• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುರುಬರ ಎಸ್‌ಟಿ ಮೀಸಲಾತಿ ಸಭೆ: ರಾಜು ಮೌರ್ಯ

Oct 25 2025, 01:00 AM IST
ರಾಜ್ಯಮಟ್ಟದ ಕುರುಬ ಸಮುದಾಯದ ರಾಜಕೀಯ ಭವಿಷ್ಯ ಸಭೆ, ನೀವೂ ನಾಯಕರಾಗಿ, ಕುರುಬರ ಎಸ್‌ಟಿ ಮೀಸಲಾತಿ ಮಾಹಿತಿ-ಜಾಗೃತಿ ಸಭೆಯನ್ನು ಅ.26ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ಹಾಲುಮತ ಮಹಾಸಭಾದಿಂದ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ರಾಜ್ಯ ಸಂಚಾಲಕ ರಾಜು ಮೌರ್ಯ ತಿಳಿಸಿದರು.

ಜಾತಿ ವಿನಾಶಕ್ಕೆ ಮೀಸಲಾತಿ ಅಡಿಗಲ್ಲು: ಡಾ.ಯತೀಂದ್ರ ಸಿದ್ದರಾಮಯ್ಯ

Oct 19 2025, 01:00 AM IST
ಹುಟ್ಟಿನಿಂದಲೇ ಯೋಗ್ಯತೆ ಅಳೆಯುವ ಮತ್ತು ತಾರತಮ್ಯ ಮಾಡುವ ವ್ಯವಸ್ಥೆ ನಮ್ಮಲ್ಲಿದೆ. ಜಾತಿ ಹೋಗಲಾಡಿಸಲು ಮೀಸಲಾತಿ ಕೂಡ ಒಂದು ಕ್ರಮ.

ಜಾತಿ ವ್ಯವಸ್ಥೆ ಇರುವಲ್ಲಿವರೆಗೆ ಮೀಸಲಾತಿ ಅಗತ್ಯ

Oct 19 2025, 01:00 AM IST
ಜಾತಿ ವ್ಯವಸ್ಥೆ ಇರುವವರೆಗೆ ಸಮಾನತೆ ಬರಲು ಸಾಧ್ಯವಿಲ್ಲ. ಆದ್ದರಿಂದ ಜಾತಿ ವ್ಯವಸ್ಥೆಯನ್ನು ತೊಡೆದು ಹಾಕಬೇಕು.

ಸಂಪೂರ್ಣ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಸಮಾಜದ ಭೀಮಸೈನಿಕರಿಂದ ವಿನೂತನ ಪ್ರತಿಭಟನೆ

Oct 15 2025, 02:06 AM IST
ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ಅಲೆಮಾರಿ ಸಮುದಾಯಕ್ಕೆ ಶೇ. 1ರಷ್ಟು ಮೀಸಲಾತಿ ನೀಡಲು ಆಗ್ರಹ

Oct 09 2025, 02:01 AM IST
ಅಲೆಮಾರಿ ಸಮುದಾಯದ 59 ಜಾತಿಗಳಿಗೆ ಶೇ. 1ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮುಖಾಂತರ ಸಿಎಂ ಸಿದ್ದರಾಮಯ್ಯ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಮಾದಿಗರಿಗೆ ಮೀಸಲಾತಿ ಹಂಚಿಕೆಯಲ್ಲಿ ಪಿತೂರಿ: ಅರುಣ್‌ ಕುಮಾರ್‌ ಆರೋಪConspiracy in allocating reservation to Madigas: Arun Kumar alleges

Oct 09 2025, 02:00 AM IST
ಮಾದಿಗರ ಗುಂಪಿನಲ್ಲೂ ಅರ್ಜಿ ಹಾಕಿ, ಅರ್ಜಿ ಹಾಕುವುದು ಗುಟ್ಟಾಗಿರಲಿ ಎಂದು ಹೇಳಿಕೊಡುತ್ತಾರೆ ಎಂದರೆ ಅರ್ಥವೇನು? ಇದನ್ನು ನೋಡಿಕೊಂಡು ಸರ್ಕಾರ ಏನೂ ಮಾಡುತ್ತಿದೆ? ಸತ್ತಿದೆಯೇ ಎಂದು ತೀವ್ರ ಅಸಮಾದಾನ ಹೊರಹಾಕಿದರಲ್ಲದೆ ಎಕೆ, ಎಡಿ ಮತ್ತು ಎಎ ನಲ್ಲಿರುವ ಹೊಲೆಯರು ಸಹ ಮಾದಿಗರ ಗುಂಪಿನಲ್ಲಿ ಒಳ ಮೀಸಲಾತಿ ಪಡೆದುಕೊಳ್ಳಬಹುದು ಎಂದಾದರೆ ಯಾವ ಅರ್ಥದಲ್ಲಿ ಮಾದಿಗರಿಗೆ ಶೇ. 6ರಷ್ಟು ಒಳ ಮೀಸಲಾತಿ ಕೊಟ್ಟಿದ್ದಾರೆ. ಮಾದಿಗರಿಗೆ ಹಿಂದೂ ಸಮಾಜದಿಂದಲ್ಲಾ ಹೊಲೆಯರಿಂದಲೇ ದೌರ್ಜನ್ಯವಾಗಿದೆ ಎಂದು ಹರಿಹಾಯ್ದರು.

ವಿಧಾನಸಭೆ, ಲೋಕಸಭೆಯಲ್ಲಿ ಒಬಿಸಿಗೂ ಮೀಸಲಾತಿ ಬೇಕು: ಕೆ.ಎನ್.ರಾಜಣ್ಣ

Oct 06 2025, 01:00 AM IST
ಸಮಾಜಕ್ಕೆ ಕೊಡುಗೆ ಕೊಟ್ಟಿರುವ ಎಲ್ಲಾ ದಾರ್ಶನಿಕರ ಜಯಂತಿಯನ್ನು ಒಂದೇ ದಿನ, ಒಂದೇ ವೇದಿಕೆಯಲ್ಲಿ ಆಚರಿಸುವ ಹೊಸ ಸಂಪ್ರದಾಯ ಆರಂಭಿಸಬೇಕು ಎಂದು ಸಲಹೆ ಮಾಡಿದರು.

ಮೀಸಲಾತಿ, ಸೌಲಭ್ಯಗಳಿಗೆ ವಿಶ್ವಕರ್ಮ ಎಂದೇ ನಮೂದಿಸಿ: ಎನ್.ಬಸವರಾಜ್

Sep 28 2025, 02:00 AM IST
ವಿಶ್ವಕರ್ಮ ಸಮಾಜದವರು ಗಣತಿ ವೇಳೆ ನಿಮ್ಮ ಮನೆ ಬಳಿಗೆ ಬಂದಾಗ ವಿಶ್ವಕರ್ಮ ಬಂಧುಗಳೆಲ್ಲರೂ ಜಾತಿ ಕಲಂ ನಂ.9 ರಲ್ಲಿ ಸರ್ಕಾರದ ಗೆಜೆಟ್ ನಂ.ಎ-1538, ಜಾತಿ ವಿಶ್ವಕರ್ಮ, ಧರ್ಮ-ಹಿಂದೂ ಎಂದು ಕಡ್ಡಾಯವಾಗಿ ನಮೂದಿಸಬೇಕು.

ಅನ್ಯ ಜಾತಿ ಎಸ್ಟಿ ಮೀಸಲಾತಿ ಸೇರ್ಪಡೆಗೆ ಹಾವೇರಿಯಲ್ಲಿ ವಿರೋಧ

Sep 26 2025, 01:00 AM IST
ರಾಜ್ಯದ ಅನ್ಯ ಸಮಾಜವನ್ನು ಎಸ್ಟಿ ಮೀಸಲಾತಿಗೆ ಸೇರ್ಪಡೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾ ಸಭಾದ ಜಿಲ್ಲಾ ಘಟಕ ಮತ್ತು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದಿಂದ ಗುರುವಾರ ಇಲ್ಲಿನ ಜಿಲ್ಲಾಡಳಿತದ ಬಳಿ ಪ್ರತಿಭಟನೆ ಮಾಡಿ, ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಅಸ್ಪೃಶ್ಯರೆಂದು ದಾಖಲಿಸಿ, ಶೇ.6 ಮೀಸಲಾತಿ ನೀಡಲು ಆಗ್ರಹ

Sep 20 2025, 01:00 AM IST
ರಾಜ್ಯ ಸರ್ಕಾರ ಅವೈಜ್ಞಾನಿಕ ಒಳ ಮೀಸಲಾತಿ ಹಂಚಿಕೆ ಮಾಡಿರುವುದನ್ನು ವಿರೋಧಿಸಿ ಬಂಜಾರ, ಭೋವಿ, ಕೊರಮ, ಕೊರಚ ಮೀಸಲಾತಿ ಒಕ್ಕೂಟದಿಂದ ಶುಕ್ರವಾರ ನಗರದ ಎಪಿಎಂಸಿ ಗಣೇಶ ದೇವಸ್ಥಾನದಿಂದ ಮಿನಿವಿಧಾನಸೌಧ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 35
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved