• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಂಡತಿಯ ಪ್ರೇಮ ಸಂಬಂಧವು ವ್ಯಭಿಚಾರವಲ್ಲ : ಮಧ್ಯಪ್ರದೇಶ ಹೈಕೋರ್ಟ್‌ ಮಹತ್ವದ ತೀರ್ಪು

Feb 15 2025, 12:31 AM IST
ದೈಹಿಕ ಸಂಬಂಧವಿಲ್ಲದೆ ಹೆಂಡತಿಯು ಮತ್ತೊಬ್ಬನ ಜತೆ ಹೊಂದಿರುವ ಪ್ರೇಮ ಬಾಂಧವ್ಯ ಅಥವಾ ಭಾವನಾತ್ಮಕ ಬಾಂಧವ್ಯವು ಕಾನೂನು ಪ್ರಕಾರ ವ್ಯಭಿಚಾರ ಆಗುವುದಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಕರ್ನಾಟಕ ಹಾಗೂ ಮಧ್ಯಪ್ರದೇಶ ವಿರುದ್ಧ ರಣಜಿ ಟ್ರೋಫಿ ಗುಂಪು ಹಂತದ ಪಂದ್ಯ : ರಾಜ್ಯದ ವಿರುದ್ಧ ಮಧ್ಯಪ್ರದೇಶ 232/4

Oct 13 2024, 09:51 AM IST

ಇಲ್ಲಿ ನಡೆಯುತ್ತಿರುವ ಕರ್ನಾಟಕ ಹಾಗೂ ಮಧ್ಯಪ್ರದೇಶ ವಿರುದ್ಧ ರಣಜಿ ಟ್ರೋಫಿ ಗುಂಪು ಹಂತದ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಮೊದಲ ದಿನವಾದ ಶುಕ್ರವಾರ ಆತಿಥೇಯ ಮಧ್ಯಪ್ರದೇಶ ತಂಡ 4 ವಿಕೆಟ್‌ಗೆ 232 ರನ್‌ ಗಳಿಸಿತು.

ಮಧ್ಯಪ್ರದೇಶ : ಚಿಂದಿ ಆಯುವ ಮಹಿಳೆಗೆ ಮದ್ಯ ಕುಡಿಸಿ ಫುಟ್‌ಪಾತ್‌ನಲ್ಲೇ ಅತ್ಯಾಚಾರ ಎಸಗಿದ ಭೀಕರ ಘಟನೆ

Sep 07 2024, 01:33 AM IST
ಚಿಂದಿ ಆಯುವ ಯುವತಿಗೆ ಮದ್ಯ ಕುಡಿಸಿ ಫಟ್‌ಪಾತ್‌ನಲ್ಲೇ ಯುವಕನೊಬ್ಬ ಅತ್ಯಾಚಾರ ಎಸಗಿದ ಭೀಕರ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ.

ಪ್ರಸಿದ್ಧ ಸ್ಮಾರಕಗಳು ತನಗೆ ಸೇರಿದವು ಎಂದ ರಾಜ್ಯದ ವಕ್ಫ್‌ ಮಂಡಳಿ : ಆದೇಶ ರದ್ದು ಮಾಡಿದ ಮಧ್ಯಪ್ರದೇಶ ಹೈಕೋರ್ಟ್‌

Aug 08 2024, 01:32 AM IST
ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿರುವ ಕೆಲವೊಂದು ಪ್ರಸಿದ್ಧ ಸ್ಮಾರಕಗಳು ತನಗೆ ಸೇರಿದವು ಎಂದು ರಾಜ್ಯದ ವಕ್ಫ್‌ ಮಂಡಳಿ 11 ವರ್ಷಗಳ ಹಿಂದೆ ಹೊರಡಿಸಿದ್ದ ಆದೇಶವನ್ನು ಮಧ್ಯಪ್ರದೇಶ ಹೈಕೋರ್ಟ್‌ ರದ್ದುಗೊಳಿಸಿದೆ.

ಮತಕ್ಕಾಗಿ ಪ್ರಿಯಾಂಕಾರಿಂದ‘ ಗಾಂಧಿ’ ಉಪನಾಮ ಬಳಕೆ: ಮಧ್ಯಪ್ರದೇಶ ಸಿಎಂ

Apr 29 2024, 01:38 AM IST
‘ ನಮ್ಮ ಸಂಪ್ರದಾಯದಲ್ಲಿ ಮದುವೆಯಾದ ಮೇಲೆ ಆಕೆಯ ಹೆಸರಿನ ನಂತರ ಗಂಡನ ಮನೆಯವರ ಉಪನಾಮ ಸೇರಿಕೊಳ್ಳುತ್ತದೆ. ಆದರೆ ಪ್ರಿಯಾಂಕಾ ಗಾಂಧಿ..? ಕೇವಲ ಮತ ಸೆಳೆಯುವುದಕ್ಕೆ ತಮ್ಮ ಹೆಸರಿನ ಜೊತೆ ಗಾಂಧಿ ಹೆಸರನ್ನು ಸೇರಿಸಿಕೊಂಡಿದ್ದಾರೆ

ಮಧ್ಯಪ್ರದೇಶ ವಿಧಾನಸೌಧಕ್ಕೆ ಬೆಂಕಿ: ಯಾವುದೇ ಹಾನಿಯಿಲ್ಲ

Mar 10 2024, 01:33 AM IST
ಮಧ್ಯಪ್ರದೇಶದ ಸಚಿವಾಲಯಕ್ಕೆ ಬೆಂಕಿ ಬಿದ್ದಿದ್ದು, ಅಗ್ನಿಶಾಮಕ ಸಿಬ್ಬಂದಿ 5 ಗಂಟೆಯ ಪ್ರಯತ್ನದ ಬಳಿಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಇದೇ ರೀತಿ ಈ ಸಚಿವಾಲಯಕ್ಕೆ ಕಳೆದ ವರ್ಷವೂ ಹಲವು ಬಾರಿ ಬೆಂಕಿ ಬಿದ್ದಿತ್ತು. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ರಣಜಿ ಸೆಮಿ ಫೈನಲ್‌: ಮುಂಬೈ, ಮಧ್ಯಪ್ರದೇಶ ಮೇಲುಗೈ

Mar 03 2024, 01:33 AM IST
ರಣಜಿ ಟ್ರೋಫಿ ಸೆಮಿಫೈನಲ್‌ನಲ್ಲಿ ಪಂದ್ಯದಲ್ಲಿ ಮುಂಬೈ ವಿರುದ್ಧ ತಮಿಳುನಾಡು 146ಕ್ಕೆ ಆಲೌಟ್‌ ಆದರೆ, ಮಧ್ಯಪ್ರದೇಶ ವಿರುದ್ಧ ಮತ್ತೊಂದು ಸೆಮೀಸ್‌ನಲ್ಲಿ ವಿದರ್ಭ ತಂಡ 170ಕ್ಕೆ ಆಲೌಟ್‌ ಆಗಿದೆ.

ಮಧ್ಯಪ್ರದೇಶ, ಛತ್ತೀಸ್‌ಗಢ ಸಿಎಂಗಳ ಪ್ರಮಾಣ

Dec 14 2023, 01:30 AM IST
ಮಧ್ಯಪ್ರದೇಶಕ್ಕೆ ಮೋಹನ್‌, ಛತ್ತೀಸ್‌ಗಢಕ್ಕೆ ವಿಷ್ಣುದೇವ ನೂತನ ಸಿಎಂ

ರಾಜಸ್ಥಾನ, ಛತ್ತೀಸ್‌ಗಡ, ಮಧ್ಯಪ್ರದೇಶ ಚುನಾವಣೆಯಲ್ಲಿ ಮೇಲುಗೈ ಹಿನ್ನೆಲೆ ಬಿಜೆಪಿ ಸಂಭ್ರಮ

Dec 04 2023, 01:30 AM IST
ಶಾಸಕ ಎಸ್‌.ಎನ್‌. ಚನ್ನಬಸಪ್ಪ ಮಾತನಾಡಿ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತಿಸ್‌ಘಡ ರಾಜ್ಯಗಳ ಪ್ರಜ್ಞಾವಂತ ಮತದಾರರು ಗ್ಯಾರಂಟಿಗಳಿಗೆ ಮಣಿಯದೇ, ಸಮರ್ಥ ನಾಯಕನ ಕೊರತೆ ಇರುವ, ಹಿಂದೂ ವಿರೋಧಿ ಕಾಂಗ್ರೆಸ್ಸನ್ನು ತಿರಸ್ಕರಿಸಿದ್ದಾರೆ. ಮೋದಿ ನಾಯಕತ್ವ ಮೆಚ್ಚಿ ಮತ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಮುಂದುವರಿಯಲಿದೆ ಎಂದರು.

ಐಪಿಎಲ್‌ ಟೀಂ, 25 ಲಕ್ಷ ವಿಮೆ, ಒಬಿಸಿ ಕೋಟ: ಮಧ್ಯಪ್ರದೇಶ ಕೈ ಪ್ರಣಾಳಿಕೆ!

Oct 18 2023, 01:01 AM IST
59 ಭರವಸೆಗಳ 106 ಪುಟಗಳ ಬೃಹತ್‌ ಪ್ರಣಾಳಿಕೆ. ಜಾತಿ ಗಣತಿ, ಶಾಲಾ ಮಕ್ಕಳಿಗೆ ಸಹಾಯಧನ ಘೋಷಣೆ.

More Trending News

Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved