• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತ್ರೆಗಳು ಮನುಷ್ಯ ಸಂಬಂಧ ಗಟ್ಟಿಗೊಳಿಸುತ್ತವೆ: ಮಹಾಂತೇಶ ಹಿಟ್ಟಿನಮಠ

Sep 14 2025, 01:06 AM IST
ಹಬ್ಬಗಳ ದೇಶ ಭಾರತ. ಹಳ್ಳಿಗಳಲ್ಲಿ ಜಾತ್ರೆ ಎಂದರೆ ಊರೆಲ್ಲ ಸಡಗರ ಸಂಭ್ರಮ ತುಂಬಿ ತುಳುಕುತ್ತದೆ. ಬಂದು ಬಾಂಧವರನ್ನು ಒಂದುಗೂಡಿಸುತ್ತದೆ. ಜಾತ್ರೆ ಇನ್ನೂ ಒಂದು ವಾರ ಇರುವಾಗಲೇ ಬಂಧು-ಬಾಂಧವರನ್ನು ಜಾತ್ರೆಗೆ ಕರೆದು ಎಲ್ಲರೂ ಸೇರಿ ಜಾತ್ರೆ ಮಾಡುವುದರಿಂದ ಸಂಬಂಧಗಳು ಗಟ್ಟಿಯಾಗುತ್ತವೆ ಎಂದು ಜಿಪಂ ಮಾಜಿ ಅಧ್ಯಕ್ಷ ಮಹಾಂತೇಶ ಹಿಟ್ಟಿನಮಠ ಹೇಳಿದರು.

ನಾಯಿ ನಿಯತ್ತು ಮತ್ತು ಮನುಷ್ಯ ಪ್ರೀತಿ

Sep 06 2025, 02:13 PM IST

ಮೊದಲ ಭಾಗದ ಸಕ್ಸಸ್‌ನಲ್ಲಿ ಹುಟ್ಟಿಕೊಂಡ ಎರಡನೇ ಕೂಸಿನ ಕತೆ ಇದು. ಬೆಲೆ ಕಟ್ಟಲಾಗದ ನಾಯಿ ಮತ್ತು ಮನುಷ್ಯರ ನಡುವಿನ ಪ್ರೀತಿ, ಬಾಂಧವ್ಯದ ನೆರಳಿನಲ್ಲಿ ಸಾಗುವ ‘ನಾನು ಮತ್ತು ಗುಂಡ 2’ ಚಿತ್ರ

ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮನುಷ್ಯ ಸದೃಢ: ಡಿಸಿ ಸ್ವರೂಪ ಟಿ.ಕೆ.

Sep 02 2025, 01:01 AM IST
ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅರ್ಜಿ (ಸಿವಿಲ್) ಪ್ರಕರಣದಲ್ಲಿ ನೀಡಿರುವ ನಿರ್ದೇಶನದನ್ವಯ ‘ಏಕರೂಪದ ಮಾನಸಿಕ ಆರೋಗ್ಯ ನೀತಿ’ಯನ್ನು ರೂಪಿಸುವ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.

ಮನುಷ್ಯ ತನ್ನ ಜೀವನಶೈಲಿ ಬದಲಿಸಬೇಕು

Aug 26 2025, 01:03 AM IST
ಮನುಷ್ಯನು ತನ್ನ ಜೀವನಶೈಲಿಯನ್ನು ಬದಲಾಯಿಸಿಕೊಳ್ಳಬೇಕು ಹಾಗೂ ಉತ್ತಮ ಆಹಾರವನ್ನು ತೆಗೆದುಕೊಳ್ಳಬೇಕು ಮತ್ತು ಆರೋಗ್ಯದ ಬಗ್ಗೆ ಗಮನ ಹರಿಸಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಛೇರ್‍ಮನ್ ಭರತ್ ಕುಮಾರ್ ಎಚ್. ಜಿ ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ರೆಡ್‌ಕ್ರಾಸ್ ಸಂಸ್ಥೆಯು ಗ್ರಾಮೀಣ ಭಾಗದ ಸಾರ್ವಜನಿಕ ವಲಯದಲ್ಲಿ ಆರೋಗ್ಯಕ್ಕೆ ಅತೀ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಿರುವುದಾಗಿ ಹಾಗೂ ತಾಲೂಕಿನಲ್ಲಿ ಅತಿ ಹೆಚ್ಚು ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಉದ್ದೇಶವನ್ನು ಹೊಂದಿರುವುದಾಗಿ ತಿಳಿಸಿದರು.

ಪಾರ್ಥೇನಿಯಂ ಕಳೆಯಿಂದ ಮನುಷ್ಯ, ಪ್ರಾಣಿಗಳಿಗೂ ಹಾನಿ

Aug 23 2025, 02:01 AM IST
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಪಾರ್ಥೇನಿಯಂ ಜಾಗೃತಿ ಸಪ್ತಾಹದ ಅಂಗವಾಗಿ ಪಾರ್ಥೇನಿಯಂ ಕಳೆ ನಿರ್ಮೂಲನಾ ಕಾರ್ಯಕ್ರಮ ಗುರುವಾರ ನಡೆಯಿತು.

ಮನುಷ್ಯ ಮಾಧವನಾಗಬಲ್ಲ ಎಂಬ ಕಲ್ಪನೆ ಮೂಡಿಸುವ ಕೃಷ್ಣಲೋಕ: ಡಾ. ವಿಜಯ ಸರಸ್ವತಿ

Aug 19 2025, 01:01 AM IST
ಪರ್ಲಡ್ಕ ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶುಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಆಶ್ರಯದಲ್ಲಿ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಎದುರು 27ನೇ ವರ್ಷದ `ಶ್ರೀಕೃಷ್ಣ ಲೋಕ ಕಾರ್ಯಕ್ರಮ ನೆರವೇರಿತು.

ಮನುಷ್ಯ ಚಿತ್ತಶುದ್ಧಿಗಾಗಿ ಗುರು ಮಾರ್ಗದರ್ಶನ ಪಡೆಯಲಿ: ವಚನಾನಂದ ಶ್ರೀ

Aug 09 2025, 12:00 AM IST
ಮನುಷ್ಯನಿಗೆ ಮೊದಲು ಚಿತ್ತ ಶುದ್ಧಿ ಬೇಕು. ಅದಕ್ಕಾಗಿ ಗುರುಗಳ ದರ್ಶನ ಬೋಧನ ಅತ್ಯವಶ್ಯ. ಗುರು ಲಿಂಗ ಜಂಗಮ ಪಾದೋದಕ ಪ್ರಸಾದದ ಮಹತ್ವ ಅರ್ಥ ಮಾಡಿಕೊಳ್ಳಬೇಕು.

ಮನುಷ್ಯ ದಯಾ ಸಂಘಗಳನ್ನು ಹುಟ್ಟುಹಾಕಿ..!

Jul 20 2025, 01:15 AM IST
ಬೀದಿನಾಯಿ ಕಾಟದಿಂದ ರೋಸಿ ಹೋಗಿದ್ದೇವೆ. ಪ್ರಾಣಿದಯಾ ಸಂಘ ಇರುವಂತೆ ಮನುಷ್ಯ ದಯಾ ಸಂಘಗಳನ್ನು ಮಾಡಿ

ಸರ್ಕಾರಗಳ ಬಿಟ್ಟಿ ಭಾಗ್ಯಗಳಿಂದ ಮನುಷ್ಯ ಸೋಮಾರಿ

Jul 07 2025, 11:48 PM IST
ರೈತರು ಕಷ್ಟಪಟ್ಟು ದುಡಿದರೆ ಭೂಮಿತಾಯಿ ಕೈಬಿಡುವುದಿಲ್ಲ. ಸಾಲಕ್ಕಾಗಿ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಒಳ್ಳೆಯದಲ್ಲ.

ಅಂತರಂಗದ ಮನುಷ್ಯ ಸಂಬಂಧದ ನದಿ ಬತ್ತಿ ಹೋಗಿದೆ

Jun 29 2025, 01:36 AM IST
ಅಂತರಂಗದಲ್ಲಿನ ಮನುಷತ್ವ ಸಂಬಂಧದ ನದಿ ಬತ್ತಿ ಹೋಗಿದೆ ಎಂದು ಲೇಖಕ ಕೆ.ವೈ. ನಾರಾಯಣಸ್ವಾಮಿ ಕಳವಳ ವ್ಯಕ್ತಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved