ಭಾರತದ ರಾಯಭಾರಿ ಹಾಗೂ ರಾಜತಾಂತ್ರಿಕ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲು ಕೆನಡಾದ ಜಸ್ಟಿನ್ ಟ್ರುಡೋ ನೇತೃತ್ವದ ಸರ್ಕಾರದ ನಿರ್ಧಾರ, ಉಭಯ ದೇಶಗಳ ನಡುವೆ ಭಾರೀ ರಾಜತಾಂತ್ರಿಕ ಸಮರಕ್ಕೆ ಕಾರಣ