• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಮಳೆ ಇಳಿಮುಖ, ಇಂದು ಯಲ್ಲೋ ಅಲರ್ಟ್

Jun 19 2025, 12:35 AM IST
ಹವಾಮಾನ ಇಲಾಖೆ ಉಡುಪಿ ಜಿಲ್ಲೆಯಲ್ಲಿ ಬುಧವಾರ ಆರೆಂಜ್ ಅಲರ್ಟ್ ಮತ್ತು ಗುರುವಾರ ಯಲ್ಲೋ ಅಲರ್ಟ್ ಘೋಷಿಸಿದ್ದು, ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.

ಮಳೆ, ಗಾಳಿಯಿಂದ ಮೆಸ್ಕಾಂಗೆ 16.45 ಕೋಟಿ ರು. ಗೂ ಅಧಿಕ ನಷ್ಟ

Jun 18 2025, 11:48 PM IST
ಮುಂಗಾರು ಗಾಳಿ, ಮಳೆಗೆ ಮೆಸ್ಕಾಂ ವ್ಯಾಪ್ತಿಯಲ್ಲಿ 10,583 ವಿದ್ಯುತ್ ಕಂಬಗಳು ಧರಾಶಾಯಿಯಾಗಿದ್ದು, ಪರಿವರ್ತಕಗಳುಹಾನಿಗೊಳಲಾಗಿರುವುದು ಸೇರಿದ೦ತೆ ಒಟ್ಟು 16,45,63,000 ರು.ಗೂ ಅಧಿಕ ಮೊತ್ತದ ಅಸ್ತಿಗಳಿಗೆ ಹಾನಿಯಾಗಿದೆ.

ಮಳೆ ಅಬ್ಬರ ತಗ್ಗಿದರೂ ನಿಲ್ಲದ ಗುಡ್ಡಕುಸಿತ

Jun 18 2025, 11:48 PM IST
ಶೃಂಗೇರಿತಾಲೂಕಿನಾದ್ಯಂತ ಬುಧವಾರ ಮಳೆಯ ಅಬ್ಬರ ಕಡಿಮೆಯಾಗಿತ್ತು. ಕೆಲ ಹೊತ್ತು ಬಿಸಿಲ ವಾತಾವರಣ, ಸಾದಾರಣ ಮಳೆ ಇತ್ತು. ಆದರೆ ಆಗಾಗ ಸುರಿಯುತ್ತಿರವ ಮಳೆಯಿಂದ ಗುಡ್ಡ ಕುಸಿತ, ಭೂಕುಸಿತ ಮುಂದುವರಿದಿದೆ.

ವ್ಯಾಪಕ ಮಳೆ ಹಿನ್ನೆಲೆ ಕಾವೇರಿ ನದಿ ಹರಿವು ಹೆಚ್ಚಳ

Jun 18 2025, 03:34 AM IST
ವ್ಯಾಪಕ ಮಳೆ ಹಿನ್ನೆಲೆ ಕಾವೇರಿ ನದಿ ಉಕ್ಕಿ ಹರಿಯಲು ಆರಂಭಿಸಿದೆ. ನದಿ ತಟದ ಎರಡು ತಗ್ಗು ಪ್ರದೇಶದಲ್ಲಿ ನೀರು ಹರಿಯಲು ಆರಂಭಿಸಿದೆ.

ಕರಾವಳಿಯಲ್ಲಿ ಮುಂದುವರಿದ ಮಳೆ: ಇನ್ನೂ ಎರಡು ದಿನ ರೆಡ್‌ ಅಲರ್ಟ್

Jun 18 2025, 03:01 AM IST
ಕರಾವಳಿಯಲ್ಲಿ ಮಂಗಳವಾರ ರೆಡ್‌ ಅಲರ್ಟ್‌ ಇದ್ದು, ಅಲ್ಲಲ್ಲಿ ಧಾರಕಾರ ಮಳೆ ಮುಂದುವರಿದಿತ್ತು. ಅಪರಾಹ್ನ ವೇಳೆಗೆ ನಿರಂತರ ಮಳೆ ಕಾಣಿಸಿದೆ. ಇದೇ ವೇಳೆ ಜೂ.18 ಮತ್ತು 19 ರಂದು ಕರಾವಳಿಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಹೀಗಾಗಿ ಭಾರಿ ಮಳೆ ಮತ್ತೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ.

ಉಡುಪಿ: ಇಂದು ಆರೆಂಜ್‌ ಅಲರ್ಟ್, ಮಳೆ ಇಳಿಮುಖ ನಿರೀಕ್ಷೆ

Jun 18 2025, 01:20 AM IST
ಭಾರತೀಯ ಹವಾಮಾನ ಇಲಾಖೆ ಉಡುಪಿ ಜಿಲ್ಲೆಗೆ ಕಳೆದ 3 ದಿನಗಳ ಕಾಲ ರೆಡ್‌ ಅಲರ್ಟ್ ಘೋಷಿಸಿತ್ತು, ಆದರೆ ಬುಧವಾರ ಮತ್ತು ಗುರುವಾರ ಯಲ್ಲೋ ಅಲರ್ಟ್ ಘೋಷಿಸಿದ್ದು, ಮಳೆ ಕಡಿಮೆಯಾಗುವ ಮುನ್ಸೂಚನೆ ನೀಡಿದೆ.

ಮಂಗಳೂರು ತಾಲೂಕು: ವಿವಿಧೆಡೆ ಮಳೆ ಹಾನಿ

Jun 18 2025, 01:02 AM IST
ಭಾರಿ ಮಳೆಯಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದೇರೇಬೈಲು ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಒಂದು ಸಂಪೂರ್ಣ ಹಾಗೂ 2 ಭಾಗಶಃ ಮನೆಹಾನಿಯಾಗಿರುತ್ತದೆ.

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ

Jun 18 2025, 12:41 AM IST
ಕೊಡಗು ಜಿಲ್ಲೆಯಾದ್ಯಂತ ಮಂಗಳವಾರ ಭಾರಿ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ.

ನಾಪೋಕ್ಲು ಹೋಬಳಿಯಲ್ಲಿ ಬಿರುಸಿನ ಮಳೆ

Jun 18 2025, 12:38 AM IST
ನಾಪೋಕ್ಲು ಹೋಬಳಿ ವ್ಯಾಪ್ತಿ ಗಾಳಿ ಸಹಿತ ಬಿರುಸಿನಿಂದ ಮಳೆ ಸುರಿಯಿತು. ಮರಗಳು ಮುರಿದು ಬಿದ್ದು ಹಾನಿ ಸಂಭವಿಸಿರುವುದು.

ಕಾಫಿ ನಾಡಿನಲ್ಲಿ ಮುಂದುವರಿದ ಮಳೆ: ಐದು ಕುಟುಂಬಗಳು ಸ್ಥಳಾಂತರ

Jun 17 2025, 11:55 PM IST
ಚಿಕ್ಕಮಗಳೂರು, ಕಾಫಿಯ ನಾಡಿನಲ್ಲಿ ಮಂಗಳವಾರವೂ ಮಳೆ ಮುಂದುವರಿದಿತ್ತು. ಆದರೆ, ಅಬ್ಬರದ ಪ್ರಮಾಣ ಇಳಿಮುಖವಾಗಿತ್ತು. ಮಲೆನಾಡಿನ ತಾಲೂಕುಗಳಾದ ಶೃಂಗೇರಿ, ಕಳಸ, ಕೊಪ್ಪ ಹಾಗೂ ಮೂಡಿಗೆರೆಯಲ್ಲಿ ಎಂದಿನಂತೆ ಮಳೆ ಮುಂದುವರೆದಿತ್ತು. ಆದರೆ, ಚಿಕ್ಕಮಗಳೂರು, ಎನ್‌.ಆರ್‌.ಪುರ ತಾಲೂಕುಗಳಲ್ಲಿ ಮಳೆಯ ಸ್ವಲ್ಪಮಟ್ಟಿಗೆ ಇಳಿಮುಖವಾಗಿತ್ತು. ಮಧ್ಯಾಹ್ನದ ನಂತರ ಆಗಾಗ ಬಿಸಿಲು ಕಂಡು ಬಂದಿತು. ಬಯಲುಸೀಮೆ ತಾಲೂಕುಗಳಾದ ಕಡೂರು, ತರೀಕೆರೆ ಹಾಗೂ ಅಜ್ಜಂಪುರ ಗಳಲ್ಲಿ ಮೋಡ ಕವಿದ ವಾತಾವರಣದ ನಡುವೆ ಆಗಾಗ ತುಂತುರು ಮಳೆ ಬರುತ್ತಿತ್ತು. ಬೆಳಿಗ್ಗೆಯಿಂದ ಸಂಜೆವರೆಗೆ ಇದೇ ಪರಿಸ್ಥಿತಿ ಮುಂದುವರಿದಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 119
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved