್ಸೆಸ್ ಸರಸಂಘಚಾಲಕರು ಆಗಮಿಸುತ್ತಿರುವುದು ಇದೇ ಮೊದಲ ಬಾರಿಗೆ ಕಲ್ಲಡ್ಕಕ್ಕೆ ಭೇಟಿ ನೀಡಲಿದ್ದಾರೆ ಎಂದು ಡಾ. ಭಟ್ ಮಾಹಿತಿ ನೀಡಿದರು.

‘ಪ್ರತಿ ದಂಪತಿ ಕನಿಷ್ಠ 3 ಮಕ್ಕಳ ಹೆರಬೇಕು’ : ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

Dec 02 2024, 01:18 AM IST
‘ಜನಸಂಖ್ಯೆ ಬೆಳವಣಿಗೆ ದರವು 2.1ಕ್ಕಿಂತ ಕಡಿಮೆಯಾದರೆ, ಸಮಾಜವು ನಾಶವಾಗುತ್ತದೆ’ ಎಂದು ಭಾನುವಾರ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ‘ಪ್ರತಿ ದಂಪತಿ ಕನಿಷ್ಠ 3 ಮಕ್ಕಳ ಹೆರಬೇಕು’ ಎಂದು ಕರೆ ನೀಡಿದ್ದಾರೆ.

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved