ವಿಶೇಷ ಪೂಜೆ ಸಲ್ಲಿಸಿ ಹಣದ ಮಳೆ ಸುರಿಸುವುದಾಗಿ ನಂಬಿಸಿ ಜನರಿಗೆ ವಂಚಿಸುತ್ತಿದ್ದ ನಕಲಿ ಸ್ವಾಮೀಜಿ ಹಾಗೂ ಆತನ ಕೆಲವಾರು ಶಿಷ್ಯರನ್ನು ಪೊಲೀಸರು ಬಂಧಿಸಿ 18 ಲಕ್ಷ ರು. ಜಪ್ತಿ ಮಾಡಿದ್ದಾರೆ.
ಮೂರು ದಿನ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಹಿನ್ನೆಲೆಯಲ್ಲಿ ಮಂಗಳವಾರ ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್