ಹಿಂದೂ ಮಹಾಗಣಪತಿ ಪ್ರತಿಷ್ಟಾಪನೆಗೆ ಪ್ರಮುಖರಿಂದ ಗುದ್ದಲಿಪೂಜೆ
Aug 19 2025, 01:00 AM ISTಚಿಕ್ಕಮಗಳೂರು, ಹನ್ನೆರಡನೇ ವರ್ಷದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಅಂಗ ವಾಗಿ ನಗರದ ಬಸವನಹಳ್ಳಿ ಸಮೀಪದ ಓಂಕಾರೇಶ್ವರ ದೇವಾಲಯ ಆವರಣದಲ್ಲಿ ವಿಧಾನ ಪರಿಷತ್ ಸದಸ್ಯರು, ಆರ್ಎಸ್ಎಸ್ ಮುಖಂಡರು ಹಾಗೂ ಗಣಪತಿ ಸಮಿತಿ ಅಧ್ಯಕ್ಷರ ಸಹಯೋಗದಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಶನಿವಾರ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು.