• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್

Aug 03 2025, 01:30 AM IST

  ರಾಹುಲ್‌ಗಾಂಧಿ ಮಾಡಿರುವ ಆರೋಪದಲ್ಲಿ ಸತ್ಯವಿದೆ. ಅದಕ್ಕಾಗಿ ಎಐಸಿಸಿಯ ಕರೆಯ ಮೇರೆಗೆ ಆಗಸ್ಟ್ 5 ರಂದು ಕರೆದಿರುವ ಪ್ರತಿಭಟನೆಯಲ್ಲಿ ನಾವೆಲ್ಲರೂ ಭಾಗವಹಿಸುವ ಮೂಲಕ ಅವರ ಕೈ ಬಲಪಡಿಸಬೇಕಿದೆ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಆಲಮಟ್ಟಿ ಎತ್ತರಕ್ಕೆ ಮಹಾರಾಷ್ಟ್ರ ತಕರಾರು ಸಲ್ಲ

Jul 11 2025, 01:47 AM IST
ಮಹಾರಾಷ್ಟ್ರ ಪದೇ ಪದೇ ಗಡಿ, ಭಾಷೆ, ನೀರಿನ ವಿಚಾರವಾಗಿ ಈ ರೀತಿ ತಕರಾರು ಮಾಡುವುದು ಸರಿಯಲ್ಲ

ಮಹಾರಾಷ್ಟ್ರ ಸಕ್ಕರೆ ಉದ್ಯಮದೊಂದಿಗೆ ಸ್ಪರ್ಧೆ

Jun 22 2025, 01:19 AM IST
ಸಕ್ಕರೆ ಕಾರ್ಖಾನೆಗಳು ತಮ್ಮ ಪ್ರಗತಿಯೊಂದಿಗೆ ರೈತರ ಹಿತರಕ್ಷಣೆ ಗಮನದಲ್ಲಿಟ್ಟುಕೊಳ್ಳಬೇಕು. ಸಕ್ಕರೆ ಕಾರ್ಖಾನೆಗಳಿಗೆ ಸ್ವಯಂ ನಿಯಂತ್ರಣ ಅಗತ್ಯ.

ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿಗೆ ತೃತೀಯ ಭಾಷೆ ಸ್ಥಾನಮಾನ

Jun 18 2025, 11:48 PM IST
ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ, ಮಹಾರಾಷ್ಟ್ರ ಸರ್ಕಾರ 1ರಿಂದ 5ನೇ ತರಗತಿಯವರೆಗೆ ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಹಿಂದಿಯನ್ನು 3ನೇ ಭಾಷೆಯಾಗಿ ಕಲಿಸಲಾಗುವುದು ಎಂದು ಆದೇಶ ಹೊರಡಿಸಿದೆ.

ನಮ್ಮದು ಸಣ್ಣಪುಟ್ಟ ಜಗಳ - ಜಗಳಕ್ಕಿಂತ ಮಹಾರಾಷ್ಟ್ರ ದೊಡ್ಡದು : ಉದ್ಧವ್‌, ರಾಜ್‌ ಠಾಕ್ರೆ ಒಂದಾಗುವ ಸುಳಿವು!

Apr 20 2025, 01:45 AM IST

ಕಳೆದ 5 ವರ್ಷಗಳಲ್ಲಿ ಭಾರೀ ರಾಜಕೀಯ ಬದಲಾವಣೆಗೆ ಸಾಕ್ಷಿಯಾದ ಮಹಾರಾಷ್ಟ್ರದಲ್ಲಿ ಶೀಘ್ರವೇ ಮತ್ತೊಂದು ಮಹಾವಿಲೀನದ ಸಾಧ್ಯತೆ ಕಂಡುಬಂದಿದೆ. 2005ರಲ್ಲಿ ಪರಸ್ಪರ ಬೇರಾಗಿದ್ದ ಶಿವಸೇನೆ (ಉದ್ಧವ್‌ ಬಣ) ಮತ್ತು ಸೋದರ ಸಂಬಂಧಿ ರಾಜ್‌ ಠಾಕ್ರೆ (ಎಂಎನ್‌ಎಸ್‌) ಮತ್ತೆ ಒಂದಾಗುವ ಸುಳಿವು ನೀಡಿದ್ದಾರೆ.  

ವ್ಯವಹಾರದಲ್ಲಿ ಮರಾಠಿ ಕಡ್ಡಾಯ : ಐಬಿಎಗೆ ಮಹಾರಾಷ್ಟ್ರ ನವನಿರ್ಮಾಣ ಸಮಿತಿ ಎಚ್ಚರಿಕೆ

Apr 11 2025, 12:35 AM IST

  ಎಲ್ಲ ಬ್ಯಾಂಕ್‌ಗಳಲ್ಲಿ ಆರ್‌ಬಿಐ ಮಾನದಂಡದ ಪ್ರಕಾರ ಮರಾಠಿ ಕಡ್ಡಾಯಗೊಳಿಸಬೇಕು. ಇಲ್ಲದಿದ್ದರೆ ನಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ’ ಎಂದು ಮಹಾರಾಷ್ಟ್ರ ನವನಿರ್ಮಾಣ ಸಮಿತಿ (ಎಂಎನ್‌ಎಸ್‌)ಯು ಭಾರತೀಯ ಬ್ಯಾಂಕುಗಳ ಸಂಘ (ಐಬಿಎ)ಗೆ ಪತ್ರ ಬರೆದು ಎಚ್ಚರಿಕೆ ನೀಡಿದೆ.

ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ - ಕೃಷ್ಣಾ-ಭೀಮಾಗೆ 3 ಟಿಎಂಸಿ ನೀರು ಬಿಡಲು ಮನವಿ

Apr 02 2025, 07:34 AM IST

ಬೇಸಿಗೆ ಆರಂಭದಲ್ಲೇ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಅದಕ್ಕಾಗಿ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ಮಹಾರಾಷ್ಟ್ರದ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ  ಫಡ್ನವಿಸ್‌ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಮಹಾರಾಷ್ಟ್ರ ಡಿಸಿಎಂ ಏಕನಾಥ್‌ ಶಿಂಧೆ ಬಳಿಕ ಇನ್ಫಿ ಮೂರ್ತಿ ದಂಪತಿ ಬಗ್ಗೆ ಕಾಮ್ರಾ ಲೇವಡಿ

Mar 29 2025, 12:30 AM IST

 ಏಕನಾಥ್‌ ಶಿಂಧೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯಿಂದ ವಿವಾದಕ್ಕೆ ಗುರಿಯಾಗಿರುವ ವಿದೂಷಕ ಕುನಾಲ್ ಕಾಮ್ರಾ ಇದೀಗ ತಮ್ಮ ’ನಯಾ ಭಾರತ್‌’ ಕಾರ್ಯಕ್ರಮದಲ್ಲಿ ಇನ್ಫೋಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌. ನಾರಾಯಣ ಮೂರ್ತಿ ಮತ್ತು ಅವರ ಪತ್ನಿ, ರಾಜ್ಯಸಭೆ ಸಂಸದೆ ಸುಧಾ ಮೂರ್ತಿ ಬಗ್ಗೆ ಲೇವಡಿ ಮಾಡಿದ್ದಾರೆ.

ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ಬಳಿಕ ನಿರ್ಮಲಾ ವಿರುದ್ಧ ಹಾಸ್ಯ ಕಲಾವಿದ ಕುನಾಲ್‌ ಕಾಮ್ರಾ ಕಿಡಿ

Mar 27 2025, 01:03 AM IST
ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ಅವರನ್ನು ದೇಶದ್ರೋಹಿ ಎಂದು ಕರೆದು ಶಿವಸೈನಿಕರ ಕೆಂಗಣ್ಣಿಗೆ ಗುರಿಯಾಗಿರುವ ಹಾಸ್ಯ ಕಲಾವಿದ ಕುನಾಲ್‌ ಕಾಮ್ರಾ ಇದೀಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಟೀಕಿಸಿದ್ದಾರೆ.

ಮಹಾರಾಷ್ಟ್ರ ಬಿಜೆಪಿ ಸರ್ಕಾರದ 1 ಗ್ಯಾರಂಟಿ ಸ್ಕೀಂಗೆ ‘ಅರ್ಧ ಕೊಕ್‌’!

Mar 19 2025, 02:00 AM IST
ಕರ್ನಾಟಕದ ಗೃಹ ಲಕ್ಷ್ಮಿ ಯೋಜನೆ ಮಾದರಿಯಲ್ಲಿ, ರಾಜ್ಯದ ಎಲ್ಲಾ ಮಹಿಳೆಯರ ಆರ್ಥಿಕ ಬಲವರ್ಧನೆಗೆ ಜಾರಿಗೊಳಿಸಲಾಗಿದ್ದ ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್‌ ಯೋಜನೆಯನ್ನು ಬಡ ಮಹಿಳೆಯರಿಗಷ್ಟೇ ಸೀಮಿತಗೊಳಿಸಲು ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರ ನಿರ್ಧರಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved