• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೀನುಗಾರರು, ಪ್ರವಾಸಿಗರ ಮೇಲಿನ ಗೂಂಡಾಗಿರಿ ತಡೆಗಟ್ಟಿ

Apr 21 2025, 12:47 AM IST
ಶರಾವತಿ ನದಿಯಲ್ಲಿ ಬೋಟಿಂಗ್ ನಡೆಸುವ ಹೊರ ಊರಿನವರು ಪಟ್ಟಣದ ಮೀನುಗಾರರ ಮೇಲೆ ಹಾಗೂ ಪ್ರವಾಸಿಗರ ಮೇಲೆ ಗೂಂಡಾಗಿರಿ ನಡೆಸುತ್ತಿದ್ದಾರೆ.

ಓಮನ್‌ನಿಂದ ಮಲ್ಪೆಗೆ ಬೋಟ್‌ನಲ್ಲಿ 4 ಸಾವಿರ ಕಿ,ಮೀ. ಕ್ರಮಿಸಿ ಬಂದ ಮೀನುಗಾರರು!

Feb 26 2025, 01:02 AM IST
ಇಲ್ಲಿನ ಸೈಂಟ್ ಮೇರಿಸ್ ದ್ವೀಪದ ಬಳಿ ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ಓಮನ್ ದೇಶದ ಮೀನುಗಾರಿಕಾ ದೋಣಿಯೊಂದನ್ನು ಕರಾವಳಿ ಕಾವಲು ಪಡೆ ವಶಕ್ಕೆ ಪಡೆದಿದ್ದು, ಅದರಲ್ಲಿದ್ದ ಮೂವರು ತಮಿಳುನಾಡು ಮೂಲ ಮೀನುಗಾರರನ್ನು ಬಂಧಿಸಲಾಗಿದೆ.

ಮರಳು ಅಕ್ರಮ ದಂಧೆಗೆ ನಲುಗಿದ ಮೀನುಗಾರರು

Jan 07 2025, 12:31 AM IST
ತಾಲೂಕಿನ ಹಿರೇಬನ್ನಿಮಟ್ಟಿಯಲ್ಲಿ ತುಂಗಭದ್ರಾ ನದಿ ಹರಿಯುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ತುಂಗಭದ್ರಾ ಜಲಾಶಯ ಒಡೆದ ವದಂತಿ : ರಾತ್ರಿಯೇ ಗಂಟು ಮೂಟೆ ಕಟ್ಟಿದ ಮೀನುಗಾರರು

Aug 12 2024, 11:32 AM IST

ತುಂಗಭದ್ರಾ ಜಲಾಶಯದ ಗೇಟ್ ನ ಚೈನ್ ಲಿಂಕ್ ತುಂಡಾದ ವಿಡಿಯೋದ ತುಣುಕೊಂದು ಶನಿವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಇಲ್ಲಿನ ಜನ ಗಾಬರಿಗೊಂಡರು.

ಕೃಷ್ಣಾ ಪ್ರವಾಹ: ಸಾರ್ವಜನಿಕರು, ಮೀನುಗಾರರು ನದಿಗಿಳಿಯದಂತೆ ಸೂಚನೆ

Jul 30 2024, 12:43 AM IST
ತಾಲೂಕಿನ ಸಂಗಮ ಹಾಗೂ ಕೃಷ್ಣಾ ನದಿಯ ಗೂಗಲ್ ಬ್ರಿಡ್ಜ್ ಕಂ ಬ್ಯಾರೇಜ್ ಗೆ ಹಾಗೂ ನದಿ ತೀರದ ಗ್ರಾಮಗಳಿಗೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಭೇಟಿ ಪರಿಶೀಲಿಸಿದರು.

ಮೀನುಗಾರರು ಎಲ್ಲ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲಿ-ಮಂಕಾಳು ವೈದ್ಯ

Jan 01 2024, 01:15 AM IST
ಅಂಕೋಲಾದಲ್ಲಿ ಹರಕಂತ್ರ ಮಹಾಜನ ಸಂಘದ 18ನೇ ಜಿಲ್ಲಾಮಟ್ಟದ ಸಮಾವೇಶ ನಡೆಯಿತು. ಸಚಿವ ಮಂಕಾಳು ವೈದ್ಯ ಉದ್ಘಾಟಿಸಿ, ಮೀನುಗಾರರು ಎಲ್ಲ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲಿ ಎಂದರು.

ನಾಪತ್ತೆಯಾದ ಗೋವಾ ಬೋಟ್ ಪತ್ತೆ, ಎಲ್ಲ 27 ಮೀನುಗಾರರು ಸುರಕ್ಷಿತ

Dec 06 2023, 01:15 AM IST
ಬೋಟು ಹಾಗೂ ಮೀನುಗಾರರನ್ನು ಸುರಕ್ಷಿತವಾಗಿ ಕಾರವಾರಕ್ಕೆ ಕರೆತರಲಾಗಿದೆ. ಬೋಟಿನ ಎಂಜಿನ್ ವೈಫಲ್ಯದಿಂದಾಗಿ ಬಂದರಿನತ್ತ ಮರಳಲು ಸಾಧ್ಯವಾಗಿರಲಿಲ್ಲ.

ಸ್ತಬ್ಧಚಿತ್ರಗಳ ಮೂಲಕ ಸಮಾಜಕ್ಕೆ ಸಂದೇಶ ನೀಡಿದ ಮೀನುಗಾರರು

Nov 22 2023, 01:00 AM IST
ವಿಶ್ವ ಮೀನುಗಾರಿಕಾ ದಿನಾಚರಣೆ ಅಂಗವಾಗಿ ಜಿಲ್ಲಾ ಮೀನುಗಾರ ಸಮುದಾಯದವರಿಂದ ನಗರದಲ್ಲಿ ಮಂಗಳವಾರ ಬೃಹತ್ ಮೆರವಣಿಗೆ ಹಾಗೂ ಮೀನುಗಾರಿಕೆಯ ಸ್ತಬ್ಧಚಿತ್ರಗಳ ಪ್ರದರ್ಶನ ನಡೆಯಿತು. ಬಳಿಕ ನಗರದ ಪ್ರಮಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಜಿಲ್ಲೆಯ ವಿವಿಧ ಭಾಗದಿಂದ ಬಂದ ನೂರಾರು ಮೀನುಗಾರರು ವಿವಿಧ ಮೀನುಗಾರಿಕೆ ಸ್ತಬ್ಧಚಿತ್ರದೊಂದಿಗೆ ಸಮಾಜಕ್ಕೆ ಸಂದೇಶ ನೀಡಿದರು.

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved