ಅಸ್ಪೃಶ್ಯತೆ ಹೋಗಲಾಡಿಸಬೇಕೆಂದು ಸಂವಿಧಾನದಲ್ಲಿ ಬರೆಯಲಾಗಿದೆ. ಆದರೆ ಅಸ್ಪೃಶ್ಯತೆ ಅನ್ನೋದು ಇನ್ನೂ ದೂರವಾಗಿಲ್ಲ
ದೇಶದಲ್ಲಿ ಹಿಂದುಳಿದ ಎಲ್ಲರಿಗೂ ಸೌಲಭ್ಯಗಳು ಸಿಗಬೇಕು. ಅದಕ್ಕಾಗಿ ಶೇ. 50ರಷ್ಟು ಇರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು - ಖರ್ಗೆ
ಭಯೋತ್ಪಾದನೆ ಮಟ್ಟಹಾಕಲು ಪ್ರತಿಪಕ್ಷ ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಲಿದೆ. ಈ ವಿಚಾರದಲ್ಲಿ ನಾವು ಯಾವತ್ತೂ ರಾಜಕೀಯ ಮಾಡಿಲ್ಲ.
ಬಿಜೆಪಿಯವರು ಇ.ಡಿ, ಸಿಬಿಐ, ಐಟಿ ಸಂಸ್ಥೆಗಳನ್ನು ಗುರಾಣಿಯಂತೆ ಬಳಸಿ ಕಾಂಗ್ರೆಸ್ ಅನ್ನು ಹಣಿಯುವ ಯತ್ನಕ್ಕೆ ಮುಂದಾಗಿದ್ದಾರೆ. ಆದರೆ, ಬಿಜೆಪಿಯ ಈ ಕುತಂತ್ರಕ್ಕೆ ನಾವು ಜಗ್ಗೋದಿಲ್ಲ, ಬಗ್ಗೋದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.