ವಿವಾದಿತ ಮಸೀದಿ ಬೀಗ ತೆಗೆಯುವ ಸಂಬಂಧ ಡಿಸಿ ಅಧ್ಯಕ್ಷತೆಯಲ್ಲಿ ಸಭೆ
Mar 15 2025, 01:03 AM ISTಮೈಸೂರು ನಗರದ ಕ್ಯಾತಮಾರನಹಳ್ಳಿ ರಸ್ತೆಯ ಗಾಯತ್ರಿಪುರಂ-2ನೇ ಹಂತದಲ್ಲಿರುವ ಮಸೀದಿಯ ಬೀಗ ತೆಗೆಯುವ ನ್ಯಾಯಾಲಯದ ನಿರ್ದೇಶನದಂತೆ ಶುಕ್ರವಾರ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಸಭೆ ನಡೆಸಿ, ಹಿಂದೂ ಮತ್ತು ಮುಸ್ಲಿಂ ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಿದರು.