• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಮಹೇಶ್ವರ್ ರಾವ್ ಅಭಿಮತ

Jun 15 2025, 01:44 AM IST
‘ನಾಡಪ್ರಭು ಕೆಂಪೇಗೌಡ ದಿನಾಚರಣೆ’ ಅಂಗವಾಗಿ ಬಿಬಿಎಂಪಿಯ ಅಧಿಕಾರಿ-ನೌಕರರಿಗೆ ಆಯೋಜಿಸಲಾಗಿರುವ ಏಳು ದಿನಗಳ ಕ್ರೀಡಾ ಕೂಟ ಆರಂಭವಾಯಿತು.

ಗೀತಾರ್ಥ ಜ್ಞಾನದಿಂದ ಮಾನಸಿಕ ಸದೃಢತೆ

Jun 09 2025, 03:01 AM IST
ಶ್ರೀಕೃಷ್ಣವಾಣಿಯಾದ ಗೀತಾರ್ಥ ಜ್ಞಾನದಿಂದ ಮಾನಸಿಕ ಸದೃಢತೆ ಗಳಿಸಿಕೊಳ್ಳಬೇಕು

ಯೋಗದಿಂದ ನೂರರಷ್ಟು ಮಾನಸಿಕ ನೆಮ್ಮದಿ ಸಾಧ್ಯ: ಹರಿಹರಪುರ ಶ್ರೀಧರ್ ಅಭಿಪ್ರಾಯ

Jun 02 2025, 12:33 AM IST
ಈ ಶಿಬಿರದಲ್ಲಿ ರಾಷ್ಟ್ರದ, ಸಮಾಜದ ಹಾಗೂ ನಮ್ಮ ಸಂಸ್ಕೃತಿ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಈ ಶಿಬಿರಕ್ಕೆ ರಾಜ್ಯಾದ್ಯಂತ ಸೀನಿಯರ್ ಯೋಗ ಶಿಕ್ಷಕರು ಬಂದು ತಮ್ಮ ವಿಚಾರ ಮಂಡಿಸಲಿದ್ದಾರೆ.

ಮಾನಸಿಕ ಸಾಮರ್ಥ್ಯ ವೃದ್ಧಿಸಿಕೊಳ್ಳಿ: ಭಾಸ್ವರ್ ರಾಯ್

May 26 2025, 12:59 AM IST
ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾಮಾನ್ಯ ಗಣಿತ ಲೆಕ್ಕಾಚಾರಗಳಿಗೂ ಕ್ಯಾಲ್ಕುಲೇಟರ್‌ ಹಾಗೂ ಕಂಪ್ಯೂಟರ್ ಮೇಲೆ ಅವಲಂಬಿತರಾಗುತ್ತಾರೆ.

ಮಾನಸಿಕ ಅಸ್ವಸ್ಥ ಯುವಕನಿಂದ ಹುಚ್ಚಾಟ : ಮೇಲ್ಸೇತುವೆಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ

May 26 2025, 12:30 AM IST

 ಮಾನಸಿಕ ಅಸ್ವಸ್ಥ ಯುವಕ ಭಾನುವಾರ ಬೆಳಗ್ಗೆ 9.30ರ ಸಮಯದಲ್ಲಿ ತನ್ನ ಹುಚ್ಚಾಟದಿಂದ ಪಿಎಸ್‌ಎಸ್‌ಕೆ ಕಾರ್ಖಾನೆ ಬಳಿಯ ರೈಲ್ವೆ ನಿಲ್ದಾಣದ ಮೇಲ್ಸೇತುವೆಯಿಂದ ಜಿಗಿದು ವಿದ್ಯುತ್ ತಂತಿ ನಡುವೆ ಸಿಲುಕಿ ಕೊಂಡಿದ್ದಾನೆ. ಈ ಸಮಯದಲ್ಲಿ ವಿದ್ಯುತ್ ಸರಬರಾಜು ಸ್ಥಗಿತವಾಗಿದ್ದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.

ತರಬೇತಿ ಶಿಬಿರಗಳಿಂದ ಮಾನಸಿಕ, ದೈಹಿಕ ಸದೃಢ: ರೇಖಾ ಉಲ್ಲಾಸ

May 25 2025, 01:44 AM IST
ತರಬೇತಿ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಶಿಬಿರಾರ್ಥಿಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಬಹುದು ಎಂದು ನಿವೃತ್ತ ಶಿಕ್ಷಕಿ ಮಂಜಂಡ್ರ ರೇಖಾ ಉಲ್ಲಾಸ ಹೇಳಿದರು.

ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ ಎಫ್ಐಆರ್‌

May 22 2025, 01:00 AM IST
ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕನಕಗಿರಿಯ ಕಾಂಗ್ರೆಸ್‌ ಕಾರ್ಯಕರ್ತ ಪ್ರಕಾಶ ಭೋವಿ ವಿರುದ್ಧ ಇದೀಗ ಪ್ರಕರಣ ದಾಖಲಾಗಿದ್ದು ಆರೋಪಿಯ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮಾನಸಿಕ ಉನ್ನತಿ, ಜೀವನ ಪರಿವರ್ತನೆಗೆ ಭಗವದ್ಗೀತೆ

May 18 2025, 11:57 PM IST
ಮಾನಸಿಕ ಉನ್ನತಿ ಹಾಗೂ ಜೀವನ ಪರಿವರ್ತನೆಗೆ ಭಗವದ್ಗೀತೆಯ ಅಧ್ಯಯನ ತೀರಾ ಅವಶ್ಯ ಮತ್ತು ಅನಿವಾರ್ಯ

ಕ್ರೀಡೆಯಿಂದ ದೈಹಿಕ, ಮಾನಸಿಕ ಸದೃಢರಾಗಲು ಸಾಧ್ಯ

May 10 2025, 01:04 AM IST
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಆಸಕ್ತಿದಾಯಕವಾಗಿ ಪ್ರತಿ ರಂಗದಲ್ಲಿ ಮುನ್ನಡಿ ಕಂಡುಕೊಳ್ಳಬಹುದು

ಮಾನಸಿಕ, ದೈಹಿಕ ನೋವಿನ ನಡುವೆಯೂ ಮಿತ್ತೂರಿನ ಅನನ್ಯ ಎಸ್ಸೆಸ್ಸೆಲ್ಸಿ 8ನೇ ಟಾಪರ್‌!

May 06 2025, 12:18 AM IST
ಈಕೆ ಅನನ್ಯ ಕಾಡುತೋಟ. ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ನಾರಾಯಣ ಕಾಡುತೋಟ ಮತ್ತು ರಾಜೇಶ್ವರಿ ಕಾಡುತೋಟ ದಂಪತಿಯ ಕಿರಿಯ ಪುತ್ರಿ. ಸುಳ್ಯ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿನಿ. ಸಾವು, ನೋವಿನ ದುಃಖ ಜೀರ್ಣಿಸಿದ ಈಕೆ ತನ್ನ ಮನೋಧೈರ್ಯದಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ರಾಜ್ಯಮಟ್ಟದಲ್ಲಿ ೮ನೇ ರ‍್ಯಾಂಕ್ (618 ಅಂಕ) ಪಡೆಯುವ ಮೂಲಕ ಸಾಧನೆ ತೋರಿದ್ದಾಳೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 28
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved