• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ರತ್ನ ಅಟಲ್‌ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ : ಬಿಜೆಪಿಯ ಕಾರ್ಯಕರ್ತರಿಗೆ ಸನ್ಮಾನ

Feb 21 2025, 01:49 AM IST
ಭಾರತ ರತ್ನ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಅಭಿಯಾನದ ಪ್ರಯುಕ್ತ ಬಿಜೆಪಿಯ ಇಬ್ಬರು ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.

ಪುಟ್ಟರಾಜ ಗವಾಯಿಗಳಿಗೆ ಭಾರತ ರತ್ನ ನೀಡದಿರುವುದು ದುರಂತ: ಸಿದ್ಧೇಶ್ವರ ಮಹಾಸ್ವಾಮಿಗಳು

Feb 14 2025, 12:34 AM IST
ಸರ್ಕಾರಗಳು ಪುಟ್ಟರಾಜ ಗವಾಯಿಗಳ ಜಯಂತಿ ಮಾಡುವ ಮನಸ್ಸು ಮಾಡಬೇಕು. ಅಂದಾಗ ಅವರ ಸೇವೆ ಗೌರವಿಸುವಂತಾಗುತ್ತದೆ

ಡಾ.ಶಿವಕುಮಾರ ಶ್ರೀಗೆ ಭಾರತ ರತ್ನಕ್ಕೆ ಒತ್ತಾಯ

Jan 22 2025, 12:34 AM IST
ದಾವಣಗೆರೆಯ ಕೊಂಡಜ್ಜಿ ರಸ್ತೆಯ ಸಿದ್ದಗಂಗಾ ಸ್ವಾಮೀಜಿ ವೃತ್ತದಲ್ಲಿ ಡಾ.ಶಿವಕುಮಾರ ಸ್ವಾಮಿಗಳ 6ನೇ ಪುಣ್ಯಸ್ಮರಣೋತ್ಸವ ಹಾಗೂ ಶ್ರೀಗಳ ಪುತ್ಥಳಿ ಅನಾವರಣ ದಾಸೋಹ ದಿನಾಚರಣೆಯಲ್ಲಿ ಮಠಾಧೀಶರು, ವಿವಿಧ ಪಕ್ಷಗಳ ಮುಖಂಡರು.

ಫುಲೆ ದಂಪತಿಗೆ ಭಾರತ ರತ್ನ ನೀಡಿ ಗೌರವಿಸಿ

Jan 03 2025, 12:33 AM IST
ಕನಕಪುರ: ದೇಶದಲ್ಲಿ ಇಂದು ಸಾಕ್ಷರತೆ ಪ್ರಮಾಣ ಶೇ.70ರಷ್ಟು ಸಾಕ್ಷರತೆ ಪ್ರಗತಿಗೆ ಬುನಾದಿ ಹಾಕಿದ ಫುಲೆ ದಂಪತಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗೌರವಿಸಬೇಕು ಎಂದು ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಹೇಳಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಮಂಡ್ಯದ ಹಿರಿಮೆ ಹೆಚ್ಚಿಸಿದ ಸಾಹಿತ್ಯ ರತ್ನಗಳು!

Dec 20 2024, 09:46 AM IST

ಕನ್ನಡ ನೆಲದಲ್ಲಿ ಹುಟ್ಟಿ ಸಾಹಿತ್ಯ ಲೋಕವನ್ನು ಬೆಳಗಿದ ಆ‌ರ್.ನರಸಿಂಹಾಚಾರ್, ಬಿ.ಎಂ.ಶ್ರೀ, ಪು.ತಿ.ನರಸಿಂಹಾಚಾರ್, ಎ.ಎನ್.ಮೂರ್ತಿರಾವ್, ಕೆ.ಎಸ್‌.ನರಸಿಂಹಸ್ವಾಮಿ, ಡಾ.ಹೆಚ್.ಎಲ್.ನಾಗೇಗೌಡ, ಪ್ರೊ.ಜಿ.ವೆಂಕಟಸುಬ್ಬಯ್ಯ ಅವರು ಸಮ್ಮೇಳನದ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆಗೆ ಗರಿ ಮೂಡಿಸಿದ್ದಾರೆ.

ಬಾಲಗಂಗಾಧರನಾಥ ಸ್ವಾಮೀಜಿಗೆ ‘ಭಾರತ ರತ್ನ’ ಸಿಗಬೇಕಿತ್ತು: ಎಚ್‌.ಡಿ.ದೇವೇಗೌಡ

Oct 26 2024, 12:46 AM IST
ನಾನು ರಾಜಕಾರಣದಲ್ಲಿದ್ದರೂ ಅವರಿಗೆ ಭಾರತ ರತ್ನ ಪ್ರಶಸ್ತಿ ದೊರಕಿಸುವಷ್ಟು ಪ್ರಭಾವಿಯಾಗಿರಲಿಲ್ಲ. ಇವತ್ತಿನ ಸಂದರ್ಭದಲ್ಲೇನಾದರೂ ಇದ್ದಿದ್ದರೆ ಶ್ರೀಬಾಲಗಂಗಾಧರನಾಥ ಸ್ವಾಮೀಜಿ ಅವರಿಗೆ ಭಾರತರತ್ನ ದೊರಕಿಸಿಕೊಡುತ್ತಿದ್ದೆ. ಅದೊಂದು ನೋವು ನನ್ನನ್ನು ಈಗಲೂ ಕಾಡುತ್ತಿದೆ.

ಭಾರತದ ಉದ್ಯಮಿಗಳಿಗೆ ಸ್ಫೂರ್ತಿಯಾಗಿದ್ದ ರತನ್ ಟಾಟಾ

Oct 11 2024, 11:51 PM IST
ಹೊಸದುರ್ಗ: ಭಾರತದ ಬಲಿಷ್ಠ ಉದ್ಯಮ ಕ್ಷೇತ್ರವನ್ನು ಜಗತ್ತಿಗೆ ಪರಿಚಯಿಸಿದ ಧೀಮಂತ ಉದ್ಯಮಿ ರತನ್ ಟಾಟಾ ಅಗಲಿಕೆ ಭಾರತದ ಉದ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟ ತಂದಿದೆ ಎಂದು ಹೊಸದುರ್ಗದ ಯುವ ಉದ್ಯಮಿ ಸದ್ಗುರು ಪ್ರದೀಪ್‌ ಹೇಳಿದರು.

ರತನ್‌ ಟಾಟಾಗೆ ಭಾರತ ರತ್ನ: ಮಹಾರಾಷ್ಟ್ರ ಸಂಪುಟ ಆಗ್ರಹ

Oct 11 2024, 11:45 PM IST
ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸಂಪುಟ ಗುರುವಾರ ಅಂಗೀಕರಿಸಿದೆ.

ರತನ್‌ ಟಾಟಾಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ: ಮಹಾರಾಷ್ಟ್ರ ಸಂಪುಟ ಆಗ್ರಹ

Oct 11 2024, 05:19 AM IST

ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸಂಪುಟ ಗುರುವಾರ ಅಂಗೀಕರಿಸಿದೆ.

ಭಾರತೀಯರು ಮೆಚ್ಚಿದ ಉದ್ಯಮ ರತ್ನ ಮೌನ ಸಾಧಕ । ಕಂಪನಿಯ ವಿಶ್ವಾಸಾರ್ಹತೆ ಹೆಚ್ಚಿಸುವಲ್ಲಿ ರತನ್‌ ಪ್ರಮುಖ ಪಾತ್ರ

Oct 10 2024, 05:13 AM IST

ದಶಕಗಳ ಕಾಲ ಟಾಟಾ ಸಮೂಹ ಮುನ್ನಡೆಸಿದ ರತನ್‌ ಟಾಟಾ ಜನ ಸಾಮಾನ್ಯರೊಂದಿಗೆ ನೇರವಾಗಿ ಬೆರೆತಿದ್ದು ಇಲ್ಲವೇ ಇಲ್ಲವೆನ್ನುವಷ್ಟು ತೀರಾ ಕಡಿಮೆ. ಕಂಪನಿಯ ಕೆಲಸಗಳಲ್ಲಿ ಎಲ್ಲರೊಂದಿಗೂ ಜೊತೆಗೂಡುವುದನ್ನು ಹೊರತುಪಡಿಸಿದರೆ ಉಳಿದಂತೆ ಬಹುತೇಕ ಮೌನಿ. ಅವರದ್ದು ಏನಿದ್ದರೂ ಕೆಲಸದ ಮೂಲಕವೇ ಮಾತು.

  • < previous
  • 1
  • 2
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved