ಕಳೆದ ವಾರವಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಅನುಶ್ರೀ ಅವರ ಮದುವೆ ಸೀರೆಯ ರೇಟೆಷ್ಟು ಎಂಬ ಚರ್ಚೆ ಗರಿಗೆದರಿದೆ.
‘ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ.’ - ಇದು ಆ್ಯಂಕರ್ ಅನುಶ್ರೀ ಮದುವೆಯ ಕರೆಯೋಲೆಯಲ್ಲಿರುವ ಸವಿನುಡಿ
ಮದುವೆ ಆಗುವುದಾಗಿ ನಂಬಿಸಿ ಬೆಂಗಳೂರಿಗೆ ಕರೆತಂದು ಬಳಿಕ ಪಂಚತಾರ ಹೋಟೆಲ್ನಲ್ಲಿ ಅತ್ಯಾ*ರ ಎಸಗಿ ಪರಾರಿಯಾಗಿದ್ದಾರೆ ಎಂದು ಆರೋಪಿಸಿ ಉತ್ತರಪ್ರದೇಶ ರಾಜ್ಯದ ಸಮಾಜವಾದಿ ಪಕ್ಷದ ಮಾಜಿ ಶಾಸಕರೊಬ್ಬರ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಮತಾಂತರವಾಗದೆ ನಡೆಯುವ ಅಂತರ್ಧರ್ಮೀಯ ಮದುವೆಗಳು ಅಕ್ರಮ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಜತೆಗೆ, ಅಪ್ರಾಪ್ತರು ಅಥವಾ ಮತಾಂತರವಾಗದ ಅಂತರ್ ಧರ್ಮೀಯ ಜೋಡಿಗೆ ಮದುವೆ ಪ್ರಮಾಣ ಪತ್ರ ನೀಡುವ ಆರ್ಯ ಸಮಾಜ ಸಂಸ್ಥೆ ವಿರುದ್ಧ ತನಿಖೆಗೂ ಆದೇಶಿಸಿದೆ.
ಜನಪ್ರಿಯ ನಿರೂಪಕಿ ಹಾಗೂ ನಟಿ ಅನುಶ್ರೀ ಅವರ ವಿವಾಹ ಆ. 28ರಂದು ಜರುಗಲಿದೆ ಎಂದು ಮೂಲಗಳು ತಿಳಿಸಿವೆ. ಅವರ ವಿವಾಹ ಕೊಡಗು ಮೂಲದ ಉದ್ಯಮಿ ರೋಷನ್ ಅವರೊಂದಿಗೆ ನಿಶ್ಚಯವಾಗಿದೆ ಎನ್ನಲಾಗುತ್ತಿದೆ.
ಬುಡಕಟ್ಟು ಜೋಡಿಯೊಂದು ಸಮುದಾಯದ ಸಂಪ್ರದಾಯಗಳಿಗೆ ವಿರುದ್ಧವಾಗಿ ಮದುವೆ ಆಗಿದೆ ಎಂಬ ಆರೋಪ ಹೊರಿಸಿ ಅವರಿಗೆ ನೊಗ ಹೊರುವ ಶಿಕ್ಷೆ ನೀಡಿದ ಅಮಾನವೀಯ ಘಟನೆ ನಡೆದಿದೆ.