• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾಗಣಪತಿ ಮಂದಿರದ ರಸ್ತೆಯಲ್ಲಿ ತುಂಬಿದ ಮಳೆನೀರಲ್ಲೇ ಭಕ್ತರ ಸಂಚಾರ

Jun 16 2025, 01:06 AM IST
ಮುಂಜಾನೆಯಿಂದ ರಾತ್ರಿವರೆಗೂ ಭಾರಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಶ್ರೀಕೋಟೆ ಮಹಾಗಣಪತಿ ದೇವಾಲಯದಲ್ಲಿ ಚಿನ್ನದ ಕಿರೀಟ ಸಮರ್ಪಣೆ, ವಾರ್ಷಿಕೋತ್ಸವ

May 25 2025, 01:26 AM IST
ಮಡಿಕೇರಿಯ ಶ್ರೀ ಕೋಟೆ ಮಹಾಗಣಪತಿ ದೇವಾಲಯದಲ್ಲಿ ಚಿನ್ನದ ಕಿರೀಟ ಸಮರ್ಪಣೆ ವಾರ್ಷಿಕೋತ್ಸವ ನಡೆಯಿತು.

ವರ್ಷದೊಳಗೆ ಮಹಾಗಣಪತಿ, ಸರ್ಪ ಮೂರ್ತಿ ಪ್ರತಿಷ್ಠಾಪನೆ: ಪ್ರಣವಾನಂದ ಸ್ವಾಮೀಜಿ

May 01 2025, 12:45 AM IST
ಮನುಷ್ಯನ ಎಲ್ಲ ಸಮಸ್ಯೆಗಳಿಗೆ ಪ್ರತ್ಯಂಗಿರಾದೇವಿ ಹೋಮವೊಂದೇ ಮಾರ್ಗದರ್ಶನ ಹಾಗೂ ಪರಿಹಾರವಾಗಿದೆ ಎಂದು ಡಾ. ಪ್ರಣವಾನಂದ ಸ್ವಾಮೀಜಿ ತಿಳಿಸಿದರು.

ಮಾರ್ಪಳ್ಳಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ: ಗ್ರಾಮಸ್ಥರ ಸಭೆ

Apr 28 2025, 11:48 PM IST
ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ನೂತನ ಆಡಳಿತ ‌ಸಮಿತಿ ವತಿಯಿಂದ ಪ್ರಥಮ ಗ್ರಾಮ ಸಭೆ ಭಾನುವಾರ ಸಾನಿಧ್ಯದ ಉಮಾಮಹೇಶ್ವರಿ ಸಭಾಭವನದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕಂಬಳ ಮನೆ ದಿನೇಶ್ ಶೆಟ್ಟಿ ಮಾರ್ಪಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅದ್ಧೂರಿಯಾಗಿ ನಡೆದ ಸಾಗರದ ಮಹಾಗಣಪತಿ ರಥೋತ್ಸವ

Apr 02 2025, 01:02 AM IST
ಸಾಗರ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವರ ರಥೋತ್ಸವ ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಮಹಿಳಾ ದಿನಾಚರಣೆ

Mar 11 2025, 12:45 AM IST
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ತೋಕೂರಿನ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಮಹಿಳಾ ಕಾರ್ಯಕಾರಿ ಸಮಿತಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು.

ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಾಪು ಹೊರೆಕಾಣಿಕೆ ಸಂಗ್ರಹಣಾ ಕಚೇರಿ ಉದ್ಘಾಟನೆ

Feb 14 2025, 12:31 AM IST
ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹೊರೆಕಾಣಿಕೆ ಸಂಗ್ರಹಣಾ ಕಚೇರಿಯನ್ನು ಗುರುವಾರ ಉದ್ಘಾಟಿಸಲಾಯಿತು. ಶರವು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ರಾಘವೇಂದ್ರ ಶಾಸ್ತ್ರಿಗಳು ಉದ್ಘಾಟನೆ ನೆರವೇರಿಸಿದರು.

ಅಳದಂಗಡಿ ಮಹಾಗಣಪತಿ ಕ್ಷೇತ್ರ: ಪ್ರತಿಷ್ಠಾ ವರ್ಧಂತಿ ಸಂಪನ್ನ

Feb 09 2025, 01:31 AM IST
ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಎರಡನೇ ವರ್ಷದ ಪ್ರತಿಷ್ಠಾ ವರ್ಧಂತಿ ಶುಕ್ರವಾರ ವಿಜೃಂಭಣೆಯಿದ ನೆರವೇರಿತು. ಪೊಳಲಿ ಕೋಡಿಮಜಲು ಅನಂತಪದ್ಮನಾಭ ಉಪಾಧ್ಯಾಯ ಅವರ ತಂತ್ರಿವರ್ಯತ್ವದಲ್ಲಿ, ಪ್ರಧಾನ ಅರ್ಚಕ ಸೋಮನಾಥ ಮಯ್ಯ ಉಪಸ್ಥಿತಿಯಲ್ಲಿ ಬೆಳಗ್ಗೆ ಮಹಾಗಣಪತಿಗೆ 12 ತೆಂಗಿನಕಾಯಿ ಗಣಹವನ ನಡೆಯಿತು.

ಗೂಳೂರು ಮಹಾಗಣಪತಿ ವಿಸರ್ಜನಾ ಮಹೋತ್ಸವ ಅದ್ಧೂರಿ

Dec 09 2024, 12:48 AM IST
ಐತಿಹಾಸಿಕ ಪ್ರಸಿದ್ಧ ಗೂಳೂರು ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಅತ್ಯಂತ ವೈಭವಯುತವಾಗಿ ನಡೆಯಿತು. ಬಲಿಪಾಢ್ಯಮಿಯಂದು ಪ್ರತಿಷ್ಠಾಪನೆಯಾಗಿ ಆರಂಭವಾದ ಗೂಳೂರು ಗಣಪನ ಪೂಜಾ ಕೈಂಕರ್ಯಗಳು ಕಾರ್ತಿಕ ಮಾಸದಲ್ಲಿ ಸಂಪೂರ್ಣಗೊಂಡು, ಸಕಲ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಗೂಳೂರು ಕೆರೆಯಲ್ಲಿ ವರ್ಣರಂಜಿತ ಸಿಡ್ಡಿಮದ್ದಿನ ಅಬ್ಬರದ ನಡುವೆ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.

ಕುಶಾಲನಗರ: ಮಹಾಗಣಪತಿ ದೇವರ ಉತ್ಸವ ಸಂಪನ್ನ

Nov 26 2024, 12:50 AM IST
ಕುಶಾಲನಗರ ಮಹಾಗಣಪತಿ ದೇವರ ಉತ್ಸವಗಳು ತೀರ್ಥಸ್ನಾನದೊಂದಿಗೆ ಸಂಪನ್ನಗೊಂಡಿತು. ಅರ್ಚಕರು, ವಿಶೇಷ ಪೂಜೆ ನೆರವೇರಿಸಿದರು.
  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved