• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ವಿಶ್ವಗುರು ಮಾಡುವುದೇ ಆರ್‌ಎಸ್‌ಎಸ್ ಧ್ಯೇಯ: ಜಗದೀಶ ಕಾರಂತ

Nov 03 2025, 02:45 AM IST
ಭಾರತ ಮಾತೆಯನ್ನು ವಿಶ್ವಗುರುವಿನ ಸ್ಥಾನಕ್ಕೆ ಕೊಂಡೊಯ್ದು ಪಟ್ಟಾಭಿಷೇಕ ಮಾಡುವುದೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉದ್ದೇಶ.

ಭವ್ಯ ಭಾರತ ಕನಸು ಸಾಕಾರಗೊಳಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್

Nov 03 2025, 02:15 AM IST
ಸ್ವಾತಂತ್ರ್ಯಾನಂತರದ ದಿನಗಳಲ್ಲಿ ೫೬೨ ಸಂಸ್ಥಾನಗಳನ್ನು ಭಾರತ ದೇಶದೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ ಸಮಸ್ಯೆ ಮತ್ತು ಸವಾಲಾಗಿ ಪರಿಣಮಿಸಿತು.

ಭಾರತ ಮಾತೆಯ ನೆಚ್ಚಿನ ಪುತ್ರಿ ಕನ್ನಡಾಂಬೆ: ರಶ್ಮೀ ಎಸ್.ಆರ್

Nov 02 2025, 04:00 AM IST
ಕುಂದಾಪುರ ತಾಲೂಕು ಆಡಳಿತದ ನೇತೃತ್ವದಲ್ಲಿ ಇಲ್ಲಿನ ಗಾಂಧಿ ಮೈದಾನದಲ್ಲಿ ಜರುಗಿದ 70ನೇ ಕನ್ನಡ ರಾಜ್ಯೋತ್ಸವ ನಡೆಯಿತು.

ಭಾರತ ತಂಡ ಗೆಲ್ಲಿಸಿದ ಜೆಮಿಮಾ ಕರಾವಳಿಯ ಕುವರಿ

Nov 02 2025, 03:45 AM IST
ಜೆಮಿಮಾ ಮುಂಬೈನಲ್ಲಿ ಹುಟ್ಟಿ ಬೆಳೆದರೂ, ಅವರಿಗೆ ಕರಾವಳಿಯ ನಂಟು ಇದೆ. ಅವರ ತಂದೆ ಇವಾನ್ ರೋಡ್ರಿಗಸ್ ಮಂಗಳೂರಿನವರು, ತಾಯಿ ಲ್ಯಾವಿಟಾ ರೋಡ್ರಿಗಸ್ ಉಡುಪಿಯವರು. ಕೇವಲ ನಾಲ್ಕು ವರ್ಷ ಪ್ರಾಯದಲ್ಲಿ ಕ್ರಿಕೆಟ್ ಬ್ಯಾಟ್‌ ಹಿಡಿದಿದ್ದ ಜೆಮಿಮಾ, ಬಾಲ್ಯದಲ್ಲಿಯೇ ಅಣ್ಣಂದಿರಿಗೆ ಬೌಲಿಂಗ್ ಮಾಡುವುದರ ಮೂಲಕ ಅಭ್ಯಾಸ ಬೆಳೆಸಿಕೊಂಡಿದ್ದರು.

ಇಂದು ಭಾರತ vs ದ.ಆಫ್ರಿಕಾ ಐತಿಹಾಸಿಕ ಫೈನಲ್‌

Nov 02 2025, 03:00 AM IST

ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಭಾನುವಾರ ಹೊಸ ಚಾಂಪಿಯನ್‌ನ ಉದಯವಾಗಲಿದೆ. ಐಸಿಸಿ ಏಕದಿನ ವಿಶ್ವಕಪ್‌ನ ಫೈನಲ್‌ ಪಂದ್ಯಕ್ಕೆ ವೇದಿಕೆ ಸಜ್ಜಾಗಿದ್ದು, ಟೂರ್ನಿಯಲ್ಲಿ ಹಲವು ಏಳು-ಬೀಳುಗಳನ್ನು ಕಂಡ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಚೊಚ್ಚಲ ವಿಶ್ವಕಪ್‌ ಗೆಲ್ಲುವ ಹೊಸ್ತಿಲಲ್ಲಿ 

ಉಡುಪಿ: ಪೊಲೀಸ್‌ ಇಲಾಖೆ ‘ಭಾರತ ಐಕ್ಯತೆ ಓಟ’

Nov 01 2025, 03:00 AM IST
ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಐಕ್ಯತೆ ಓಟವು ಬೋರ್ಡ್ ಹೈಸ್ಕೂಲ್ ವರೆಗೆ ಸಾಗಿಬಂತು. ಬಳಿಕ ಶಾಲಾ ಆವರಣದಲ್ಲಿ ಗಿಡ ನೆಟ್ಟು, ದೇಶಸೇವೆಯ ಪ್ರತಿಜ್ಞಾವಿಧಿ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು.

ಸ್ವತಂತ್ರ ಭಾರತ ಒಗ್ಗೂಡಿಸಿದ ಸರ್ದಾರ್‌ ಪಟೇಲ್‌: ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

Nov 01 2025, 02:30 AM IST
ದೇಶದ ಸ್ವಾತಂತ್ರ್ಯದ ನಂತರ ರಾಜ ಕುಟುಂಬದವರು ಕೂಡ ಸಣ್ಣ, ಸಣ್ಣ ಒಕ್ಕೂಟ ಮಾಡಿಕೊಂಡು ರಾಜ್ಯಭಾರ ಮಾಡುತ್ತಿದ್ದರು.

ಅಖಂಡ ಭಾರತ ನಿರ್ಮಾಣದಲ್ಲಿ ಸರ್ದಾರ್ ಪಟೇಲರ ಕಾರ್ಯ ಸ್ಮರಣೀಯ-ಅಣ್ಣಿಗೇರಿ

Nov 01 2025, 02:30 AM IST
ಭಾರತವು ಸ್ವಾತಂತ್ರ್ಯ ಪೂರ್ವದಲ್ಲಿ 565 ಸಂಸ್ಥಾನಗಳಿಂದ ಕೂಡಿತ್ತು. ಈ ಸಂಸ್ಥಾನಗಳನ್ನು ಒಟ್ಟಿಗೆ ಸೇರಿಸಿ ಏಕತೆಯ ಭಾರತವನ್ನು ರೂಪಿಸಿದ ಕೀರ್ತಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಸಲ್ಲುತ್ತದೆ. ಸ್ವತಂತ್ರ ಭಾರತದ ರೂಪುರೇಷೆಯನ್ನು ಬದಲಿಸಿ ಅಖಂಡ ಭಾರತ ನಿರ್ಮಾಣದಲ್ಲಿ ಅವರ ಕಾರ್ಯ ಸ್ಮರಣೀಯವಾಗಿದೆ ಎಂದು ಇತಿಹಾಸ ಉಪನ್ಯಾಸಕ ಎಸ್‌.ಬಿ. ಅಣ್ಣಿಗೇರಿ ಹೇಳಿದರು.

ಅಖಂಡ ಭಾರತ ಒಗ್ಗೂಡಿಸಿದ ಸರ್ದಾರ ವಲ್ಲಭಬಾಯಿ ಪಟೇಲ್‌

Nov 01 2025, 02:15 AM IST
ಸರ್ದಾರ್‌ ವಲ್ಲಭಭಾಯಿ ಪಟೇಲರು ದೇಶದ ಗೃಹಸಚಿವರಾಗಿ ಮಾಡಿದ ಸಾಧನೆಗಳು ಮಾದರಿಯಾಗಿವೆ. ಹಿಂದಿನ ಹೈದರಾಬಾದ್‌ ಕರ್ನಾಟಕದಲ್ಲಿ ಅಂದಿನ ಸನ್ನಿವೇಶಗಳನ್ನು ನೋಡಿದರೆ ಅಖಂಡ ಭಾರತವಾಗಿ ಉಳಿಯುತ್ತದೆಯೋ ಇಲ್ಲವೋ ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು.

ಅಖಂಡ ಭಾರತ ನಿರ್ಮಾಣದಲ್ಲಿ ಪಟೇಲ್‌ ಪಾತ್ರ ಹಿರಿದು: ಡಾ. ಪರಶುರಾಮ ಬಾರ್ಕಿ

Nov 01 2025, 02:15 AM IST
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಲಕ್ಷ್ಮೇಶ್ವರದ ಅಗಡಿ ಎಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ಶುಕ್ರವಾರ ಏಕತಾ ಪ್ರತಿಜ್ಞಾವಿಧಿ ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 142
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved