• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಗ್ಗಟ್ಟಿನಿಂದ ಭಾಷೆ ಬಳಸಿದರೆ ಕನ್ನಡ ಉಳಿಸಿ ಬೆಳೆಸಬಹುದು

Oct 20 2025, 01:02 AM IST
ಪ್ರತಿನಿತ್ಯವೂ ಶಾಲಾ ಕಾಲೇಜುಗಳಲ್ಲಿ ನಡೆದಾಗ ಕನ್ನಡ ಭಾಷೆಯನ್ನು ಎತ್ತರಕ್ಕೆ ತೆಗೆದುಕೊಂಡು ಹೋಗಲು ಸಾಧ್ಯವಾಗುತ್ತದೆ.

ಸಂಸ್ಕೃತ ಭಾಷೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆ: ಡಾ.ಮಹೇಶ್ ಕಾಕತ್ಕರ್

Oct 13 2025, 02:00 AM IST
ಶೃಂಗೇರಿಭಾರತೀಯ ಪ್ರಾಚೀನಾ ಭಾಷಾ ಪರಂಪರೆಗಳಲ್ಲಿ ಒಂದಾಗಿರುವ ಸಂಸ್ಕೃತ ಭಾಷೆ ಕೇವಲ ಭಾಷೆಯಾಗಿರದೇ ಜ್ಞಾನ ಭಂಡಾರವಾಗಿದೆ. ಸಂಸ್ಕೃತ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಸಂಸ್ಕೃತ ಪ್ರಾಧ್ಯಾಪಕ ಡಾ.ಮಹೇಶ್ ಕಾಕತ್ಕರ್ ಹೇಳಿದರು.

ಕನ್ನಡ ಭಾಷೆ ಉಳಿವಿಗೆ ಶ್ರಮಿಸುವುದು ನಾಡಿನ ಜನರ ಕರ್ತವ್ಯ: ಎಸ್.ವಿ.ಲೋಕೇಶ್

Oct 06 2025, 01:00 AM IST
ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಗಾಂಧೀಜಿ ಅವರ ಆದರ್ಶ ಪಾಲನೆಯಾಗಬೇಕಿದೆ. ಗ್ರಾಮೀಣ ಭಾಗದಲ್ಲಿ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಶ್ರಮಿಸುತ್ತಿರುವ ಕಂದಾಯ ನಿರೀಕ್ಷಕರಿಗೆ ಗಾಂಧಿ ಪುರಸ್ಕಾರ ನೀಡಿ ಅಭಿನಂದಿಸುವ ಕಾರ್ಯ ಪ್ರಶಂಸನೀಯ.

ಸಾಹಿತ್ಯಕ್ಕೆ ಭಾಷೆ ಜಾತಿ ಪರಿಮಿತಿ ಇಲ್ಲ: ಎಂ ಪಿ ಕೇಶವ ಕಾಮತ್

Oct 01 2025, 01:01 AM IST
ಸಾಹಿತ್ಯಕ್ಕೆ ಭಾಷೆ ಜಾತಿ ಪರಿಮಿತಿ ಇರುವುದಿಲ್ಲ ಎಂದು ಎಂ ಪಿ ಕೇಶವ ಕಾಮತ್‌ ತಿಳಿಸಿದರು.

ಹಿಂದಿ ಸರಳ ಸುಮಧುರ ಭಾಷೆ: ಡಾ. ಸುಜಾತಾ

Sep 27 2025, 12:00 AM IST
ಹಿಂದಿ ಪ್ರಪಂಚದ ಅತ್ಯಂತ ಪ್ರಸ್ತುತತೆ ಹೊಂದಿರುವ ಭಾಷೆಯಾಗಿದ್ದು, ಪ್ರತಿವರ್ಷ ಸೆ. 14ಅನ್ನು ಹಿಂದಿ ದಿನವಾಗಿ ಆಚರಿಸಲಾಗುತ್ತದೆ.

ಹಿಂದಿ ಸರಳ ಸುಂದರ, ಅಭಿಮಾನದ ಭಾಷೆ: ರಾಠೋಡ

Sep 19 2025, 01:00 AM IST
ಹಿಂದಿ ಭಾಷೆ ದೇಶ ಮಾತೆಯ ಬಿಂದಿ (ಸಿಂಧೂರ)ಯಾಗಿದ್ದಾಳೆ, ಭಾರತವು ಅನೇಕ ಭಾಷೆಗಳ ತವರಾಗಿದ್ದರೂ ಹಿಂದಿ ಭಾಷೆ ಮಹತ್ವ ಪಡೆದುಕೊಂಡಿದೆ. ಅಟಲ್ ಬಿಹಾರಿ ವಾಜಪೇಯಿ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಕರೆದಿದ್ದಾರೆ. ಭಾರತದಲ್ಲಿ ಅನೇಕ ಭಾಷೆಗಳಿದ್ದರೂ ಹಿಂದಿ ಸರಳ, ಸುಂದರ ಭಾಷೆಯಾಗಿದೆ ಎಂದು ವಿ.ಡಿ.ಎಸ್.ಟಿ ಪಪೂ ಕಾಲೇಜಿನ ಪ್ರಾ. ಬಿ.ಎಸ್. ರಾಠೋಡ್ ಹೇಳಿದರು.

ಭಾಷೆ ಮೇಲಿನ ಪ್ರೀತಿಗೆ ಕಸಾಪ ಸ್ಥಾಪಿಸಿದ ವಿಶ್ವೇಶ್ವರಯ್ಯ

Sep 19 2025, 01:00 AM IST
ಹೊಳಲ್ಕೆರೆಯಲ್ಲಿ ಆಯೋಜಿಸಿದ್ದ ಸರ್‌ ಎಂ. ವಿಶ್ವೇಶ್ವರಯ್ಯನವರ ಜಯಂತಿಯಲ್ಲಿ ಕಸಾಪ ಅಧ್ಯಕ್ಷ ಎನ್.ಶಿವಮೂರ್ತಿ ಮಾತನಾಡಿದರು.

ತುಳು ಭಾಷೆ ಮೂಲಕ ಬಾಂಧವ್ಯದ ಬೆಸುಗೆ: ಅರುಣ್ ವಿಲ್ಸನ್ ಲೋಬೊ

Sep 16 2025, 12:04 AM IST
ಉರ್ವಸ್ಟೋರ್‌ನ ತುಳು ಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಪಾದುವಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್‌ಮೆಂಟ್ ‘ಅಕಾಡೆಮಿಡ್ ಒಂಜಿ ದಿನ, ಬಲೆ ತುಳು ಓದುಗ’ ಕಾರ್ಯಕ್ರಮ ನಡೆಸಿತು.

ಕೊಡವ ಭಾಷೆ 8ನೇ ಪರಿಚ್ಚೇದಕ್ಕೆ ಸೇರಿಸಲು ಪ್ರಯತ್ನ: ರವಿ ಸುಬ್ಬಯ್ಯ

Sep 15 2025, 01:01 AM IST
ವಿಶೇಷ ಕೊಡವ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ದಾನಿ ಅಜ್ಜಮಾಡ ಲಾಲಿ ಪೊನ್ನಮ್ಮ ಮಾತನಾಡಿ ಪುಸ್ತಕ ಓದುವ ಹವ್ಯಾಸ ಬಹಳ ಒಳ್ಳೆಯದು ಎಂದರು.

ಮ.ಪ್ರ. ವಿವಿಗಳಲ್ಲಿ ಕನ್ನಡ ಸೇರಿ 15 ಭಾಷೆ ಕಲಿಕೆ ಜಾರಿ

Sep 09 2025, 01:00 AM IST
ದೇಶದಲ್ಲಿ ಭಾಷಾ ಸಂಘರ್ಷಗಳು ತೀವ್ರವಾಗುತ್ತಿರುವ ಹಿನ್ನೆಲೆ ಪರಸ್ಪರ ಭಾಷೆಗಳ ನಡುವೆ ಸಾಮರಸ್ಯ ಮೂಡಿಸುವ ಉದ್ದೇಶದಿಂದ ಮಧ್ಯಪ್ರದೇಶ ಸರ್ಕಾರ ರಾಜ್ಯದ 17 ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಸೇರಿ ದೇಶದ ಸುಮಾರು 15 ಭಾಷೆಗಳನ್ನು ಕಲಿಸಲು ಮುಂದಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 31
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved