• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾಡಾನೆ ದಾಳಿ: ಕಾರು, ಬೈಕ್ ಜಖಂ

Jun 14 2025, 04:02 AM IST
ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾರು ಬೈಕ್‌ ಮೇಲೆ ಶುಕ್ರವಾರ ಕಾಡಾನೆ ದಾಳಿ ಮಾಡಿ ವಾಹನ ಸಂಪೂರ್ಣ ಜಖಂಗೊಳಿಸಿದೆ.

ಕೃಷ್ಣ ಮಠ ಪರಿಸರ ಅಭಿವೃದ್ಧಿ: ದಿವಾನರೊಂದಿಗೆ ಶಾಸಕ ಸಮಾಲೋಚನಾ ಸಭೆ

Jun 04 2025, 03:12 AM IST
ಕೃಷ್ಣ ಮಠದ ಪರಿಸರದ ಮೂಲ ಸೌಕರ್ಯ ಅಭಿವೃದ್ಧಿ ನಡೆಸುವ ಬಗ್ಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಮಂಗಳವಾರ ನಗರಸಭೆಯಲ್ಲಿ ಅಷ್ಟ ಮಠಗಳ ದಿವಾನರೊಂದಿಗೆ ಸಮಾಲೋಚನಾ ಸಭೆ ನಡೆಸಿದರು.

ಕನ್ಯಾಡಿ ಶ್ರೀರಾಮಕ್ಷೇತ್ರ ಮಹಾಸಂಸ್ಥಾನಂ ಅಯೋಧ್ಯೆ ಶಾಖಾ ಮಠ ಭೂಮಿಪೂಜೆ 19ರಂದು

May 12 2025, 12:01 AM IST
ದಕ್ಷಿಣದ ಅಯೋಧ್ಯೆ ಎಂದು ಖ್ಯಾತಿ ಹೊಂದಿರುವ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಂ ಅಯೋಧ್ಯೆ ಶಾಖಾ ಮಠಕ್ಕೆ 19ರಂದು ಭೂಮಿ ಪೂಜೆ ನಡೆಯಲಿದೆ ಎಂದು ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಜಗದ್ಗುರು ಪೀಠದ ಮಹಾಮಂಡಲೇಶ್ವರ 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ ಹೇಳಿದ್ದಾರೆ.

ದೇವರಬೆಳಕೆರೆಯಲ್ಲಿ ಕಾಶಿ ವಿಶ್ವಾರಾಧ್ಯರ ಮಠ ಸ್ಥಾಪಿಸಿ

May 10 2025, 01:21 AM IST
ದೇವರಬೆಳಕೆರೆಯ ಜಂಗಮರ ನಿವೇಶನದಲ್ಲಿಯೇ ಕಾಶಿ ವಿಶ್ವಾರಾಧ್ಯರ ಶಾಖಾ ಮಠ ಸ್ಥಾಪನೆಯಾಗಲಿ ಎಂದು ಆವರಗೊಳ್ಳ ಹಿರೇಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ ನುಡಿದ್ದಾರೆ.

ಉಡುಪಿ ಕೃಷ್ಣ ಮಠ: ಕೃಷ್ಣನಿಗೆ ಚಿನ್ನದಲ್ಲಿ ತುಲಾಭಾರ

May 01 2025, 12:45 AM IST
ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ಪರ್ಯಾಯ ಪೀಠಾರೋಹಣದ ಸಂದರ್ಭದಲ್ಲಿ ಕೃಷ್ಣನಿಗೆ ಸುವರ್ಣ ಪಾರ್ಥಸಾರಥಿ ರಥವನ್ನು ಸಮರ್ಪಿಸುವುದಾಗಿ ಸಂಕಲ್ಪ ಕೈಗೊಂಡಿದ್ದರು. ಅದರಂತೆ ರಥ ನಿರ್ಮಾಣಕ್ಕೆ ಪೂರ್ವಭಾವಿಯಾಗಿ ಬುಧವಾರ ಕೃಷ್ಣನಿಗೆ ಚಿನ್ನದಲ್ಲಿ ತುಲಾಭಾರ ನಡೆಸಲಾಯಿತು.

ಎನ್.ಹಲಸಹಳ್ಳಿಯಲ್ಲಿ ಕಲ್ಯಾಣ ಬಸವಣ್ಣ ಮಠ ಉದ್ಘಾಟನೆ

Apr 30 2025, 12:31 AM IST
ಬುದ್ಧ, ಬಸವಣ್ಣ, ಅಂಬೇಡ್ಕರ್ ಈ ತ್ರಿಶಕ್ತಿಗಳು ನಮಗೆ ಜ್ಞಾನಾರ್ಜನೆ ಕೊಟ್ಟಿದ್ದಾರೆ. ಅದನ್ನು ಮರೆತು ಎತ್ತಲೋ ನಾವು ಸಾಗುತ್ತಿದ್ದೇವೆ. ಆ ವಿಚಾರಗಳನ್ನು ಜನ ಮಾನಸದಲ್ಲಿ ಬಿತ್ತಿ ಪ್ರೀತಿಯಿಂದ ಪರಸ್ಪರ ನಾವೆಲ್ಲರೂ ಮನುಷ್ಯರು.

ಸರಳ ಸಾತ್ವಿಕತೆಗೆ ಹೆಸರಾದ ರಟ್ಟೀಹಳ್ಳಿ ಕಬ್ಬಿಣಕಂತಿ ಮಠ

Apr 20 2025, 01:51 AM IST
ರಟ್ಟೀಹಳ್ಳಿ ಪಟ್ಟಣದ ಕಬ್ಬಿಣಕಂತಿ ಮಠದ ಆವರಣದಲ್ಲಿ ಆರಂಭವಾದ ಶ್ರೀ ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಷಷ್ಟ್ಯಬ್ದ ಉದ್ಘಾಟನಾ ಸಮಾರಂಭದಲ್ಲಿ ಬಾಳೆಹೊನ್ನೂರು ಪೀಠದ ಶ್ರೀ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಆಶೀರ್ವಚನ ನೀಡಿದರು.

ಶ್ರೀ ಗಾಯತ್ರಿ ತಪೋಭೂಮಿ ಜಾತ್ಯತೀತ ಮಠ: ಸದ್ಗುರು ದತ್ತಪ್ಪಯ್ಯ ಶ್ರೀಗಳು

Apr 12 2025, 12:46 AM IST
ಈ ಗಾಯತ್ರಿ ತಪೋಭೂಮಿಯು ಜಾತ್ಯತೀತ ಮಠಕ್ಕೆ ಸಾಕ್ಷಿಕರಿಸಿದ್ದು, ಎಲ್ಲ ಧರ್ಮದ ಸದ್ಭಕ್ತರು ಮಠಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಸಿಂದಗಿಯ ಆದಿನಾಥ ಪರಂಪರಾಗತ ಗುರುಪೀಠದ ಭೀಮಾಶಂಕರ ಸ್ವಾಮಿ ಸಂಸ್ಥಾನಮಠದ ಸದ್ಗುರು ದತ್ತಪ್ಪಯ್ಯ ಶ್ರೀಗಳು ಹೇಳಿದರು.

ಬಿಕೋ ಎನ್ನುತ್ತಿರುವ ಹೊಸ ಬಬಲಾದಿ ಮಠ

Mar 23 2025, 01:35 AM IST
ಜಮಖಂಡಿಜಮಖಂಡಿ ನಗರದಲ್ಲಿರುವ ಹೊಸ ಬಬಲಾದಿ ಮಠದ ಸ್ವಾಮೀಜಿ ಅವರನ್ನು ಗೋಕಾಕನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಸುದ್ದಿ ಬರುತ್ತಿದ್ದಂತೆ ಮಠದಲ್ಲಿರುವ ಸ್ವಾಮೀಜಿಗಳ ಸಂಬಂಧಿಕರು ಹಾಗೂ ಕುಟುಂಬಸ್ಥರು ಮಠಕ್ಕೆ ಬೀಗ ಹಾಕಿದ್ದು ಬೇರೆ ಕಡೆಗೆ ಹೊರಟು ಹೋಗಿದ್ದಾರೆ.

ಶಿಕ್ಷಣ ಕ್ಷೇತ್ರಕ್ಕೆ ಮಠ ಮಾನ್ಯಗಳ ಕೊಡುಗೆ ಅಪಾರ

Mar 19 2025, 12:37 AM IST
ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರೆಂಬ ಉದ್ದೇಶದಿಂದ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು ಉತ್ತಮ ಶಿಕ್ಷಣ ಪಡೆಯುವ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕೆಂದು ಶಾಸಕ ಕೆ. ಷಡಕ್ಷರಿ ವಿದ್ಯಾರ್ಥಿಗಳಿಗೆ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved