• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಿಯಕರನೊಂದಿಗೆ ಸೇರಿ ಪತಿ ಕೊಂದು ಸಂಭ್ರಮದಿಂದ ನಾಗರ ಪಂಚಮಿ ಆಚರಿಸಿದ್ದ ಮಹಿಳೆ

Aug 02 2025, 12:00 AM IST

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹತ್ಯೆಗೈದು ಸುಟ್ಟು ಹಾಕಿ ಕುಟುಂಬದೊಂದಿಗೆ ಸಂಭ್ರಮದಿಂದ ನಾಗರ ಪಂಚಮಿ ಆಚರಿಸಿದ್ದ ಮಹಿಳೆ ಹಾಗೂ ಅವಳ ಪ್ರಿಯಕರನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೌಟುಂಬಿಕ ಕಲಹ: ಇಲಿ ಪಾಷಾಣ ಕುಡಿಸಿ ಮಗು ಕೊಂದು ಆತ್ಮಹತ್ಯೆಗೆ ಮಹಿಳೆ ಯತ್ನ

Aug 01 2025, 02:00 AM IST
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಬೇಸತ್ತು ತನ್ನ ಮಗುವನ್ನು ಕೊಂದು ಬಳಿಕ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತ್ಯಾಜ್ಯ ವಸ್ತುಗಳಿಗೆ ‘ಜೀವ ತುಂಬುವ’ 80 ರ ಹರೆಯದ ಮಹಿಳೆ ಸುಮತಿ

Jul 31 2025, 01:06 AM IST
ಕೆಮ್ರಾಲ್ ಗ್ರಾಮದ ಪಲ್ಲೆಕುದ್ರು ನಿವಾಸಿ 80ರ ಹರೆಯ ಸುಮತಿ ಶೆಟ್ಟಿ ವಿಶೇಷವಾದ ಕಲಾ ನೈಪುಣ್ಯ ಹೊಂದಿದ್ದಾರೆ. ಅವರು ಕಳೆದ ಹಲವು ವರ್ಷಗಳಿಂದ ಹಳೆಯ ತ್ಯಾಜ್ಯ ವಸ್ತುಗಳನ್ನು ಉಪಯೋಗಿಸಿ ಅನೇಕ ರೀತಿಯಲ್ಲಿ ತಮ್ಮದೇ ಕಲ್ಪನೆಯಲ್ಲಿ ಜೀವ ಕಳೆ ನೀಡುತ್ತಿದ್ದಾರೆ.

ಬೂದನೂರು ಗ್ರಾಮದಲ್ಲಿ ಡೆಂಘೀಯಿಂದ ಮಹಿಳೆ ಆಸ್ಪತ್ರೆಗೆ ದಾಖಲು

Jul 31 2025, 12:45 AM IST
ಕಳೆದ ಹಲವು ದಿನಗಳಿಂದ ನಿಯಮಿತವಾಗಿ ಗ್ರಾಮದ ಸ್ವಚ್ಛತೆ ಮಾಡದೇ ರೋಗಗಳಿಗೆ ಗ್ರಾಪಂಯೇ ಆಹ್ವಾನ ನೀಡುತ್ತಿದೆ. ಗ್ರಾಪಂ ವ್ಯಾಪ್ತಿಯ ಖಾಲಿ ನಿವೇಶನ, ರಸ್ತೆ ಬದಿಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಬಿದ್ದಿದ್ದು, ಇತ್ತೀಚಿಗೆ ಬಿದ್ದ ಮಳೆಯಿಂದ ಡೆಂಘೀ ಉಲ್ಬಣಗೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ.

ಭೀಮನ ಅಮಾವಾಸ್ಯೆಯಂದು ಗಂಡನ ಪೂಜೆ ಬಳಿಕ ಮಹಿಳೆ ಸಾವು ಪ್ರಕರಣಕ್ಕೆ ಹೊಸ ತಿರುವು

Jul 28 2025, 02:03 AM IST

ಭೀಮನ ಅಮಾವಾಸ್ಯೆಯಂದು ಗಂಡನ ಪೂಜೆ ಬಳಿಕ ಮಹಿಳೆಯ ಆತ್ಮಹ* ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪತಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ಆ ಮಹಿಳೆ ನೇಣಿ* ಬಲಿಯಾಗಿರುವುದು ತನಿಖೆ ವೇಳೆ ಬಯಲಾಗಿದೆ.

ಭಾರಿ ಗಾಳಿ ಮಳೆಗೆ ಗೋಡೆ ಕುಸಿದು ಕಾರ್ಮಿಕ ಮಹಿಳೆ ಸಾವು

Jul 27 2025, 12:04 AM IST
ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಗೋಡೆ ಕುಸಿದು ಕಾರ್ಮಿಕ ಮಹಿಳೆ ಮೃತಪಟ್ಟ ಘಟನೆ ನಡೆದಿದೆ.

ಕೊಡಗಿನಾದ್ಯಂತ ಭಾರಿ ಗಾಳಿ-ಮಳೆ: ಗೋಡೆ ಬಿದ್ದು ಮಹಿಳೆ ಸಾವು

Jul 27 2025, 12:03 AM IST
ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

ಭೀಮನ ಅಮಾವಾಸ್ಯೆಯಂದು ಪತಿ ಪಾದ ಪೂಜೆ ಬಳಿಕ ಮಹಿಳೆ ಶಂಕಾಸ್ಪದ ಸಾವು

Jul 26 2025, 05:41 AM IST

ಭೀಮನ ಅಮಾವಾಸ್ಯೆಯ ದಿನ ಗಂಡನ ಪಾದ ಪೂಜೆ ಮಾಡಿದ ಬಳಿಕ ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದಲ್ಲಿ ನಡೆದಿದೆ.

ನೊಂದ ಮಹಿಳೆ ಮಹಿಳಾ ಆಯೋಗ ಸಹಾಯ ಪಡೆದುಕೊಳ್ಳಿ

Jul 26 2025, 12:00 AM IST
ನೊಂದವರ ಪರ, ಮಹಿಳೆಯರ ಪರ ಯಾವಾಗಲು ಮಹಿಳಾ ಆಯೋಗ ಇರುತ್ತದೆ. ನೊಂದ ಮಹಿಳೆಯರು ಆಯೋಗದ ಸಹಾಯ ಪಡೆದುಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತಿಳಿಸಿದರು.

ಆನೆ ದಾಳಿಗೆ ಮಹಿಳೆ ಸಾವು: ಸಾರ್ವಜನಿಕರಿಂದ ರಸ್ತೆ ತಡೆ, ಪ್ರತಿಭಟನೆ

Jul 25 2025, 12:30 AM IST
ಬಾಳೆಹೊನ್ನೂರು, ಬನ್ನೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪಟ್ಟಣದ ಅರಣ್ಯ ಇಲಾಖೆ ಮುಂಭಾಗ ಸಾರ್ವಜನಿಕರು ಹಾಗೂ ವಿವಿಧ ಪಕ್ಷಗಳ ಕಾರ್ಯಕರ್ತರು, ಮುಖಂಡರು ಗುರುವಾರ ದಿಢೀರ್ ಪ್ರತಿಭಟನೆ ನಡೆಸಿ ಮುಖ್ಯರಸ್ತೆ ತಡೆ ನಡೆಸುವ ಮೂಲಕ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರ ಹಾಕಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 49
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved