• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಕ್ತಗಣ ಸೆಳೆಯುತ್ತಿರುವ ನವನಗರದ ಹಿಂದು ಮಹಾಗಣಪತಿ

Sep 08 2025, 01:01 AM IST
ನವನಗರದ ಪಂಚಾಕ್ಷರಿ ನಗರದ ಮಹಾವೀರ ವೃತ್ತದಲ್ಲಿ ಹುಬ್ಬಳ್ಳಿ- ಧಾರವಾಡ ಹಿಂದು ಮಹಾಗಣಪತಿ ಉತ್ಸವ ಮಂಡಳಿಯಿಂದ ಕಳೆದ 3 ವರ್ಷಗಳಿಂದ ಪ್ರತಿಷ್ಠಾಪಿಸಿಕೊಂಡು ಬರಲಾಗುತ್ತಿದೆ. ಈ ಬಾರಿ 15 ಅಡಿ ಎತ್ತರದ ಮುರುಡೇಶ್ವರನ ರೂಪದಲ್ಲಿರುವ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದು, ಭಕ್ತರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಜೃಂಭಣೆಯಿಂದ ವಿಶ್ವ ಹಿಂದೂ ಮಹಾಗಣಪತಿ ವಿಸರ್ಜನೆ

Sep 08 2025, 01:00 AM IST
ಹೊಳಲ್ಕೆರೆ ಆಲಂಕೃತಗೊಂಡ ಹಿಂದೂ ಮಹಾಗಣಪತಿ ಉತ್ಸವಕ್ಕೆ ಶಾಸಕ ಡಾ.ಎಂ.ಚಂದ್ರಪ್ಪ, ಪುರುಷೋತ್ವಮಾ ನಂದಪುರಿ ಸ್ವಾಮೀಜಿ ಚಾಲನೆ ನೀಡಿದರು.

ಶಕ್ತಿ ದೇವತೆಗಳಿಗೆ ಪೂಜೆ, ಮಹಾಗಣಪತಿ ಹೋಮ

Sep 05 2025, 01:00 AM IST
ಹಿಂದೂ ಮಹಾ ಗಣಪತಿ ಸಮಿತಿಯಿಂದ ನಗರದ ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ಹಾಗೂ ಮಹಾಗಣಪತಿ ಹೋಮವನ್ನು ಗುರುವಾರ ನಡೆಸಲಾಯಿತು.

ಹಿಂದೂ ಮಹಾಗಣಪತಿ ಶೋಭಾಯಾತ್ರೆ; ಡಿಜೆಗಾಗಿ ಪಟ್ಟು, ಪ್ರತಿಭಟನೆ

Sep 03 2025, 01:01 AM IST
ನಗರದಲ್ಲಿ ರಾಜ್‌ಕುಮಾರ್ ರಸ್ತೆಯಲ್ಲಿನ ಸೆಂಟನರಿ ಹಾಲ್‌ನಲ್ಲಿ ಪ್ರತಿಷ್ಠಾಪಿಸಿದ ಹಿಂದೂ ಮಹಾಗಣಪತಿಯ ಶೋಭಾಯಾತ್ರೆ ವೇಳೆ ಡಿಜೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ರಸ್ತೆಯಲ್ಲಿಯೇ ದಿಢೀರ್ ಪ್ರತಿಭಟನೆ ನಡೆದು, ಪೊಲೀಸರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ನಡುವೆ ವಾಗ್ವಾದಕ್ಕೆ ಕಾರಣವಾಯಿತು.

ಹಿಂದೂ ಮಹಾಗಣಪತಿ ವಿಸರ್ಜನೆಗೆ ಜಿಲ್ಲಾಡಳಿತ ಕಟ್ಟುನಿಟ್ಟು ಕ್ರಮ

Sep 03 2025, 01:00 AM IST
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಗಣೇಶ ವಿಸರ್ಜನಾ ದಿನ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚಿಸಲಾಯಿತು.

ಹೊಸ ಕಲ್ಪನೆಯೊಂದಿಗೆ ಹಿಂದೂ ಮಹಾಗಣಪತಿ ಮಹೋತ್ಸವ: ಬೋಜರಾಜ್

Sep 03 2025, 01:00 AM IST
ವಿಶ್ವ ಹಿಂದೂ ಪರಿಷತ್, ಭಜರಂಗ ದಳ ತರೀಕೆರೆ ವತಿಯಿಂದ ಪಟ್ಟಣದಲ್ಲಿ ಈ ಬಾರಿ ಹೊಸ ಕಲ್ಪನೆಯೊಂದಿಗೆ 8ನೇ ಶ್ರೀ ಹಿಂದೂ ಮಹಾ ಗಣಪತಿ ಮಹೋತ್ಸವವನ್ನು ನಡೆಸಲಾಗುತ್ತಿದ್ದು, ಸೆ.3ರಂದು ಶ್ರೀ ಹಿಂದೂ ಮಹಾ ಗಣಪತಿ ವಿಸರ್ಜನಾ ಕಾರ್ಯಕ್ರಮ ಮತ್ತು ಬೃಹತ್ ಶೋಭಾಯಾತ್ರೆಯನ್ನು ಏರ್ಪಡಿಸಲಾಗಿದೆ

ಹಿಂದೂ ಮಹಾಗಣಪತಿ ಮಹೋತ್ಸವಕ್ಕೆ ಸಿದ್ಧತೆ

Aug 24 2025, 02:00 AM IST
ತುಮಕೂರು: ವಿಶ್ವ ಹಿಂದೂ ಪರಿಷತ್‌, ಭಜರಂಗದಳದ ನೇತೃತ್ವದಲ್ಲಿ ನಗರದಲ್ಲಿ ಪ್ರತಿಷ್ಠಾಪಿಸುವ 8ನೇ ವರ್ಷದ ಹಿಂದೂ ಮಹಾಗಣಪತಿ ಮಹೋತ್ಸವದ ಸಿದ್ಧತೆ ನಡೆದಿದೆ.

ಹಿಂದೂ ಮಹಾಗಣಪತಿ ಪ್ರತಿಷ್ಟಾಪನೆಗೆ ಪ್ರಮುಖರಿಂದ ಗುದ್ದಲಿಪೂಜೆ

Aug 19 2025, 01:00 AM IST
ಚಿಕ್ಕಮಗಳೂರು, ಹನ್ನೆರಡನೇ ವರ್ಷದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಅಂಗ ವಾಗಿ ನಗರದ ಬಸವನಹಳ್ಳಿ ಸಮೀಪದ ಓಂಕಾರೇಶ್ವರ ದೇವಾಲಯ ಆವರಣದಲ್ಲಿ ವಿಧಾನ ಪರಿಷತ್ ಸದಸ್ಯರು, ಆರ್‌ಎಸ್‌ಎಸ್ ಮುಖಂಡರು ಹಾಗೂ ಗಣಪತಿ ಸಮಿತಿ ಅಧ್ಯಕ್ಷರ ಸಹಯೋಗದಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಶನಿವಾರ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು.

ಹಿಂದೂ ಮಹಾಗಣಪತಿ ಉತ್ಸವ: ನಾಳೆ ಹಂದರಗಂಬ ಪೂಜೆ

Jul 30 2025, 12:45 AM IST
ಹಿಂದೂ ಮಹಾಗಣಪತಿ ಆಶ್ರಯದಲ್ಲಿ 6ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮಹೋತ್ಸವ ನಿಮಿತ್ತ ಪೆಂಡಾಲ್‌ ನಿರ್ಮಿಸುವ ಹಂದರಗಂಬ ಹಾಗೂ ಗೋ ಮಾತಾ ಪೂಜೆಯನ್ನು ಜು.31ರಂದು ಬೆಳಗ್ಗೆ ನಡೆಸಲಾಗುವುದು ಎಂದು ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಸುರೇಶ್ ಪೈಲ್ವಾನ್ ಚಂದಾಪುರ್ ಹೇಳಿದ್ದಾರೆ.

ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷರಾಗಿ ಶರಣ್ ಕುಮಾರ್ ಆಯ್ಕೆ

Jul 26 2025, 12:30 AM IST
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ನಡೆಸಿ ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್‍ನ ಪ್ರಾಂತ್ಯ ಕಾರ್ಯದರ್ಶಿ ಶರಣ ಪಂಪವಲ್ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • next >

More Trending News

Top Stories
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved