ಕೆ.ಆರ್.ಪೇಟೆ: ತಾಯಿ- ಮಗು ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನ
May 22 2025, 12:45 AM ISTದಿ.ದುಂಡುಶೆಟ್ಟಿ ಲಕ್ಷ್ಮಮ್ಮ ಅವರು ಹಲವು ದಶಕಗಳ ಹಿಂದೆಯೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ನಿರ್ಮಾಣಕ್ಕೆ ಅಗತ್ಯವಾದ ಪ್ರಸ್ತುತ ನೂರಾರು ಕೋಟಿ ರು. ಬೆಲೆ ಬಾಳುವ ಭೂಮಿ ದಾನವಾಗಿ ನೀಡಿ ಪಟ್ಟಣದ ಪ್ರಗತಿಗೆ ಕಾರಣಕರ್ತರಾಗಿದ್ದಾರೆ.