• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆ ಮೇಲೆ ಹಲ್ಲೆ: ವಾಹನ ಚಾಲಕನನ್ನು ಬಂಧಿಸುವಂತೆ ಪ್ರತಿಭಟನೆ

Nov 05 2025, 01:45 AM IST
ಮಹಿಳೆಯ ಮೇಲೆ ವಾಹನ ಚಾಲಕ ನಡೆಸಿರುವ ಹಲ್ಲೆಯನ್ನು ಖಂಡಿಸಿ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಎದುರು ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಮಹಿಳೆ, ಮಕ್ಕಳ ನೆರವಿಗೆ ‘ಅಕ್ಕಪಡೆ’ ಸ್ಥಾಪನೆ: ಲಕ್ಷ್ಮೀ ಹೆಬ್ಬಾಳ್ಕರ್

Nov 02 2025, 04:00 AM IST
ಉಡುಪಿ ಜಿಲ್ಲಾ ಮಹಾತ್ಮಾಗಾಂಧಿ ಕ್ರೀಡಾಂಗಣಯಲ್ಲಿ 70ನೇ ಕನ್ನಡ ರಾಜ್ಯೋತ್ಸವದಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿದರು.

ಜನಪರ ಯೋಜನೆಗಳನ್ನು ಜಾರಿಗೆ ತಂದ ದಿಟ್ಟ ಮಹಿಳೆ ಇಂದಿರಾ ಗಾಂಧಿ: ಪ್ರಕಾಶ್ ವರ್ಮ

Nov 01 2025, 01:15 AM IST
ತರೀಕೆರೆ, ಮಾಜಿ ಪ್ರಧಾನ ಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅನೇಕ ಚನಮುಖಿ ಯೋಜನೆಗಳನ್ನು ಜಾರಿಗೆ ತಂದ ದಿಟ್ಟ ಮಹಿಳೆ ಎಂದು ತರೀಕೆರೆ ನಗರಕಾಂಗ್ರೆಸ್ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ಹೇಳಿದ್ದಾರೆ.

ಅಪ್ರಾಪ್ತನಿಂದ ಮಹಿಳೆ ಮೇಲೆ ಹಲ್ಲೆ, ಚಿನ್ನಾಭರಣ ಅಪಹರಣ: ಬಂಧನ

Oct 31 2025, 01:30 AM IST
ಅಪ್ರಾಪ್ತ ನೋರ್ವ ಸರ್ವಮಂಗಳನವರ ಮೇಲೆ ದಾಳಿ ಮಾಡಿ ಆಕೆ ಧರಿಸಿದ್ದ ಕೊರಳಿನ ಮಾಂಗಲ್ಯ ಸರ ಕಸಿಯಲು ಯತ್ನಿಸಿದ್ದಾನೆ. ಗಾಭರಿಗೊಂಡ ಸರ್ವಮಂಗಳ ಪ್ರತಿರೋಧ ತೋರಿದ್ದಾರೆ.

ಜಮೀನಿನಲ್ಲಿ ಉಳುಮೆ ಮಾಡಲು ಅಡ್ಡಿ: ತಾಲೂಕು ಕಚೇರಿ ಎದುರು ವಿಧವೆ ಮಹಿಳೆ ಧರಣಿ

Oct 30 2025, 01:30 AM IST
ನ್ಯಾಯಾಲಯದ ಆದೇಶವಿದ್ದರೂ ತಮ್ಮ ಜಮೀನಿನಲ್ಲಿ ಉಳುಮೆ ಮಾಡಲು ಪ್ರಭಾವಿ ವ್ಯಕ್ತಿಗಳು ಅಡ್ಡಿ ಪಡಿಸುತ್ತಿದ್ದಾರೆ. ಕಂದಾಯ ಇಲಾಖೆ ಅಧಿಕಾರಿಗಳು ರಕ್ಷಣೆ ನೀಡುತ್ತಿಲ್ಲ.

ಮನೆಗೆ ಸೀಮಿತವಾಗಿದ್ದ ಮಹಿಳೆ ಎಲ್ಲಾ ರಂಗದಲ್ಲಿಯೂ ಸಾಧನೆ: ಎಸ್.ವಿ.ಲೋಕೇಶ್

Oct 30 2025, 01:15 AM IST
ಸ್ವತಂತ್ರ‍್ಯ ಮತ್ತು ಸಂವಿಧಾನದ ನಂತರ ಎಲ್ಲವೂ ಬದಲಾಗಿವೆ. ಸರ್ಕಾರ ಪೋಷಣ್ ಮಾಸಾಚರಣೆಗೆ ಬಹಳ ಮಹತ್ವವನ್ನು ನೀಡಿ ಮಹಿಳೆ ಸಶಕ್ತೀಕರಣಕ್ಕೆ ಒತ್ತು ನೀಡುತ್ತಿದೆ. ಮಹಿಳೆಗೆ ವಿದ್ಯೆ ಕಲಿತರೇ ಕುಟುಂಬ ಬೆಳಗುತ್ತದೆ. ಆರ್ಥಿಕ ಸ್ವಾವಲಂಬಿಯಾದರೆ ಆ ಮನೆಯೇ ಬ್ಯಾಂಕ್ ಆಗಿ ರೂಪುಗೊಳ್ಳುತ್ತದೆ.

ಮುದ್ರಾಡಿ ರೈತ ಮಹಿಳೆ ಸೌರಶಕ್ತಿ ಆಧರಿತ ಕೃಷಿ ಪಂಪ್‌ಸೆಟ್‌ ಅಳವಡಿಕೆ

Oct 29 2025, 11:15 PM IST
ಸುಮಾರು 24 ಎಕರೆ ಕೃಷಿ ಭೂಮಿಯ ಮಾಲಕಿ ಶೃತಿ, ಹೈನುಗಾರಿಕೆಯ ಜೊತೆಗೆ ತೆಂಗು, ಅಡಕೆ, ಕಾಳುಮೆಣಸು, ಕಾಫಿ, ಜಾಯಿಕಾಯಿ ಮತ್ತು ಹಣ್ಣುಗಳ ಗಿಡಗಳನ್ನು ಬೆಳೆಸುತ್ತಿದ್ದಾರೆ. ವಾರ್ಷಿಕವಾಗಿ ಉತ್ತಮ ಇಳುವರಿ ಪಡೆಯುತ್ತಿರುವ ಇವರು, ಸೌರವಿದ್ಯುತ್ ಪಂಪ್ ಬಳಸಿ ಪರಿಸರ ಸ್ನೇಹಿ ಕೃಷಿಯತ್ತ ಗಮನ ಹರಿಸಿದ್ದಾರೆ.

ಸಬ್ಸಿಡಿ ಸಾಲ ಕೊಡಿಸುವುದಾಗಿ 1.45 ಕೋಟಿ ರು. ಪಂಗನಾಮ: ಮಹಿಳೆ ಸೆರೆ

Oct 29 2025, 11:15 PM IST
ಬ್ರಹ್ಮಾವರದಲ್ಲಿ ಮಹಿಳೆಯೊಬ್ಬರು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಕಾರ್ಯಕ್ರಮ (ಪಿಎಂಇಜಿಪಿ)ದ ಅಡಿಯಲ್ಲಿ ಸಬ್ಸಿಡಿ ಲೋನ್ ತೆಗೆಸಿಕೊಡುವುದಾಗಿ ನಂಬಿಸಿ ಕೋಟಿ ರು.ಗೂ ಅಧಿಕ ಹಣ ವಂಚಿಸಿದ್ದು, ಇದೀಗ ಪೊಲೀಸ್ ಅತಿಥಿಯಾಗಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..!

Oct 29 2025, 01:15 AM IST
ಹಸು ಫಾರ್ಮ್ ನೋಡಿಕೊಳ್ಳಲು ಮೈಸೂರಿಗೆ ತೆರಳಿದ್ದ ದಂಪತಿ ವಾಪಸ್ ಬೆಂಗಳೂರಿಗೆ ತೆರಳುವಾಗ ಗರ್ಭೀಣಿ ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡು ಸ್ವಲ್ಪ ಸಮಯದಲ್ಲೇ ಬಸ್ಸಿನಲ್ಲಿದ್ದ ಪ್ರಯಾಣಿಕರ ನೆರವಿನಿಂದ ಹೆರಿಗೆಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ತಾಲೂಕಿನ ಗೆಜ್ಜಲಗೆರೆ ಗ್ರಾಮದ ಮನ್ಮುಲ್ ಕಚೇರಿ ಸಮೀಪದ ಮಂಗಳವಾರ ನಡೆದಿದೆ.

ಆಟೋದಲ್ಲಿ ಮಹಿಳೆ ಶವ ಕೇಸ್‌ : ಇಬ್ಬರ ಬಂಧನ

Oct 27 2025, 03:00 AM IST

ಕೆಟ್ಟು ನಿಂತ ಆಟೋದಲ್ಲಿ ಮಹಿಳೆ ಮೃತದೇಹ ಪತ್ತೆ ಪ್ರಕರಣ ಭೇದಿಸಿರುವ ತಿಲಕನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಗೀಗುಡ್ಡದ ಕೊಳಗೇರಿ ನಿವಾಸಿ ಸುಬ್ರಮಣಿ ಮತ್ತು ಸೆಂಥಿಲ್‌ ಬಂಧಿತರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 54
  • next >

More Trending News

Top Stories
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved