• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಜಿಲ್ಲಾ ಸಹಕಾರಿ ಮುದ್ರಣಾಲಯಕ್ಕೆ ಬೇಲೂರು ಸೋಮಶೇಖರ್ ಅಧ್ಯಕ್ಷ

Jun 17 2025, 01:36 AM IST
ರಾಜ್ಯದಲ್ಲಿಯೇ ಅತ್ಯಂತ ಹಳೆಯದಾದ ಮುದ್ರಣ ಸಹಕಾರಿ ಸಂಸ್ಥೆಯಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ ಒಂದು ಮಾತ್ರ ಇದೆ. ಸಹಕಾರಿ ಧುರೀಣ ಸಿದ್ದಯ್ಯ ಅವರು ಸ್ಥಾಪಿಸಿದ ಸಂಸ್ಥೆ ಇಂದು ಸಹಕಾರ ಕ್ಷೇತ್ರದ ಪ್ರತಿಷ್ಠಿತ ಸಂಸ್ಥೆಯಾಗಿ ಬೆಳವಣಿಗೆ ಕಂಡಿದೆ.

ಮಕ್ಕಳ ಗ್ರಾಮಸಭೆಯಲ್ಲಿ ಮಂಡ್ಯ ಪ್ರಥಮ: ಜಿಪಂ ಸಿಇಒ ಕೆ.ಆರ್.ನಂದಿನಿ

Jun 13 2025, 02:41 AM IST
ಬೇಸಿಗೆ ಶಿಬಿರದ ಅಂಗವಾಗಿ ಜಿಲ್ಲೆಯ ೨೧೬ ಗ್ರಾಮ ಪಂಚಾಯ್ತಿಗಳು ಮಕ್ಕಳ ಗ್ರಾಮ ಸಭೆಯನ್ನು ಆಯೋಜಿಸಿ ಶೇಕಡ ೯೦ ರಷ್ಟು ಪ್ರಗತಿ ಸಾಧಿಸಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಬೇಸಿಗೆ ಶಿಬಿರದ ಅವಧಿಯಲ್ಲಿ ವಿವಿಧ ಚಟುವಟಿಕೆಗಳ ಮೂಲಕ ಮಕ್ಕಳಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗಿದೆ.

ಮಂಡ್ಯ ಕೃಷಿ ವಿವಿ ಆಡಳಿತಾತ್ಮಕ ವರ್ಗಾವಣೆಗೆ ಕ್ರಮವಹಿಸಿ: ಕೃಷಿ ಸಚಿವ ಚಲುವರಾಯಸ್ವಾಮಿ

Jun 10 2025, 07:34 AM IST
ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇರುವ ಜಿಕೆವಿಕೆ ಮತ್ತು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಬೇರ್ಪಡಿಸಲಾಗಿರುವ ಕೃಷಿ, ತೋಟಗಾರಿಕೆ ಮತ್ತು ಅರಣ್ಯ ಕಾಲೇಜುಗಳು, ಸಂಶೋಧನಾ ಕೇಂದ್ರಗಳ ಕಟ್ಟಡ, ಬೋಧಕ-ಬೋಧಕೇತರ ಸಿಬ್ಬಂದಿಯೊಂದಿಗೆ ಮಂಡ್ಯ ಕೃಷಿ ವಿಶ್ವವಿದ್ಯಾನಿಲಯಕ್ಕೆ ನಿಯಮಾನುಸಾರ ವರ್ಗಾಯಿಸಿ.

ಮಂಡ್ಯ ಜಿಲ್ಲೆಯಲ್ಲಿ ಒಂದೇ ತಿಂಗಳು 28 ಬಾಲ್ಯವಿವಾಹ...!

Jun 10 2025, 06:50 AM IST

 2025- 26 ನೇ ಸಾಲಿನಲ್ಲಿ ಒಂದೇ ತಿಂಗಳು ಜಿಲ್ಲೆಯಲ್ಲಿ 28 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿರುವುದು ಅಚ್ಚರಿ ಮತ್ತು ಆತಂಕದ ಸಂಗತಿಯಾಗಿದೆ.

ಬಾಲಕಿ ಸಾವಿನ ಪ್ರಕರಣ ಸಿಬಿಐಗೆ ವಹಿಸಿ: ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ

Jun 05 2025, 01:06 AM IST
ಮಿಮ್ಸ್ ಆಸ್ಪತ್ರೆಯಲ್ಲಿ ಹೆಚ್ಚುವರಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ದುರಸ್ಥಿಯಲ್ಲಿರುವ ಕ್ಯಾಮೆರಾಗಳನ್ನು ಸರಿಪಡಿಸಬೇಕು. ವೈದ್ಯರು ಆಸ್ಪತ್ರೆಯಲ್ಲಿ ಲಭ್ಯವಿರುವಂತೆ ಬಯೋಮೆಟ್ರಿಕ್ ಅಳವಡಿಸಬೇಕು. ಆಸ್ಪತ್ರೆ ವೈದ್ಯರಿಗೆ ಬಾಡಿ ಕ್ಯಾಮೆರಾಗಳನ್ನು ಅಳವಡಿಸಿ ಹೇಗೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬುದರ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಮಂಡ್ಯ ಜಿಲ್ಲೆಗೆ ಸಿಕ್ಕ ಕನಸುಗಾರ ಚಲುವರಾಯಸ್ವಾಮಿ: ಸಾಹಿತ್ಯ ಸಮ್ಮೇಳನವನ್ನೂ ಯಶಸ್ವಿಯಾಗಿ ಸಂಘಟಿಸಿದ ಸಚಿವ

Jun 01 2025, 11:15 AM IST

78 ವರ್ಷಗಳ ಸುದೀರ್ಘ ಪ್ರಜಾಪ್ರಭುತ್ವ ಆಡಳಿತದಲ್ಲಿ ಮೊದಲ ಬಾರಿಗೆ ಮಂಡ್ಯಕ್ಕೆ ಕೃಷಿ ಇಲಾಖೆ ಹೊಣೆಗಾರಿಕೆ ಸಿಕ್ಕಿದೆ. ಚಲುವರಾಯಸ್ವಾಮಿ ತಾವು ಕೃಷಿ ಸಚಿವರಾಗಿ 15-16 ತಿಂಗಳೊಳಗಾಗಿ ಅನುಷ್ಠಾನಗೊಳಿಸಿರುವುದು ವಿಶೇಷ.

ಜನೌಷಧ ಕೇಂದ್ರಗಳ ಸ್ಥಗಿತಕ್ಕೆ ಮಂಡ್ಯ ಜಿಲ್ಲಾ ಬಿಜೆಪಿ ಆಕ್ರೋಶ

Jun 01 2025, 02:27 AM IST
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯುಳ್ಳ ಯೋಜನೆಯಡಿ, ಜನೌಷಧ ಕೇಂದ್ರಗಳಲ್ಲಿ ಶೇ. ೭೦ ರಿಂದ ೯೦ ರಷ್ಟು ಕಡಿಮೆ ಬೆಲೆಯಲ್ಲಿ ಜೆನೆರಿಕ್ ಔಷಧಗಳು ದೊರಕುತ್ತಿವೆ. ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಅತ್ಯುತ್ತಮ ಔಷಧ ಒದಗಿಸುತ್ತಿರುವ ಈ ಕೇಂದ್ರಗಳನ್ನು ಮುಚ್ಚುವ ಅಗತ್ಯವೇನಿದೆ?.

ಮಂಡ್ಯ ಜಿಲ್ಲೆಯಲ್ಲಿ ರಾಗಿ ಬೆಳೆದ ಅನ್ನದಾತರಿಗೆ ‘ಮಳೆ ಸಂಕಷ್ಟ’..!

May 27 2025, 11:45 PM IST
ಅವಧಿಗೆ ಮುನ್ನವೇ ಮುಂಗಾರು ಮಳೆ ಚುರುಕಾಗಿರುವುದರಿಂದ ಜಿಲ್ಲೆಯಲ್ಲಿ ರಾಗಿ ಬೆಳೆದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಮಳೆಯಿಂದ ಬೆಳೆಯನ್ನು ಕೊಯ್ಲು ಮಾಡಲಾಗುತ್ತಿಲ್ಲ. ಇದರಿಂದ ರಾಗಿ ಬೆಳೆಗೆ ಶೀತ ಹೆಚ್ಚಾಗಿ ತೆನೆಯಲ್ಲೇ ಮೊಳಕೆಯೊಡೆಯುವ ಆತಂಕ ಎದುರಾಗಿದೆ.

ಮಂಡ್ಯ ನಗರದಲ್ಲಿ ಮಾವು-ಹಲಸಿನ ಘಮಲು...!

May 27 2025, 12:21 AM IST
ಮೇಳದಲ್ಲಿ ೧೫ ಮಳಿಗೆಗಳನ್ನು ತೆರೆದಿದ್ದು, ವಿವಿಧ ಮಾದರಿಯ ಹಲಸು, ಮಾವಿನ ಹಣ್ಣುಗಳನ್ನು ಮಾರಾಟಕ್ಕೆ ಇಡಲಾಗಿತ್ತು. ವಿವಿಧ ತಳಿಗಳ ಮಾವಿನ ಹಣ್ಣುಗಳನ್ನು ವಿವಿಧ ಬೆಲೆಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು. ಮಾವಿನ ಹಣ್ಣುಗಳನ್ನು ಸಕ್ಕರೆ ಪಟ್ಟಣ, ಚಿಕ್ಕಮಗಳೂರು, ಕೋಲಾರ, ಹೊಗಳಗೆರೆ, ಮೈಸೂರು, ತುಮಕೂರು ಹಾಗೂ ಮಂಡ್ಯ ಜಿಲ್ಲೆಯ ವಿವಿಧ ತೋಟಗಾರಿಕೆ ಫಾರಂಗಳಲ್ಲಿ ಬೆಳೆದ ಹಣ್ಣುಗಳನ್ನು ಮಾರಾಟಕ್ಕಿಡಲಾಗಿತ್ತು.

೨೬ ದಿನದಲ್ಲಿ ಮಂಡ್ಯ ಜಿಲ್ಲೆಯಲ್ಲಿ ೧೪೫ ಮಿ.ಮೀ. ದಾಖಲೆಯ ಮಳೆ

May 27 2025, 12:01 AM IST
ಹದಿನೈದು ವರ್ಷಗಳ ಬಳಿಕ ಮಂಡ್ಯ ಜಿಲ್ಲೆಯೊಳಗೆ ಮೇ ತಿಂಗಳಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. ಮೇ ತಿಂಗಳಲ್ಲಿ ಬೀಳಬೇಕಿದ್ದ ೮೩.೫ ಮಿ.ಮೀ. ಮಳೆಗೆ ೧೪೫.೫ ಮಿ.ಮೀ. ಮಳೆ ಸುರಿದಿದೆ. ಮುಂಗಾರು ಎಂಟು ದಿನ ಮುಂಚಿತವಾಗಿ ಆಗಮಿಸಿರುವುದರಿಂದ ಎಲ್ಲೆಡೆ ವರುಣ ಬಿರುಸುಗೊಂಡಿದ್ದಾನೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 37
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved